ರಾಜ್ಯ ಕಾಂಗ್ರೆಸ್ ಐಟಿ ಸೆಲ್ ಜಂಟಿ ಕಾರ್ಯದರ್ಶಿಯಾಗಿ ಎಸ್. ಮಣಿಕಂಠ ನೇಮಕ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕರ್ನಾಟಕ ರಾಜ್ಯ ಪ್ರದೇಶ ಕಾಂಗ್ರೆಸ್ ಸಮಿತಿಯ ಮಾಹಿತಿ ತಂತ್ರಜ್ಞಾನ ವಿಭಾಗದ ಜಂಟಿ ಕಾರ್ಯದರ್ಶಿಯಾಗಿ ಎಸ್. ಮಣಿಕಂಠ ಬೈಂದೂರು ಅವರನ್ನು ನೇಮಕ ಮಾಡಲಾಗಿದೆ.

Call us

Click Here

ಕರ್ನಾಟಕ ರಾಜ್ಯ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಡಾ ಜಿ. ಪರಮೇಶ್ವರ ಹಾಗೂ ಬೈಂದೂರು ಶಾಸಕರಾದ ಕೆ. ಗೋಪಾಲ ಪೂಜಾರಿ ಅವರ ಶಿಪಾರಸ್ಸಿನ ಮೇರೆಗೆ, ಕೆಪಿಸಿಸಿ ಐಟಿ ಸೆಲ್ ಅಧ್ಯಕ್ಷರಾದ ನಿರಂಜನ್ ರಾವ್ ಅವರು ನೇಮಕ ಮಾಡಿದ್ದಾರೆ.

 

Leave a Reply