Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಪರಿಸರ ಅಸಮತೋಲನ ಪ್ರಾಕೃತಿಕ ವಿಕೋಪಕ್ಕೆ ನಾಂದಿ: ಗುರುಕುಲದಲ್ಲಿ ಹಸಿರಿನ ಹಬ್ಬದಲ್ಲಿ ಎಮ್. ವಿ. ಅಮರನಾಥ
    ಕುಂದಾಪುರ

    ಪರಿಸರ ಅಸಮತೋಲನ ಪ್ರಾಕೃತಿಕ ವಿಕೋಪಕ್ಕೆ ನಾಂದಿ: ಗುರುಕುಲದಲ್ಲಿ ಹಸಿರಿನ ಹಬ್ಬದಲ್ಲಿ ಎಮ್. ವಿ. ಅಮರನಾಥ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಗುರುಕುಲ ಪಬ್ಲಿಕ್ ಆವರಣದಲ್ಲಿ ಕುಂದಾಪುರ ತಾಲೂಕಿನ ಉಪ ಅರಣ್ಯ ವಿಭಾಗ ಅಧಿಕಾರಿಗಳಾದ ಎಮ್.ವಿ.ಅಮರನಾಥರವರ ಉಪಸ್ಥಿತಿಯಲ್ಲಿ ವನಮಹೋತ್ಸವ ಆಚರಿಸಲಾಯಿತು. ಈ ಗುರುಕುಲ ಪಬ್ಲಿಕ್ ಶಾಲೆಯಲ್ಲಿ ೪೦೦ ಕ್ಕೂ ಹೆಚ್ಚು ಮೆಡಿಸಿನ್ ಯುಕ್ತ ಸಸ್ಯಗಳು ಇರುವುದನ್ನು ತಿಳಿದು ಅರಣ್ಯಾದಿಕಾರಿಗಳು ಸಂತಸ ವ್ಯಕ್ತ ಪಡಿಸಿದರು.

    Click Here

    Call us

    Click Here

    ಹಸಿರಿನ ಹಬ್ಬಕ್ಕೆ ಚಾಲನೆ ನೀಡಿದ ಎಮ್.ವಿ.ಅಮರನಾಥರವರು ಪರಿಸರದಲ್ಲಿ ಅಸಮತೋಲನ ಉಂಟಾದರೆ ಪ್ರಾಕೃತಿಕ ವಿಕೋಪಗಳಿಗೆ ಹಾಗು ರೋಗರುಜಿನಗಳಿಗೆ ಕಾರಣವಾಗಲಿದೆ.

    ಆದ್ದರಿಂದ ಪ್ರತಿಯೊಬ್ಬರೂ ಪರಿಸರ ಕಾಳಜಿಯನ್ನು ಬೆಳೆಸಿಕೊಂಡು ಪರಿಸರ ಸಂರಕ್ಷಣೆಗೆ ಹಾಗು ಅಭಿವೃದ್ದಿಗೆ ಶ್ರಮಿಸಬೇಕಿದೆ ಎಂದು ತಿಳಿಸಿದರು. ’ಹಸಿರು ಮಕ್ಕಳ ಉಸಿರು ’ ಎಂಬಂತೆ ಪರಿಸರ ಜಾಗೃತಿ ನನ್ನಲ್ಲಿ ಇನ್ನಿಲ್ಲದ ಉತ್ಸಾಹ ಸಂತೋಷ ತಂದಿದೆ ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸಿರುವುದು ಉತ್ತಮ ಸಂದೇಶ ನೀಡುತ್ತದೆ. ಹಾಗೆಯೇ ವಿದ್ಯಾರ್ಥಿಗಳು ಮುಂದಾಳತ್ವ ವಹಿಸಿ ತಮ್ಮ ಮನೆ ಶಾಲೆ ಓಣಿಗಳಲ್ಲಿ ಸ್ವಚ್ಛತೆ ಮತ್ತು ಪರಿಸರ ಸ್ನೇಹಿ ಕೆಲಸಕ್ಕೆ ಮುಂದಾಗುವಂತೆ ಮಾರ್ಗದರ್ಶನ ನೀಡಿದರು.

    ’ಮಗುವಿಗೊಂದು ಮರ-ಶಾಲೆಗೊಂದು ವನ ’ ಎಂಬ ಮಾತು ಶಾಲೆಯನ್ನು ನೋಡಿದಾಗ ನಿಜವೆನಿಸಿದೆ ಎನ್ನತ್ತಾ ನಮ್ಮ ಊರಿನ ಸುತ್ತಲಿನ ಪ್ರದೇಶ ಪ್ಲಾಸ್ಟಿಕ್ ಮುಕ್ತವಲಯವಾಗಿಸಲು ಸಲಹೆ ನೀಡಿ ತಮ್ಮ ಮನೆ ಶಾಲೆಯಲ್ಲಿ ಸಸಿಗಳನ್ನು ನೆಡೆಲು ವಿದ್ಯಾರ್ಥಿಗಳಿಗೆ ಒಂದೊಂದು ಗಿಡಗಳನ್ನು ಒಬ್ಬೊಬ್ಬ ವಿದ್ಯಾರ್ಥಿಗೆ ದತ್ತು ನೀಡಿದ್ದು ವಿಶೇಷ. ಅಲ್ಲದೇ ಶಾಲಾಮಕ್ಕಳು ಪರಿಸರ ಸಂರಕ್ಷಣೆ ಕುರಿತಾದ ಕಿರು ನಾಟಕ ಪ್ರದರ್ಶಿಸಿದ್ದು, ದಿನದ ವಿಶೇಷವಾಗಿತ್ತು.

    ಈ ಕಾರ್ಯಕ್ರಮದಲ್ಲಿ ಬಾಂಡ್ಯ ಶಿಕ್ಷಣ ಸಂಸ್ಥೆಯ ಜಂಟಿ-ಕಾರ್ಯನಿರ್ವಾಹಕರಾದ ಶ್ರೀ.ಸುಭಾಶ್ಚಂದ್ರ ಶೆಟ್ಟಿ ಮತ್ತು ಶ್ರೀಮತಿ. ಅನುಪಮಾ ಎಸ್. ಶೆಟ್ಟಿ ಉಪಸ್ಥಿತರಿದ್ದರು. ಗುರುಕುಲ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ. ಸನ್ನಿ ಪಿ.ಜಾನ್ ರವರು ಮತ್ತು ಗುರುಕುಲ ಪಬ್ಲಿಕ್ ಶಾಲಾ ಪ್ರಾಂಶುಪಾಲರಾದ ಶ್ರೀ. ಶಾಯಿಜು ಕೆ.ಆರ್.ನಾಯರ್ ರವರು ಉಪಸ್ಥಿತರಿದ್ದರು.

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಎಸ್‌.ಎಸ್.ಎಲ್.ಸಿಯಲ್ಲಿ ರಾಜ್ಯಕ್ಕೆ 9ನೇ ರ‍್ಯಾಂಕ್‌ ಪಡೆದ ಪ್ರಾಪ್ತಿ ಮಡಪ್ಪಾಡಿ

    29/06/2026

    ಸಿದ್ಧಾಪುರ ಏತ ನೀರಾವರಿ ಯೋಜನೆ ಪುನರಾರಂಭಿಸಲು ಜಲಸಂಪನ್ಮೂಲ ಸಚಿವರಿಗೆ ಸಂಸದ ಬಿವೈಆರ್ ಮನವಿ

    29/06/2026

    ಸಿಎ ಅಂತಿಮ ಪರೀಕ್ಷೆಯಲ್ಲಿ ಅದಿತಿ ಮೊಗವೀರ ಉತ್ತೀರ್ಣ

    29/06/2026
    Leave A Reply Cancel Reply

    18 + five =

    Call us

    Click Here

    Call us

    Call us

    Call us
    Highest Viewed Recently
    • ಮಣೂರು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಗೀತಾನಂದ ಫೌಂಡೇಶನ್‌ ವತಿಯಿಂದ ಸಂಭ್ರಮದ ಸಾಗುವಳಿ
    • ಎಸ್‌.ಎಸ್.ಎಲ್.ಸಿಯಲ್ಲಿ ರಾಜ್ಯಕ್ಕೆ 9ನೇ ರ‍್ಯಾಂಕ್‌ ಪಡೆದ ಪ್ರಾಪ್ತಿ ಮಡಪ್ಪಾಡಿ
    • ಸಿದ್ಧಾಪುರ ಏತ ನೀರಾವರಿ ಯೋಜನೆ ಪುನರಾರಂಭಿಸಲು ಜಲಸಂಪನ್ಮೂಲ ಸಚಿವರಿಗೆ ಸಂಸದ ಬಿವೈಆರ್ ಮನವಿ
    • ಸಿಎ ಅಂತಿಮ ಪರೀಕ್ಷೆಯಲ್ಲಿ ಅದಿತಿ ಮೊಗವೀರ ಉತ್ತೀರ್ಣ
    • ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ವಿದ್ಯಾರ್ಥಿ ನಾಯಕರ ಪದಗ್ರಹಣ ಮತ್ತು ವಿವಿಧ ಸಂಘಗಳ ಉದ್ಘಾಟನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.