ತಗ್ಗರ್ಸೆ: ಛದ್ಮವೇಷ ಸ್ಪರ್ಧೆಯಲ್ಲಿ ಅಮೋಘ ರಾಜ್ಯ ಮಟ್ಟಕ್ಕೆ ಆಯ್ಕೆ

Click Here

Call us

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಶಿಕ್ಷಣ ಇಲಾಖೆ ಏರ್ಪಡಿಸಿದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಹಿರಿಯ ಪ್ರಾಥಮಿಕ ವಿಭಾಗದ ಛದ್ಮವೇಷ ಸ್ಪರ್ಧೆಯಲ್ಲಿ ಭಾಗವಹಿಸಿದ ತಗ್ಗರ್ಸೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 7ನೇ ತರಗತಿಯ ವಿದ್ಯಾರ್ಥಿ ಅಮೋಘ ಆರ್ ಎಮ್ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ.

Click Here

Call us

Click Here

ಪ್ರತಿಭಾವಂತ ವಿದ್ಯಾರ್ಥಿಯಾದ ಅಮೋಘ್ ಮೂಡನಗದ್ದೆ ಶಾಂತಾ ಮತ್ತು ರಾಘವೇಂದ್ರ ಗಾಣಿಗ ದಂಪತಿಗಳ ಪುತ್ರನಾಗಿರುತ್ತಾನೆ. ಆಯ್ಕೆಯಾದ ವಿದ್ಯಾರ್ಥಿಗೆ, ನಿರ್ದೇಶನ ನೀಡಿದ ಶಿಕ್ಷಕ ಶ್ರೀಧರ್ ಪಿ., ಮತ್ತು ಶಾಲೆಯ ಎಲ್ಲಾ ಶಿಕ್ಷಕ ವೃಂದಕ್ಕೆ, ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಪ್ರಭಾಕರ್, ಮುಖ್ಯೋಪಾಧ್ಯಾಯರಾದ ತಿಮ್ಮಪ್ಪ ಗಾಣಿಗ ಮತ್ತು ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ವೆಂಕಟ್ರಮಣ ದೇವಾಡಿಗ ಅಭಿನಂದಿಸಿದ್ದಾರೆ.

Leave a Reply