Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸಹಕಾರಿ ತತ್ವದ ಹೊಸ ದೃಷ್ಟಿಯ ಪತ್ರಿಕೆ ತರಲು ನಂಬಿಯಾರ್ ಕರೆ
    ಕರಾವಳಿ

    ಸಹಕಾರಿ ತತ್ವದ ಹೊಸ ದೃಷ್ಟಿಯ ಪತ್ರಿಕೆ ತರಲು ನಂಬಿಯಾರ್ ಕರೆ

    Updated:21/04/2015No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಪತ್ರಿಕಾ ದಿನಾಚರಣೆಯ ಮನ್ನಾ ದಿನ ಡಾ| ಕೆ. ಎಂ. ರಾಘವ ನಂಬಿಯಾರ್ ಅವರಿಗೆ ಪತ್ರಿಕಾ ದಿನದ ಗೌರವ ಸಮರ್ಪಣೆ

    Click Here

    Call us

    Click Here

    ಉಡುಪಿ: ಪತ್ರಕರ್ತರು ಸಹಕಾರಿ ಸಂಘಗಳನ್ನು ತೆರೆದು ಪತ್ರಿಕಾ ಕಂಪೆನಿಗಳನ್ನು ಸ್ಥಾಪಿಸಿ ನ್ಯಾಯನಿಷ್ಠ ಪತ್ರಕರ್ತರನ್ನು ಸೇರಿಸಿಕೊಂಡು ಸಮಾನತೆಯ ತಳಹದಿಯಲ್ಲಿ ಸಮಾಜದ ಆಶೋತ್ತರಗಳನ್ನು ಬಿಂಬಿಸುವ ಸಾಧನವಾಗಿ ಹೊಸ ದೃಷ್ಟಿಯ ಪತ್ರಿಕೆಗಳನ್ನು ತರಲು ಶ್ರಮಿಸಬೇಕು ಎಂದು ಹಿರಿಯ ಪತ್ರಕರ್ತ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕ್ರತ ಡಾ. ಕೆ. ಎಂ. ರಾಘವ ನಂಬಿಯಾರ್ ಹೇಳಿದರು.

    ಅವರು ಪತ್ರಕರ್ತರ ವೇದಿಕೆ (ರಿ). ಬೆಂಗಳೂರು, ಉಡುಪಿ ಜಿಲ್ಲಾ ಘಟಕ, ಕುಂದಾಪ್ರ ಡಾಟ್ ಕಾಂ ಸಹಯೋಗದೊಂದಿಗೆ ಆಯೋಜಿಸಿದ ಹಿರಿಯರೆಡೆಗೆ ನಮ್ಮ ನಡಿಗೆಯ ಏಳನೇ ಕಾರ್ಯಕ್ರಮದಲ್ಲಿ ಪತ್ರಿಕಾ ದಿನದ ಗೌರವ ಸ್ವೀಕರಿಸಿ ಮಾತನಾಡುತ್ತಿದ್ದರು.

    Press day honor2

    ಹಿರಿಯ ಪತ್ರಕರ್ತ ನಾದವೈಭವಂ ವಾಸುದೇವ ಭಟ್ ಮಾತನಾಡಿ ಲೋಕ ಉಪಕಾರ ಅರಿಯದು ಎಂಬುದು ಸಹಜ, ಅದೆಷ್ಟೋ ಜನರ ಬದುಕನ್ನು ಹಸನಾಗಿಸಿದ ಪತ್ರಕರ್ತರ ಸೇವೆಯನ್ನು ಸಮಾಜ ಸ್ಮರಿಸುವುದು ಕಡಿಮೆ, ರಾಘವ ನಂಬಿಯಾರ್ ಅವರನ್ನು ಗುರುತಿಸುವ ಮೂಲಕ ಒಳ್ಳೆಯ ಕೆಲಸ ನಡೆದಿದೆ ಎಂದರು. ಅವರು ಡಾ. ನಂಬಿಯಾರ್ ಅವರನ್ನು ಶಾಲು ಹೊದಿಸಿ, ಸ್ಮರಣಿಕೆ, ಲೇಖನ ಪರಿಕರಗಳನ್ನು ನೀಡಿ ಗೌರವಿಸಿದರು. 

    Click here

    Click here

    Click here

    Call us

    Call us

    ಪತ್ರಕರ್ತರ ಸಂಘಟನೆಗಳು ನಮ್ಮಲ್ಲಿ ಬಹಳ ಸಂಖ್ಯೆಯಲ್ಲಿವೆ. ಒಂದಾಗುವ ಪರಸ್ಪರ ವಿಚಾರ ವಿನಿಮಯ ಮಾಡುವ ಮುಕ್ತ ವಾತಾವರಣ ಮತ್ತು ಕಾರ್ಯಕ್ರಮಗಳು ಬೇಕಿದೆ ಎಂದು ಪತ್ರಕರ್ತರ ವೇದಿಕೆಯ ಉಡುಪಿ ಜಿಲ್ಲಾಧ್ಯಕ್ಷ ಶೇಖರ ಅಜೆಕಾರು ಹೇಳಿದರು.

    ಬಾಲಕೃಷ್ಣ ಕೊಡವೂರು ತಾವು ಚಿತ್ರಿಸಿದ ನಂಬಿಯಾರ್ ಅವರ ರೇಖಾಚಿತ್ರವನ್ನು ಅವರಿಗೆ ಅರ್ಪಿಸಿದರು.

    ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ತ್ರಿಷಾ ಕಾಲೇಜಿನ ಸಾರ್ವಜನಿಕ ಸಂಪರ್ಕಾಧಿಕಾರಿ ಪ್ರಕಾಶ್ ಪಡಿಯಾರ್ ಮರವಂತೆ, ಕುಂದಾಪ್ರ ಡಾಟ್ ಕಾಂ ನ ಸಂಪಾದಕ ಸುನಿಲ್ ಬೈಂದೂರು ಉಪಸ್ಥಿತರಿದ್ದರು.

    ಹಿರಿಯ ಪತ್ರಕರ್ತ ಕೆ. ಶಿವಶಂಕರ್ ನಂಬಿಯಾರ್ ಅವರನ್ನು ಪರಿಚಯಿಸಿದರು. ರಾಮಾಂಜಿ ಕಾರ್ಯಕ್ರಮ ನಿರೂಪಿಸಿದರು.

    Press day honor3

    ಕಾರ್ಯಕ್ರಮದ ವಿಶೇಷತೆಗಳು:
    * ಹಿರಿಯರೆಡೆಗೆ ನಮ್ಮ ನಡಿಗೆ ವಿಶಿಷ್ಟ ಕಾರ್ಯಕ್ರಮ.
    * ಮೊದಲ ಬಾರಿಗೆ ಉಡುಪಿಯ ಪ್ರೆಸ್ ಕಾಲೋನಿಯಲ್ಲಿ ಹಿರಿಯ – ಕಿರಿಯ ಪತ್ರಕರ್ತರ ಸಮ್ಮೀಲನ
    * ಡಾ| ರಾಘವ ನಂಬಿಯಾರ್ ಅವರ ಮನೆಯಲ್ಲಿಯೇ ನಡೆದ ಕಾರ್ಯಕ್ರಮ.
    * ಗೌರವ ಸ್ವೀಕಾರ ಸಮಾರಂಭದ ಬಳಿಕ ಹಿರಿಯ ಪತ್ರಕರ್ತ ಡಾ| ನಂಬಿಯಾರ್ ಅವರೊಂದಿಗೆ ಸಂವಾದ.
    * ಕಾರ್ಯಕ್ರಮಕ್ಕೆ ಆಗಮಿಸಿದ ಪತ್ರಕರ್ತರೆಲ್ಲಾ ಪರಸ್ಪರ ತಮ್ಮ ಪರಿಚಯ ಮಾಡಿಕೊಂಡದ್ದು ವಿಶೇಷವಾಗಿತ್ತು.

    ಪೋಟೋ: ಜನಾರ್ಧನ್ ಕೊಡವೂರು

    Like this:

    Like Loading...

    Related

    Press day
    Share. Facebook Twitter Pinterest LinkedIn Tumblr Telegram Email
    Editor Desk
    • Website
    • Facebook
    • X (Twitter)

    Related Posts

    ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ

    05/12/2025

    ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ

    05/12/2025

    ವಿದೇಶಿ ವಿದ್ಯಾರ್ಥಿವೇತನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ

    05/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಎಸ್‌ಸಿಡಿಸಿಸಿ ಬ್ಯಾಂಕ್ ತೆಕ್ಕಟ್ಟೆ ಶಾಖೆ: ಗ್ರಾಹಕರಿಗೆ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮ
    • ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ
    • ರಾಜ್ಯ ಮಟ್ಟದ ಐಡಿಯಾಥಾನ್ ಸ್ಪರ್ಧೆಯಲ್ಲಿ ಎಂಐಟಿ ಕುಂದಾಪುರದ ಅಧ್ಬುತ ಸಾಧನೆ
    • ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜು: ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d