Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಡಿಜಿಟಲ್ ಗಾರ್ಡನ್ – ಎ ನ್ಯೂ ಅಪ್ರೋಚ್ ಇನ್ ಪ್ಲಾಂಟ್ ಕನ್ಸರ್ವೇಶನ್ ಉಪನ್ಯಾಸ
    ಕ್ಯಾಂಪಸ್ ಕಾರ್ನರ್

    ಡಿಜಿಟಲ್ ಗಾರ್ಡನ್ – ಎ ನ್ಯೂ ಅಪ್ರೋಚ್ ಇನ್ ಪ್ಲಾಂಟ್ ಕನ್ಸರ್ವೇಶನ್ ಉಪನ್ಯಾಸ

    Updated:18/10/2017No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಇಲ್ಲಿನ ಭಂಡರ್ಕಾರ್ಸ ಕಾಲೇಜಿನಲ್ಲಿ ಸಸ್ಯಶಾಸ್ತ್ರ ವಿಭಾಗ ಮತ್ತು ಮಂಗಳೂರು ವಿಶ್ವವಿದ್ಯಾನಿಲಯ ಸಸ್ಯಶಾಸ್ತ್ರ ಅಧ್ಯಾಪಕರ ಸಂಘ “ವನಶ್ರೀ” ಸಹಯೋಗದಲ್ಲಿ ಡಿಜಿಟಲ್ ಗಾರ್ಡನ್ – ಎ ನ್ಯೂ ಅಪ್ರೋಚ್ ಇನ್ ಪ್ಲಾಂಟ್ ಕನ್ಸರ್ವೇಶನ್” ವಿಷಯದ ಕುರಿತು ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಒಂದು ದಿನದ ಸೆಮಿನಾರ್ ನಡೆಯಿತು.

    Click Here

    Call us

    Click Here

    ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅಕಾಡೆಮಿ ಆಫ್ ಜನರಲ್ ಎಜುಕೇಶನ ಇದರ ಆಡಳಿತಾಧಿಕಾರಿಗಳಾದ ಡಾ.ಹೆಚ್.ಶಾಂತಾರಾಮ್ ಅವರು ಹೊಸ ಹೊಸ ಆವಿಷ್ಕಾರಗಳು ಮತ್ತು ವಸ್ತು-ವಿಷಯಗಳು ಇಂದಿನ ಯುವ ಜನಾಂಗದ ಮುಂದಿದೆ. ನಮ್ಮ ಸಂಶೋಧನಾತ್ಮಕತೆಯನ್ನು ಮತ್ತು ಜ್ನಾನವನ್ನು ವಿಸ್ತರಿಸಿಕೊಳ್ಳಲು ಸಾಕಷ್ಟು ತಂತ್ರಜ್ನಾನದ ನೆಲೆಯಲ್ಲಿ ಅವಕಾಶಗಳಿವೆ. ಅದನ್ನು ಹೆಚ್ಚೆಚ್ಚು ನಮ್ಮ ತಿಳುವಳಿಕೆ ಮತ್ತು ಕಲಿಯುವಿಕೆಯಲ್ಲಿ ಉಪಯೋಗಿಸಿಕೊಳ್ಳಬೇಕು. ಇದರಿಂದ ವ್ಯಕ್ತಿತ್ವ ವಿಕಸನ ಮತ್ತು ಜ್ನಾನಾಭಿವೃದ್ಧಿಯಾಗುತ್ತದೆ. ಅಲ್ಲದೇ ಮಾನವೀಯ ನೆಲೆಗಳು ಮತ್ತು ಸಾಮಾಜಿಕ ಜವಾಬ್ದಾರಿಯ ಅರಿವು ಅಷ್ಟೇ ಮುಖ್ಯವಾಗಿರುತ್ತದೆ. ಮಾನವೀಯತೆಯನ್ನು ನಮ್ಮ ಜವಾಬ್ದಾರಿಯನ್ನು ಅರಿತುಕೊಂಡು ಮುನ್ನಡೆಯಬೇಕು ಎಂದು ಹೇಳಿದರು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ ಎನ್.ಪಿ.ನಾರಾಯಣ ಶೆಟ್ಟಿ ಮಾತನಾಡಿ ಕಾಲೇಜಿನಲ್ಲಿ ಎಲ್ಲಾ ವಿಭಾಗಗಳು ವಿವಿಧ ಪ್ರಯೋಗಾತ್ಮಕ ಮತ್ತು ಸಂಶೋಧನಾತ್ಮಕ ಆಲೋಚನೆಗಳನ್ನು ಅಳವಡಿಸಿಕೊಳ್ಳಬೇಕು. ನಮ್ಮ ಸಂಸ್ಥೆಯನ್ನು ಎಲ್ಲರೂ ಗುರುತಿಸುವಂತಾಗಬೇಕು ಎಂದು ಹೇಳಿದರು.

    ವೇದಿಕೆಯಲ್ಲಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಮಂಗಳೂರು ವಿಶ್ವವಿದ್ಯಾನಿಲಯ ಸಸ್ಯಶಾಸ್ತ್ರ ಅಧ್ಯಾಪಕರ ಸಂಘ “ವನಶ್ರೀ” ಇಅದರ ಉಪಾಧ್ಯಕ್ಷರಾದ ಉಷಾರಾಣಿ ಎಸ್. ಸುವರ್ಣ ಉಪಸ್ಥಿತರಿದ್ದರು.

    ಭಂಡರ್ಕಾರ್ಸ ಕಾಲೇಜಿನಲ್ಲಿ ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಗಾಯತ್ರಿ ಪೈ ಪ್ರಾಸ್ತಾವಿಕವಾಗಿ ಮಾತನಾಡಿದರು. ಶ್ರೀ ಭುವನೇಂದ್ರ ಕಾಲೇಜಿನ ಉಪನ್ಯಾಸಕಿಯಾದ ರಮ್ಯಾ ಭಟ್ ಸ್ವಾಗತಿಸಿದರು. ಭಂಡರ್ಕಾರ್ಸ ಕಾಲೇಜಿನಲ್ಲಿ ಇಂಗ್ಲೀಷ್ ವಿಭಾಗದ ಉಪಾನ್ಯಾಸಕಿ ಜೆವಿಲ್ಲಾ ರೋಡ್ರಿಗಸ್ ಕಾರ್ಯಕ್ರಮ ನಿರ್ವಹಿಸಿದರು. ಭಂಡರ್ಕಾರ್ಸ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ಉಪಾನ್ಯಾಸಕಿ ಗೀತಾಪ್ರಭು ವಂದಿಸಿದರು.

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು

    21/05/2026

    ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    20/05/2026

    ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ

    20/05/2026
    Leave A Reply Cancel Reply

    15 + 20 =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.