Share Facebook Twitter WhatsApp LinkedIn ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಶ್ರಾವಣ ಶುಕ್ರವಾರದ ಅಂಗವಾಗಿ ತಾಲೂಕಿನ ಹಲವೆಡೆ ವರಮಹಾಲಕ್ಷ್ಮೀ ವೃತ ಸಂಭ್ರಮದಿಂದ ಜರುಗಿತು. ಕುಂದಾಪುರ, ಗಂಗೊಳ್ಳಿ, ಬಗ್ವಾಡಿ, ಉಪ್ಪುಂದ, ಬೈಂದೂರು, ಸಿದ್ಧಾಪುರ ಮುಂತಾದೆಡೆ ದೇವಸ್ಥಾನಗಳಲ್ಲಿ ಸಾಮೂಹಿಕ ಪೂಜೆ, ವೃತಾಚರಣೆಗಳು ಜರುಗಿದವು.
ಕುಂದಾಪ್ರ ಕನ್ನಡ ಕೇವಲ ಮಾತನಾಡುವ ಮಾಧ್ಯಮವಲ್ಲ, ಅದು ನಮ್ಮ ಸಂಸ್ಕೃತಿ ಮತ್ತು ಬದುಕಿನ ಪ್ರತಿಬಿಂಬ: ಜಯಪ್ರಕಾಶ್ ಹೆಗ್ಡೆ07/07/2026