Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಉಡುಪಿಯಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ. ವಿವಿಧ ಕ್ಷೇತ್ರಗಳ ಸಾಧಕರಿಗೆ ಪ್ರಶಸ್ತಿ ಪ್ರದಾನ
    ಉಡುಪಿ ಜಿಲ್ಲೆ

    ಉಡುಪಿಯಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ. ವಿವಿಧ ಕ್ಷೇತ್ರಗಳ ಸಾಧಕರಿಗೆ ಪ್ರಶಸ್ತಿ ಪ್ರದಾನ

    Updated:01/11/2017No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ: ಜಿಲ್ಲಾಡಳಿತ, ಉಡುಪಿ ವತಿಯಿಂದ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಆಚರಣೆ ಕಾರ್ಯಕ್ರಮವು ಬೀಡಿನಗುಡ್ಡೆಯ ಮಹಾತ್ಮ ಗಾಂಧೀ ಬಯಲು ರಂಗ ಮಂದಿರದಲ್ಲಿ ಇಂದು ನಡೆಯಿತು. ಕಾರ್ಯಕ್ರಮದಲ್ಲಿ ದ್ವಜಾರೋಹಣೆ ನೆರವೇರಿಸಿದ ರಾಜ್ಯದ ಮೀನುಗಾರಿಕೆ, ಯುವಜನ ಸಬಲೀಕರಣ ಹಾಗೂ ಕ್ರೀಡಾ ಸಚಿವರು ಮತ್ತು ಜಿಲ್ಲ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಕನ್ನಡ ರಾಜ್ಯೋತ್ಸವದ ಸಂದೇಶ ನೀಡಿದರು.

    Click Here

    Call us

    Click Here

    ಜಿಲ್ಲಾಡಳಿತದ ವತಿಯಿಂದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ೩೦ ಮಂದಿಗೆ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಹಾಗೂ ೨೦೧೫ ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಸರಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಿ ಜಿಲ್ಲಾ ಮಟ್ಟದಲ್ಲಿ ಗರಿಷ್ಠ ಅಂಕ ಪಡೆದ ೫ ಮಂದಿ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ಗಳನ್ನು ವಿತರಿಸಲಾಯಿತು.

    ಕನ್ನಡ ರಾಜ್ಯೋತ್ಸವ ಪ್ರಯುಕ್ತ ಉಡುಪಿ ಕುಂಜಿಬೆಟ್ಟುವಿನ ಎಂಜಿಎಂ ಕಾಲೇಜಿನಲ್ಲಿ ಕನ್ನಡ ತಾಯಿ ಭುವನೇಶ್ವರಿಗೆ ಜಿಲ್ಲಾ ಉಸ್ತುವಾರಿ ಸಚಿವರು ಪೂಜೆ ಸಲ್ಲಿಸಿದ ನಂತರ ವಿವಿಧ ಇಲಾಖೆಗಳಿಂದ ನಿರ್ಮಿಸಿದ್ದ ಸ್ಥಬ್ಧಚಿತ್ರಗಳ ಮೆರವಣಿಗೆ ನಡೆಯಿತು. ಸ್ಥಬ್ಧಚಿತ್ರದಲ್ಲಿ ಕಾರ್ಮಿಕ ಇಲಾಖೆ ಪ್ರಥಮ, ನಿರ್ಮಿತಿ ಕೇಂದ್ರ ದ್ವಿತೀಯ ಹಾಗೂ ಅರಣ್ಯ ಇಲಾಖೆಗೆ ತೃತೀಯ ಬಹುಮಾನ ನೀಡಲಾಯಿತು. ಕೃಷಿ, ತೋಟಗಾರಿಕೆ, ಪ್ರವಾಸೋದ್ಯಮ, ವಾರ್ತಾ ಇಲಾಖೆ, ಶಿಕ್ಷಣ, ಆರೋಗ್ಯ, ನಗರಸಭೆ ಮುಂತಾದ ಇಲಾಖೆಗಳ ಸ್ಥಬ್ತ ಚಿತ್ರಗಳು ಮನಸೆಳೆದವು. ಮುಕುಂದ ಕೃಪ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವಳಕಾಡು, ಸೈಂಟ್ ಫ್ರಾನ್ಸಿಸ್ ಕ್ಸೇವಿಯರ್ ಆಂಗ್ಲ ಮಾಧ್ಮಯ ಪ್ರೌಢಶಾಲೆ ಉದ್ಯಾವರ, ಇಂದ್ರಾಳಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

    ಪಲ್ಲವಿ ಸುಧೀರ್ ಬಳಗದ ಸಂಗೀತ ಕಾರ್ಯಕ್ರಮ ಕನ್ನಡ ಸಂಸ್ಕೃತಿ ಇಲಾಖೆಯಿಂದ ಪ್ರಾಯೋಜಿಸಲ್ಪಟ್ಟಿತು. ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು, ನಗರಸಭೆಯ ಅಧ್ಯಕ್ಷೆ ಮೀನಾಕ್ಷಿ ಮಾಧವ, ತಾಲೂಕು ಪಂಚಾಯತ್ ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನರಸಿಂಹ ಮೂರ್ತಿ, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಟಿ. ಬಾಲಕೃಷ್ಣ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಿಯಾಂಕ ಮೇರಿ ಫ್ರ್ರಾನ್ಸಿಸ್, ಅಪರ ಜಿಲ್ಲಾಧಿಕಾರಿ ಅನುರಾಧ, ತಹಸೀಲ್ದಾರ್ ಮಹೇಶ್ಚಂದ್ರ, ಪೌರಾಯುಕ್ತ ಮಂಜುನಾಥಯ್ಯ, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಉಪನಿರ್ದೇಶಕ ಯೋಗೇಶ್ವರ್ ಮತ್ತಿತರರು ಉಪಸ್ಥಿತರಿದ್ದರು.

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘ: ಕಾರ್ಯಕಾರಿ ಸಮಿತಿ ಸದಸ್ಯರಾಗಿ ಉದಯ ಪಡಿಯಾರ್‌, ಅಜಿತ್ ಆರಾಡಿ ಆಯ್ಕೆ

    03/02/2026

    ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ

    03/02/2026

    ಜಿಲ್ಲೆಯಲ್ಲಿ ಸಿ.ಎನ್.ಜಿ ಗ್ಯಾಸ್ ವಿತರಣಾ ಸಮಸ್ಯೆಗಳನ್ನು ಕೂಡಲೇ ಪರಿಹರಿಸಿ: ಸ್ವರೂಪ ಟಿ.ಕೆ

    31/01/2026
    Leave A Reply Cancel Reply

    six + 9 =

    Call us

    Click Here

    Call us

    Call us

    Call us
    Highest Viewed Recently
    • ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ
    • ಜೀವನದಲ್ಲಿ ಉಚ್ಚ ಆದರ್ಶಗಳನ್ನು ಮತ್ತು ಉನ್ನತ ಗುರಿಯನ್ನಿಟ್ಟುಕೊಳ್ಳಿ: ಸ್ವಾಮಿ ಯುಗೇಶಾನಂದ
    • 70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿನ ಬಾಲಕಿಯರು ಚಾಂಪಿಯನ್ಸ್
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ
    • ತ್ರಾಸಿ: ವಾಕಿಂಗ್‌ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದುಕೊಂಡು ಪರಾರಿಯಾದ ಕಳ್ಳ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.