ಉದಯವಾಣಿ ಕುಂದಾಪುರ ಕಛೇರಿ ನೂತನ ಕಟ್ಟಡಕ್ಕೆ ಸ್ಥಳಾಂತರ

Click Here

Call us

Call us

Call us

Call us

ಕುಂದಾಪುರ: ಉದಯವಾಣಿಯ ಕುಂದಾಪುರ ಕಛೇರಿಯು ನಗರದ ಮುಖ್ಯರಸ್ತೆಯ ಬಳಿ ಇರುವ ಶ್ರೀಸಾಯಿ ಸೆಂಟರ್‌ನ ಎರಡನೇ ಮಹಡಿಗೆ ಸ್ಥಳಾಂತರಗೊಂಡಿತು. ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಧರ್ಮದರ್ಶಿ ಅಪ್ಪಣ್ಣ ಹೆಗ್ಡೆ ನೂತನ ಕಚೇರಿಯನ್ನು ಉದ್ಘಾಟಿಸಿ ಶುಭಹಾರೈಸಿದರು.

Click Here

Call us

Click Here

ಮಣಿಪಾಲ ಮೀಡಿಯಾ ನೆಟ್‌ವರ್ಕ್‌ ನ ಸಿಇಒ ವಿನೋದ್‌ ಕುಮಾರ್‌, ಫೈನಾನ್ಸ್‌ ಡಿ.ಜಿ.ಎಂ. ಸುದರ್ಶನ್‌ ಶೇರಿಗಾರ್‌, ರಾಧಾಕೃಷ್ಣ ಕೊಡವೂರು, ಕೃಷ್ಣಮೂರ್ತಿ, ಉದಯ ಆಚಾರ್‌ ಸಾಸ್ತಾನ, ಹರೀಶ್‌ ಜಾಲಾಡಿ, ವಿಶ್ವನಾಥ್‌, ರಾಘವೇಂದ್ರ ಪ್ರಭು, ಸಂತೋಷ್‌ ಇಂದ್ರಾಳಿ ಮೊದಲಾದವರು ಉಪಸ್ಥಿತರಿದ್ದರು.

ಮಣಿಪಾಲ ಮೀಡಿಯಾ ನೆಟ್‌ವರ್ಕ್‌ ಲಿ. ನ ಮ್ಯಾಗಜೀನ್‌ ವಿಭಾಗದ ರಾಷ್ಟ್ರೀಯ ಮುಖ್ಯಸ್ಥ ರಾಮಚಂದ್ರ ಮಿಜಾರ್‌ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು. ಸಹ ಉಪಾಧ್ಯಕ್ಷ ಆನಂದ ಕೆ. ವಂದಿಸಿದರು.

Leave a Reply