Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜೆ.ಸಿ.ಐ ಚಿತ್ತೂರು ಸಂಭ್ರಮ 2017: ಮಾರಣಕಟ್ಟೆ ಕೃಷ್ಣಮೂರ್ತಿ ಮಂಜರಿಗೆ ಸನ್ಮಾನ
    ಊರ್ಮನೆ ಸಮಾಚಾರ

    ಜೆ.ಸಿ.ಐ ಚಿತ್ತೂರು ಸಂಭ್ರಮ 2017: ಮಾರಣಕಟ್ಟೆ ಕೃಷ್ಣಮೂರ್ತಿ ಮಂಜರಿಗೆ ಸನ್ಮಾನ

    Updated:18/10/2017No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಚಿತ್ತೂರು ಜೆಸಿಐ ಸಮೂಹದ ಸಮಾರೋಪ ಸಮಾರಂಭ ಮಾರಣಕಟ್ಟೆ ವಾಸುಕೀ ಸಭಾಭವನದಲ್ಲಿ ನೆಡೆಯಿತು. ಕಾರ್ಯಕ್ರಮದ ಅದ್ಯಕ್ಷತೆಯನ್ನು ಜೆ.ಸಿ.ಐ ಅದ್ಯಕ್ಷ ಅನಿಲ್ ಕುಮಾರ ಶೆಟ್ಟಿ ವಹಿಸಿದರು. ಮಖ್ಯ ಅತಿಥಿಯಾಗಿ ಆಗಮಿಸಿದ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ ಜೆ.ಸಿ.ಐ , ಎನ್ನುವ ಸಂಸ್ಥೆಗಳು ಹೆಚ್ಚು ತರಭೇತಿ ನೀಡುವುದರಿಂದ ಯುವಕರಲ್ಲಿರುವ ವ್ಯಕ್ತಿತ್ವ ವಿಕಸನಗೊಳ್ಳುತ್ತದೆ. ತನ್ಮೂಲಕ ಒಂದು ಉತ್ತಮ ಸಮಾಜ ನಿರ್ಮಾಣವಾಗುತ್ತದೆ ಎಂದರು. ಈ ಸಂಧರ್ಭದಲ್ಲಿ ಶ್ರೀ ಕ್ಷೇತ್ರ ಕೊಲ್ಲೂರು ಮಾಜಿ ಆಡಳಿತ ಧರ್ಮದರ್ಶಿ ಬಿ.ಎಮ್.ಸುಕುಮಾರ ಶೆಟ್ಟಿ ,ಪತ್ರಕರ್ತ ಕೆ.ಸಿ. ರಾಜೇಶ ,ಮೈಸುರು ಉದ್ಯಮಿ ಕೆ.ಭಾಸ್ಕರ್ ಶೆಟ್ಟಿ ಕೆರೆಕೊಡ್ಲು , ಜೆಸಿಐ ಸ್ಥಾಪಕ ಅದ್ಯಕ್ಷ ಉದಂi .ಜಿ. ಪೂಜಾರಿ , ನಿಕಟ ಪೂರ್ವ ಅದ್ಯಕ್ಷ ಗೋವರ್ಧನ ಜೋಗಿ ಉಪಸ್ಥಿತರಿದ್ದರು.

    Click Here

    Call us

    Click Here

    ಇದೇ ಸಂಧರ್ಭದಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಧಾರ್ಮಿಕ , ಶೈಕ್ಷಣಿಕ ಕ್ಷೇತ್ರಗಳಿಗೆ ಕೊಡುಗೈ ದಾನಿ ಕೃಷ್ಣಮೂರ್ತಿ ಮಂಜ ಮಾರಣಕಟ್ಟೆ ಇವರನ್ನು ಸನ್ಮಾನಿಸಲಾಯಿತು. ಸನ್ಮಾನ ಪತ್ರ ಸಂತೋಷ ಶೆಟ್ಟಿ ಕಳಿ ಓದಿದರು. ಜೆಸಿಐ ಅದ್ಯಕ್ಷ ಅನಿಲ ಕುಮಾರ ಶೆಟ್ಟಿ ಸ್ವಾಗತಿಸಿ , ಗಣೇಶ ನಿರೂಪಿಸಿ , ಜೆಸಿಐ ಕಾರ್ಯದರ್ಶಿ ನಾಗರಾಜ ಉಡುಪ ಧನ್ಯವಾದ ಮಾಡಿದರು..

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗಂಗೊಳ್ಳಿ: ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ

    17/12/2025

    ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ಇಟಿ ಟೆಕ್ ಎಕ್ಸ್ ಸ್ಕೂಲ್ ಎಕ್ಸಿಲೆನ್ಸ್ ಪ್ರಶಸ್ತಿ ಗೌರವ

    17/12/2025

    ಮನೆಯಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಢಿಸಿಕೊಳ್ಳಿ: ಶಿವಾನಂದ ಗಾಣಿಗ

    17/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ: ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ಇಟಿ ಟೆಕ್ ಎಕ್ಸ್ ಸ್ಕೂಲ್ ಎಕ್ಸಿಲೆನ್ಸ್ ಪ್ರಶಸ್ತಿ ಗೌರವ
    • ಮನೆಯಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಢಿಸಿಕೊಳ್ಳಿ: ಶಿವಾನಂದ ಗಾಣಿಗ
    • ರಾಜ್ಯಮಟ್ಟದ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ: ನೇಹ ಸತ್ಯನಾರಾಯಣ ರಾಜ್ಯಮಟ್ಟದಲ್ಲಿ ಐದನೇ ರ‍್ಯಾಂಕ್‌
    • ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ರಚನೆ: ಅರ್ಜಿ ಆಹ್ವಾನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.