ಭರತನಾಟ್ಯ: ಭ್ರಮರ ಉಡುಪ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: 2016-17ನೇ ಸಾಲಿನ ಕರ್ನಾಟಕ ಪ್ರೌಡಶಿಕ್ಷಣ ಮಂಡಳಿಯ ಭರತನಾಟ್ಯ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಶೇಕಡಾ 94.05 ಅಂಕಗಳನ್ನು ಗಳಿಸಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುವ ಭ್ರಮರ ಅವರು ಖ್ಯಾತ ಭರತನಾಟ್ಯ ನಿರ್ದೇಶಕ ಕರ್ನಾಟಕ ಕಲಾಶ್ರೀ ವಿದ್ವಾನ್ ಶ್ರೀ ಚಂದ್ರಶೇಖರ ನಾವಡರ ಶಿಷ್ಯೆ ಹಾಗೂ ಬೈಂದೂರು ಸುರಭಿ ಕಲಾಸಂಸ್ಥೆಯ ವಿದ್ಯಾರ್ಥಿನಿಯಾಗಿರುತ್ತಾಳೆ.

Call us

Click Here

Leave a Reply