Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ದೇಶದಲ್ಲಿ ಏಕರೂಪ ಮೀನುಗಾರಿಕಾ ನೀತಿಯಿಂದ ಸಮಸ್ಯೆ ಪರಿಹಾರ: ಶಾಸಕ ಗೋಪಾಲ ಪೂಜಾರಿ
    ಊರ್ಮನೆ ಸಮಾಚಾರ

    ದೇಶದಲ್ಲಿ ಏಕರೂಪ ಮೀನುಗಾರಿಕಾ ನೀತಿಯಿಂದ ಸಮಸ್ಯೆ ಪರಿಹಾರ: ಶಾಸಕ ಗೋಪಾಲ ಪೂಜಾರಿ

    Updated:30/10/2017No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಮೀನು ಕ್ಷಾಮದಿಂದ ಮೀನುಗಾರಿಕಾ ವೃತ್ತ್ತಿ ಮಾಡುತ್ತಿರುವವರು ಸಂಕಷ್ಟಕ್ಕೆ ಸಿಲುಕಿದ್ದು, ಮೀನಿನ ಮರಿ-ಮೊಟ್ಟೆಗಳ ಸಂತತಿ ನಾಶ, ಮೀನುಗಾರಿಕಾ ನೀತಿ ಕಟ್ಟುನಿಟ್ಟಾಗಿ ಅನುಸರಿಸದೇ ಇರುವುದು ಮೀನು ಕ್ಷಾಮಕ್ಕೆ ಕಾರಣ. ಮೀನುಗಾರರು ಸರ್ಕಾರದ ನಿಯಮ ಸ್ಪಷ್ಟ ಪಾಲಿಸಬೇಕು. ದೇಶದಲ್ಲಿ ಏಕರೂಪ ಮೀನುಗಾರಿಕಾ ನೀತಿಯಿಂದ ಸಮಸ್ಯೆ ಪರಿಹಾರ ಸಾಧ್ಯವಿದ್ದು, ಒಂದೇ ನೀತಿ ಜಾರಿಗೆ ಬರಬೇಕು ಎಂದು ಬೈಂದೂರು ಶಾಸಕ ಕೆ.ಗೋಪಾಲ ಪೂಜಾರಿ ಹೇಳಿದರು.

    Click Here

    Call us

    Click Here

    ಅವರು ಉಡುಪಿ ಜಿಲ್ಲಾ ಪಂಚಾಯತ್ ಹಾಗೂ ಮೀನುಗಾರಿಕಾ ಇಲಾಖೆ ಆಶ್ರಯದಲ್ಲಿ ಕುಂದಾಪುರ ಡಾ. ಅಂಬೇಡ್ಕರ್ ಭವನದಲ್ಲಿ ನಡೆದ ಮೀನುಗಾರಿಕಾ ನೀಲಿ ಕ್ರಾಂತಿ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡುತ್ತಿದ್ದರು.

    ದೇಶದಲ್ಲಿ ಒಂದೇ ಮೀನುಗಾರಿಕಾ ನೀತಿ ಅಳವಡಿಕೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕೇಂದ್ರಕ್ಕೆ ಅಹವಾಲು ಸಲ್ಲಿಸಿದೆ ಎಂದ ಅವರು, ಮೀನುಗಾರಿಕಾ ಸಮಸ್ಯೆ ಬಗ್ಗೆ ಮುಕ್ತ ಚರ್ಚೆ ನಡೆಸಿ, ಸಮಸ್ಯೆಗಳ ಪರಿಹಾರಕ್ಕೆ ವಿಚಾರ ಸಂಕಿರಣಗಳು ವೇದಿಕೆ ಆಗಬೇಕು ಎಂದು ಅಭಿಪ್ರಾಯಪಟ್ಟರು.

    ಜಿಲ್ಲಾ ಪಂಚಾಯತು ಸದಸ್ಯರಾದ ಲಕ್ಷ್ಮೀ ಮಂಜು ಬಿಲ್ಲವ, ಶ್ರೀಲತಾ ಸುರೇಶ್ ಶೆಟ್ಟಿ, ಮೀನುಗಾರಿಕಾ ಸಂಕಷ್ಟ ಪರಿಹಾರ ಸಮಿತಿ ಸದಸ್ಯ ಮದನ್ ಕುಮಾರ್, ಬೈಂದೂರು ವಲಯ ನಾಡಾ ದೋಣಿ ಸಂಘ ಅಧ್ಯಕ್ಷ ಮಂಜು ಬಿಲ್ಲವ, ಶಿರೂರು ವಲಯ ನಾಡದೋಣಿ ಸಂಘ ಅಧ್ಯಕ್ಷ ನಾರಾಯಣ ಅಳವೆಗದ್ದೆ, ಹೆಮ್ಮಾಡಿ ಮೀನುಗಾರಿಕಾ ಸೊಸೈಟಿ ಅಧ್ಯಕ್ಷ ಚಂದ್ರ ನಾಯ್ಕ್, ಮಾಜಿ ಜಿಪಂ ಸದಸ್ಯ ಗಣಪತಿ ಶ್ರೀಯಾನ್, ಮಲ್ಪೆ ಮೀನುಗಾರ ಇಲಾಖೆ ಗ್ರೇಡ್-೨ ಸಹಾಯಕ ನಿರ್ದೇಶಕ ಶಿವ ಕುಮಾರ್ ಇದ್ದರು.

    ಇದೇ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಅಧ್ಯಕ್ಷ ಕೆ.ಗೋಪಾಲ ಪೂಜಾರಿ ಮೀನುಗಾರಿಕಾ ಮನೆ ಹಕ್ಕು ಪತ್ರ ವಿತರಿಸಿದರು. ತ್ರಾಸಿ ಜಿಪಂ. ಸದಸ್ಯ ಶೋಭಾ ಪತ್ರನ್ ಮೀನುಗಾರಿಕಾ ಕೈಪಿಡಿ ಬಿಡುಗಡೆ ಮಾಡಿದರು.

    Click here

    Click here

    Click here

    Call us

    Call us

    ಜಿಲ್ಲಾ ಮೀನುಗಾರಿಕಾ ಇಲಾಖೆ ಉಪನಿರ್ದೇಶಕ ಪಾರ್ಶ್ವನಾಥ ಸ್ವಾಗತಿಸಿದರು. ಆಶ್ವಿತ ಮತ್ತು ಬಳಗ ಪ್ರಾರ್ಥಿಸಿದರು. ಮೀನುಗಾರಿಕಾ ಇಲಾಖೆ ಗ್ರೇಡ್-೨ ಸಹಾಯಕ ನಿರ್ದೇಶಕಿ ಸವಿತಾ ಖಾರ್ವಿ ನಿರೂಪಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಿ.23ರಂದು ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದಿಂದ ರಾಷ್ಟ್ರೀಯ ರೈತರ ದಿನಾಚರಣೆ

    19/12/2025

    ಕೋಟ ಅಮೃತೇಶ್ವರೀ ಜಾತ್ರಾ ಆಮಂತ್ರಣ ಬಿಡುಗಡೆ

    19/12/2025

    ಗಂಗೊಳ್ಳಿ ಎಸ್‌ವಿ ಪ.ಪೂ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

    19/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಡಿ.23ರಂದು ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದಿಂದ ರಾಷ್ಟ್ರೀಯ ರೈತರ ದಿನಾಚರಣೆ
    • ಕೋಟ ಅಮೃತೇಶ್ವರೀ ಜಾತ್ರಾ ಆಮಂತ್ರಣ ಬಿಡುಗಡೆ
    • ಗಂಗೊಳ್ಳಿ ಎಸ್‌ವಿ ಪ.ಪೂ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ
    • ಪದವಿಪೂರ್ವ ಶಿಕ್ಷಣದ ಯಶಸ್ಸಿಗೆ ಸಮರ್ಥ ಆಯ್ಕೆ ಕ್ರಿಯೇಟಿವ್ ಶೈಕ್ಷಣಿಕ ಸಹಭಾಗಿತ್ವದ ತ್ರಿಶಾ ಪಿಯು ಕಾಲೇಜು
    • ಸಿಎಲ್‌ಎಟಿ ಫಲಿತಾಂಶ: ಆಳ್ವಾಸ್ ಪಿಯು ಕಾಲೇಜಿನ 11 ವಿದ್ಯಾರ್ಥಿಗಳು ಉತ್ತೀರ್ಣ  

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.