Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು : ವಾರ್ಷಿಕ ಸಂಚಿಕೆ ‘ಶಿಖರ’ ಅನಾವರಣ
    ಕುಂದಾಪುರ

    ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು : ವಾರ್ಷಿಕ ಸಂಚಿಕೆ ‘ಶಿಖರ’ ಅನಾವರಣ

    Updated:06/10/2017No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಶಿಖರ ಸಂಚಿಕೆಯಲ್ಲಿ ಸಂಘಟಿತ ಪ್ರಯತ್ನವಿದೆ. ಸಂಚಿಕೆಯಲ್ಲಿ ವಿದ್ಯಾರ್ಥಿಗಳ ಒಳನೋಟ ವ್ಯಕ್ತವಾಗಿದೆ. ಸಾಹಿತ್ಯದ ಕುರಿತು ವಿದ್ಯಾರ್ಥಿಗಳು ತಮ್ಮ ಆಸಕ್ತಿಯನ್ನು ಹೆಚ್ಚಿಸಿಕೊಳ್ಳಬೇಕು. ಜೊತೆಗೆ ಪ್ರತಿಯೊಬ್ಬ ವಿದ್ಯಾರ್ಥಿ ಉತ್ತಮ ಪ್ರಜೆಯಾಗಿ ಗುರುತಿಸಿಕೊಂಡು ರಾಷ್ಟ್ರ ನಿರ್ಮಾಣದಲ್ಲಿ ತೊಡಗಿಸಿಕೊಳ್ಳಬೇಕೆಂದು ಹೊಸ ದಿಗಂತ ಕನ್ನಡ ದಿನಪತ್ರಿಕೆ ಮಂಗಳೂರು ವಿಭಾಗದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ಪಿ. ಎಸ್. ಪ್ರಕಾಶ ಹೇಳಿದರು.

    Click Here

    Call us

    Click Here

    ಅವರು ೨೦೧೬-೧೭ನೇ ಶೈಕ್ಷಣಿಕ ಸಾಲಿನ ಕಾಲೇಜಿನ ವಾರ್ಷಿಕ ಸಂಚಿಕೆ ಶಿಖರವನ್ನು ಅನಾವರಣಗೊಳಿಸಿ ಮಾತನಾಡಿದರು.

    ಭಾರತೀಯ ಸಂಸ್ಕೃತಿ ಅತ್ಯಂತ ಶ್ರೀಮಂತವಾದುದು. ಭಾರತೀಯ ಮಹಿಳೆಯರಿಗೆ ವಿಶ್ವದಾದ್ಯಂತ ಗೌರವ ಸ್ಥಾನಮಾನವಿದೆ. ವಿದ್ಯಾರ್ಥಿಗಳು ಸಾಂಸ್ಕೃತಿಯ ಪರಂಪರೆಯನ್ನು ಎತ್ತಿ ಹಿಡಿಯುವುದರ ಜೊತೆಗೆ ಸಾಹಿತ್ಯಾಸಕ್ತಿ ಬೆಳೆಸಿಕೊಳ್ಳಿ ಎಂದು ಮುಖ್ಯ ಅತಿಥಿಗಳಾದ ರಾಜ್ಯ ಮಹಿಳಾ ಮೋರ್ಚಾದ ಅಧ್ಯಕ್ಷರು ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯರಾದ ಶ್ರೀಮತಿ ಭಾರತಿ ಶೆಟ್ಟಿ ಹೇಳಿದರು.

    ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರಾದ ಬಿ. ಎಮ್. ಸುಕುಮಾರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕಾಲೇಜು ಆಡಳಿತ ಮಂಡಳಿಯ ಕಾರ್ಯದರ್ಶಿ ಶ್ರೀ ಸೀತರಾಮ ನಕ್ಕತ್ತಾಯ, ಗವರ್ನಿಂಗ್ ಕೌನ್ಸಿಲ್ ಸದಸ್ಯ ಶ್ರೀ ಅನಿಲ್ ಚಾತ್ರ ಉಪಸ್ಥಿತರಿದ್ದರು.

    ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ದೋಮ ಚಂದ್ರಶೇಖರ್ ಆಶಯ ನುಡಿಗಳನ್ನಾಡಿದರು. ಉಪಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಇಂಗ್ಲೀಷ್ ವಿಭಾಗದ ಮುಖ್ಯಸ್ಥೆ ಸ್ಪೂರ್ತಿ ಎಸ್. ಫೆರ್ನಾಂಡಿಸ್ ಸ್ವಾಗತಿಸಿದರು. ವಾಣಿಜ್ಯ ಉಪನ್ಯಾಸಕರಾದ ವೀಣಾ ಭಟ್, ಪ್ರಥ್ವಿಶ್ರೀ ಜಿ. ಶೆಟ್ಟಿ ಅತಿಥಿಗಳನ್ನು ಸಭೆಗೆ ಪರಿಚಯಿಸಿದರು. ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಶ್ರೀ ಪ್ರವೀಣ್ ಮೊಗವೀರ ಗಂಗೊಳ್ಳಿ ವಂದಿಸಿದರು. ವಿದ್ಯಾರ್ಥಿ ಸಂಪಾದಕ ಮಂಡಳಿಯ ಸದಸ್ಯರಾದ ರಕ್ಷಿತ್, ಸುನಿಲ್, ನಸೀಮಾ, ಪ್ರಗತಿ ಸಂಚಿಕೆ ಕುರಿತು ಅನಿಸಿಕೆ ಹಂಚಿಕೊಂಡರು. ವಾಣಿಜ್ಯ ಉಪನ್ಯಾಸಕಿ ಕು. ಅನ್ವಿತಾ ಕಾರ್ಯಕ್ರಮ ನಿರೂಪಿಸಿದರು.

    Click here

    Click here

    Click here

    Click Here

    Call us

    Call us

     

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    20/05/2026

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026
    Leave A Reply Cancel Reply

    sixteen + seventeen =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ
    • ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.