Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸತ್ಸಂಗ ಬದುಕಿನ ವಿಕಸನಕ್ಕೆ ದಾರಿದೀಪ : ಬಿ. ಸಿ. ರಾವ್ ಶಿವಪುರ
    ಊರ್ಮನೆ ಸಮಾಚಾರ

    ಸತ್ಸಂಗ ಬದುಕಿನ ವಿಕಸನಕ್ಕೆ ದಾರಿದೀಪ : ಬಿ. ಸಿ. ರಾವ್ ಶಿವಪುರ

    Updated:25/11/2017No Comments
    Facebook Twitter Pinterest LinkedIn WhatsApp Reddit Tumblr Email
    dav
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಸತ್ಸಂಗ ಬದುಕಿನ ವಿಕಸನಕ್ಕೆ ದಾರಿದೀಪವಾಗಿದೆ. ಸಮಾಜವಿಂದು ಉತ್ತಮ ಚಿಂತನೆಗಳಿಂದ ವಿಮುಖರಾಗುತ್ತಿರುವುದರಿಂದ ನಾನಾ ಸಂಕಷ್ಟಗಳಿಗೆ ಗುರಿಯಾಗುತ್ತಿದೆ. ಶಾಂತಿ ನೆಮ್ಮದಿ ತೃಪ್ತ ಭಾವವೇ ನಮ್ಮನ್ನು ಉನ್ನತಿಯೆಡೆಗೆ ಕೊಂಡೊಯ್ಯುವ ಶಕ್ತಿಯಾಗಿದೆ. ಇಂತಹ ಶಕ್ತಿ ಹರಿಕಥೆ, ಸತ್ಸಂಗಗಳಿಂದ ನಮಗೆ ಲಭಿಸುತ್ತದೆ ಎಂದು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಖ್ಯಾತ ಹರಿದಾಸರಾದ ಬಿ. ಸಿ. ರಾವ್ ಶಿವಪುರ ಹೇಳಿದರು.

    Click Here

    Call us

    Click Here

    ಅವರು ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯ ಗೊಂಬೆಮನೆಯಲ್ಲಿ ನವೆಂಬರ್ ತಿಂಗಳ ಕಾರ್ಯಕ್ರಮದ ಅಂಗವಾಗಿ ಕೋಟೇಶ್ವರದ ಹರಿಹರ ಸೇವಾ ಬಳಗದ ಸಹಕಾರದೊಂದಿಗೆ ಆಯೋಜಿಸಿದ ಹರಿಕಥೆ ಸತ್ಸಂಗ ಗೋಷ್ಠಿಯನ್ನು ಉದ್ಘಾಟಿಸಿ ಮಾತನಾಡಿದರು.

    ಕುಂದಾಪುರದ ಪ್ರಸಿದ್ಧ ವೈದ್ಯರಾದ ಡಾ. ಎಸ್, ಎನ್.ಪಡಿಯಾರ್ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಕಾರ್ಯಕ್ರಮ ಆಯೋಜಕರಾದ ಕೋಣಿ ನರಸಿಂಹ ಪೂಜಾರಿ, ಶ್ರೀಮತಿ ಲಕ್ಷ್ಮೀ ನರಸಿಂಹ ಪೂಜಾರಿ ಅವರನ್ನು ಅಕಾಡೆಮಿ ವತಿಯಿಂದ ಸನ್ಮಾನಿಸಲಾಯಿತು. ಮುಖ್ಯ ಅತಿಥಿಗಳಾಗಿ ನಿವೃತ್ತ ಅಧ್ಯಾಪಕರಾದ ಹರಿಶ್ಚಂದ್ರ ಹೆಬ್ಬಾರ್, ಕೋಟೇಶ್ವರ ಹರಿಹರ ಸೇವಾ ಬಳಗದ ಅಧ್ಯಕ್ಷ ಎನ್. ಮೋಹನ್ ಆಚಾರ್ಯ, ಗೊಂಬೆಯಾಟದ ಹಿರಿಯ ಕಲಾವಿದರಾದ ಯು.ವಾಮನ್ ಪೈ ಹೆಮ್ಮಾಡಿ, ಸುದ್ದಿಮನೆ ಸಂಪಾದಕರಾದ ಸಂತೋಷ್ ಕೋಣಿ, ಅಕಾಡೆಮಿ ಅಧ್ಯಕ್ಷರಾದ ಭಾಸ್ಕರ್ ಕೊಗ್ಗ ಕಾಮತ್ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಅನಂತರ ಕೃಷ್ಣಂ ವಂದೇ ಜಗದ್ಗುರುಂ ಹರಿಕಥಾ ಸತ್ಸಂಗ ಗೋಷ್ಠಿ ಜರುಗಿತು. ಶಿಕ್ಷಕ ಉದಯ ಭಂಡಾರ್‌ಕಾರ್ ಕಾರ್ಯಕ್ರಮ ನಿರೂಪಿಸಿದರು. ಪ್ರಕಾಶ್ ಶೆಣೈ, ಗಂಗೊಳ್ಳಿ, ಮಂಜುನಾಥ ಮೈಪಾಡಿ ಸಹಕರಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026
    Leave A Reply Cancel Reply

    fourteen + sixteen =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.