Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಚಿತ್ರಕಲಾ ಶಿಕ್ಷಕ ಗಿರೀಶ್ ತಗ್ಗರ್ಸೆ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ
    Recent post

    ಚಿತ್ರಕಲಾ ಶಿಕ್ಷಕ ಗಿರೀಶ್ ತಗ್ಗರ್ಸೆ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ

    1 Comment
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ತಾಲೂಕಿನ ಬಸ್ರೂರು ಶ್ರೀ ಶಾರದಾ ಆಂಗ್ಲ ಮಾಧ್ಯಮ ಶಾಲೆಯ ಯುವ ಚಿತ್ರಕಲಾ ಶಿಕ್ಷಕ ಗಿರೀಶ್ ಗಾಣಿಗ ತಗ್ಗರ್ಸೆ ಅವರಿಗೆ ಪ್ರಸಕ್ತ ಸಾಲಿನ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಲಭಿಸಿದೆ. ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ವತಿಯಿಂದ ಪ್ರತಿವರ್ಷ ಅನುದಾನ ರಹಿತ ಶಾಲಾ ಶಿಕ್ಷರಿಗೆ ನೀಡಲಾಗುತ್ತಿರುವ ಪ್ರಶಸ್ತಿಗೆ ಅವರು ಭಾಜನರಾಗಿದ್ದು, ಉಡುಪಿಯಲ್ಲಿ ನಡೆಯಲಿರುವ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಪ್ರಶಸ್ತಿ ಸ್ವೀಕರಿಸಲಿದ್ದಾರೆ.

    Click Here

    Call us

    Click Here

    ಪ್ರತಿಭಾನ್ವಿತ ಚಿತ್ರಕಲಾ ಶಿಕ್ಷಕ ಗಿರೀಶ್ ಗಾಣಿಗ ತಗ್ಗರ್ಸೆ:

    ಬೈಂದೂರು ತಗ್ಗರ್ಸೆಯ ಪ್ರತಿಭಾವಂತ ಯುವ ಕಲಾವಿದ, ಚಿತ್ರಕಲಾ ಶಿಕ್ಷಕ ಗಿರೀಶ್ ತನ್ನ ಕಲಾಪ್ರೌಡಿಮೆಯನ್ನೇ ವೃತ್ತಿಯನ್ನಾಗಿಸಿಕೊಂಡು ಬದುಕು ಕಟ್ಟಿಕೊಂಡ ಪರಿ ಮೆಚ್ಚುವಂತದ್ದು. ಚಿತ್ರಕಲೆಯಿಂದ ಆರಂಭಿಸಿ, ಮಣ್ಣಿನ ಕಲಾಕೃತಿಗಳನ್ನು ರಚಿಸುವುದರಲ್ಲಿ ಪ್ರಾವಿಣ್ಯತೆ ಹೊಂದಿದ ಗಿರೀಶ್ ತನ್ನ ಶಾಲಾ ದಿನಗಳಲ್ಲಿಯೇ ಹಲವು ಸ್ವರ್ಧೆಗಳಲ್ಲಿ ಭಾಗವಹಿಸಿ ಬಹುಮಾನ ಪಡೆಯುತ್ತಿದ್ದರು. ಆ ಬಳಿಕ ವಿಜುವಲ್ ಆಟ್ಸ್ ನಲ್ಲಿ ಪದವಿ ಪಡೆದು ಸಂಪೂರ್ಣವಾಗಿ ಚಿತ್ರಕಲೆಯಲ್ಲಿಯೇ ತೊಡಗಿಕೊಂಡರು.

    ಚಿತ್ರಕಲೆ, ಮರಳು ಶಿಲ್ಪ, ಮಣ್ಣಿನ ಕಲಾಕೃತಿ ಮುಂತಾದ ಕಲಾ ಪ್ರಕಾರಗಳಲ್ಲಿ ಸೈ ಎನಿಸಿಕೊಂಡ ಗಿರೀಶ್ ಈವರೆಗೆ ಹಲವು ಆರ್ಟ್ ಕ್ಯಾಂಪ್, ಗ್ರೂಪ್ ಶೋಗಳು, ವಿವಿಧೆಡೆ ಜರುಗಿದ ಚಿತ್ರಕಲಾ ಪ್ರದರ್ಶನಗಳನ್ನು ಆಯೋಜಿಸಿದ್ದಾರೆ. ಮಹಾನದಿ ಎಂಬ ಕನ್ನಡ ಸಿನೆಮಾದಲ್ಲಿ ಸಹಾಯಕ ಕಲಾ ನಿರ್ದೇಶಕನಾಗಿಯೂ ತೊಡಗಿಸಿಕೊಂಡಿದ್ದರು.

    ಪ್ರಸ್ತುತ ಕುಂದಾಪುರದ ಬಸ್ರೂರಿನ ಶಾರದಾ ಆಂಗ್ಲಮಾದ್ಯಮ ಶಾಲೆಯಲ್ಲಿ ಚಿತ್ರಕಲಾ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸುರಭಿ ಬೈಂದೂರು ಇಲ್ಲಿನ ವಿದ್ಯಾರ್ಥಿಗಳಿಗೆ ಚಿತ್ರಕಲೆಯಲ್ಲಿ ಮಾರ್ಗದರ್ಶನ ನೀಡುತ್ತಿದ್ದಾರೆ. ಉತ್ತಮ ಚಿತ್ರಕಲಾ ಶಿಕ್ಷಕರೆನಿಸಿಕೊಂಡಿರುವ ಗಿರೀಶ್ ಅವರು, ತಾನು ಕಲಿತ ಕಲೆಯನ್ನು ಮುಂದಿನ ಜನಾಂಗಕ್ಕೆ ತಲುಪಿಸಬೇಕು ಎನ್ನುವ ಉತ್ಕಟ ಬಯಕೆ ಹೊಂದಿದ್ದಾರೆ. ಚಿತ್ರಕಲಾ ಕ್ಷೇತ್ರದಲ್ಲಿನ ಗಿರೀಶ್ ಅವರ ಸಾಧನೆಗೆ ಬೆಂಗಳೂರಿನಲ್ಲಿ ಬಿ. ಪಿ. ವಾದಿಯ ಪ್ರಶಸ್ತಿ, ಬೈಂದೂರಿನ ರಂಗಸುರಭಿ ಪ್ರಶಸ್ತಿ, ಏಳಜಿತ ಸಮ್ಮಿಲನದ ಗೌರವ ಸೇರಿದಂತೆ ಹತ್ತಾರು ಗೌರವ ಸನ್ಮಾನಗಳು ಲಭಿಸಿದೆ.

    Click here

    Click here

    Click here

    Call us

    Call us

    ತಗ್ಗರ್ಸೆಯ ಗಣೇಶ ಗಾಣಿಗ ಹಾಗೂ ಸೀತಾ ದಂಪತಿಗಳ ದ್ವೀತಿಯ ಪುತ್ರನಾದ ಗಿರೀಶ್ ಅವರು ಕಲಾ ಕ್ಷೇತ್ರದಲ್ಲಿ ಮತ್ತಷ್ಟು ಸಾಧನೆಗೈಯಲಿ ಎಂಬುದು ನಮ್ಮ ಹಾರೈಕೆ.

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಿರಿಯ ಯಕ್ಷಗಾನ ಕಲಾವಿದ ಆರ್ಗೋಡು ಮೋಹನದಾಸ್ ಶೆಣೈ ಅವರಿಗೆ ಉಪ್ಪಿನಕುದ್ರು ಕೊಗ್ಗ ದೇವಣ್ಣ ಕಾಮತ್ ಪ್ರಶಸ್ತಿ

    05/12/2025

    ಬಸ್‌ನಲ್ಲಿ ಕುಸಿದು ಬಿದ್ದು ಮಹಿಳೆ ಸಾವು

    05/12/2025

    ಕುಂಭಾಶಿ ವಿಶ್ವಕರ್ಮ ಕರಕುಶಲ ಶಿಲ್ಪಕಲಾ ಕೇಂದ್ರಕ್ಕೆ ಉಡುಪಿ ಎಸ್‌ಪಿ ಹರಿರಾಂ ಶಂಕರ್ ಭೇಟಿ

    05/12/2025

    1 Comment

    1. Ganesh Balegar on 05/09/2017 11:58 am

      ಚಿತ್ರಕಲೆಯಲ್ಲಿ ಗೋಳಿಹೊಳೆ ಗ್ರಾಮದಲ್ಲಿ ತರಗತಿ ನಡೆಸುವುದಾದರೆ ನಮ್ಮ ಬೆಂಲವಿದೆ.
      ಸಂಪರ್ಕ : 9004068184
      ಗಣೇಶ ಬಳೆಗಾರ ಅರೆಶಿರೂರು

      Reply

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ
    • ಹಿರಿಯ ಯಕ್ಷಗಾನ ಕಲಾವಿದ ಆರ್ಗೋಡು ಮೋಹನದಾಸ್ ಶೆಣೈ ಅವರಿಗೆ ಉಪ್ಪಿನಕುದ್ರು ಕೊಗ್ಗ ದೇವಣ್ಣ ಕಾಮತ್ ಪ್ರಶಸ್ತಿ
    • ಬಸ್‌ನಲ್ಲಿ ಕುಸಿದು ಬಿದ್ದು ಮಹಿಳೆ ಸಾವು
    • ಕುಂಭಾಶಿ ವಿಶ್ವಕರ್ಮ ಕರಕುಶಲ ಶಿಲ್ಪಕಲಾ ಕೇಂದ್ರಕ್ಕೆ ಉಡುಪಿ ಎಸ್‌ಪಿ ಹರಿರಾಂ ಶಂಕರ್ ಭೇಟಿ
    • ವಿದೇಶಿ ವಿದ್ಯಾರ್ಥಿವೇತನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d