Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬೆಳ್ಳಿ ಹಬ್ಬದ ಸಂಭ್ರಮದಲ್ಲಿ ಹೊಸಂಗಡಿ ಸರ್ಕಾರಿ ಪದವಿ ಪೂರ್ವ ಕಾಲೇಜು
    Recent post

    ಬೆಳ್ಳಿ ಹಬ್ಬದ ಸಂಭ್ರಮದಲ್ಲಿ ಹೊಸಂಗಡಿ ಸರ್ಕಾರಿ ಪದವಿ ಪೂರ್ವ ಕಾಲೇಜು

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ
    ಕುಂದಾಪುರ :ಹಚ್ಚ ಹಸುರಿನ ಪ್ರಕ್ರತಿ ಸೊಬಗಿನ ಸೌಂದರ್ಯದ ಸಹ್ಯಾದ್ರಿ ತಪ್ಪಲಿನಲ್ಲಿ ನೆಲೆಯೂರಿದ್ದೂ ಕುಗ್ರಾಮದ ವಿದ್ಯಾಕಾ೦ಕ್ಷಿ ವಿಧ್ಯಾರ್ಥಿಗಳ ಬಾಳಿಗೆ ಆಶಾಕಿರಣವಾಗಿರುವ ತಾಲೋಕಿನ ಹೊಸಂಗಡಿ ಪದವಿ ಪೂರ್ವ ಕಾಲೇಜಿಗೆ ಇದೀಗ 25ರ ಹರೆಯ . ಇದೇ ಡಿಸೆಂಬರ್ 2 ರಂದು ಬೆಳ್ಳಿ ಹಬ್ಬದ ಸಂಬ್ರಮವನ್ನು ಆಚರಿಕೊಳ್ಳುತ್ತಿದೆ . 1993ರಲ್ಲಿ ಪ್ರಾರಂಭವಾಗಿದ್ದ ಸಂಸ್ಥೆ ಈ ವರ್ಷ ರಜತ ಮಹೋತ್ವವಕ್ಕೆ ಅಣಿಯಾಗಿದೆ .ಈಗಾಗಲೇ ಹೊಸತನಕ್ಕೆ ಹೊಸಂಗಡಿ ಸದ್ದಿಲ್ಲದೇ ಸಿದ್ದಗೊಂಡಿದ್ದೂ , ಕಾಲೇಜು ಮದುವಣ ಗಿತ್ತಿಯಂತೆ ಕಂಗೊಳಿಸುತ್ತಿದೆ .

    Click Here

    Call us

    Click Here

    ಕಾಲೇಜಿನ ಹಿನ್ನಲೆ :
    ಪ್ರೌಡ ಶಿಕ್ಷಣ ಮುಗಿಸಿದ ನಂತರ ವಿಧ್ಯಾರ್ಜನೆಗೆ ವಿದ್ಯಾಕಾಂಕ್ಷಿ ವಿದ್ಯಾರ್ಥಿಗಳು ದೂರದ ಶಂಕರನಾರಾಯಾಣ ,ಬಸ್ರೂರು ,ಅಥವಾ ಕುಂದಾಪುರವನ್ನು ಅವಲಂಬಿಸಬೇಕಿತ್ತು.ವಿದ್ಯಾರ್ಥಿಗಳ ಹಿತ ದ್ರಷ್ಟಿಯಿಂದ ಪರಿಸ್ತಿತಿ ಅವಲೋಕಿಸಿದ ಕರ್ನಾಟಕ ವಿದ್ಯುತ್ ನಿಗಮವು ತನ್ನ ಅಧೀನದಲ್ಲಿ 1993ರಲ್ಲಿ ಪದವಿ ಪೂರ್ವ ಕಾಲೇಜುನ್ನು ನಿರ್ಮಿಸಿತು . ಆಗಿನ ಕುಂದಾಪುರದ ಶಾಸಕರಾಗಿದ್ದ ,ಪ್ರತಾಪ ಚಂದ್ರಶೆಟ್ಟಿಯವರು ಲೋಕಾರ್ಪಣೆ ಗೊಳಿಸಿದ್ದರು . ಕಲಾ ಮತ್ತು ವಾಣಿಜ್ಯ ವಿಭಾಗದಲ್ಲಿ ಆರಂಭವನ್ನು ಕಂಡಿದ್ದ ಸರ್ಕಾರಿ ಪದವಿ ಪೂರ್ವ ಕಾಲೇಜು .2010-11 ರ ಸಾಲಿನಲ್ಲಿ ವಿಜ್ಞಾನ ವಿಭಾಗ ವನ್ನು ಪ್ರಾರಂಭಿಸಿತು.

    ಎಡಮೊಗ್ಗೆ ,ಕಮಲಶಿಲೆ,ಹಳ್ಳಿಹೊಳೆ ,ಆಜ್ರಿ,ಸಿದ್ದಾಪುರ,ಮೂಡುಬಗೆ,ಜನ್ಸಾಲೆ,ತೊಂಬಟ್ಟು ಮುಂತಾದ ಕುಗ್ರಾಮದ ಮಧ್ಯಮ ಬಡ ವಿಧ್ಯಾರ್ಥಿಗಳಿಗೆ ವರದಾನವಾಗಿದ್ದ ಕಾಲೇಜಿನಲ್ಲಿ ,ಅದೆಷ್ಟೋ ವಿಧ್ಯಾರ್ಥಿಗಳು ವಿಧ್ಯಾರ್ಜನೆ ಮಾಡಿ ತಮ್ಮ ಭವ್ಯ ಭವಿಷ್ಯದ ಭದ್ರ ಬುನಾದಿಗೆ ಸಾಕ್ಷಿಯಾಗಿದ್ದಾರೆ . ಹೆಸರುವಾಸಿ ಉಪನ್ಯಾಸಕ ವ್ರಂದವಿದ್ದೂ ಉತ್ತಮ ಫಲಿತಾಂಶದೊಂದಿಗೆ ದಿನೇ ದಿನೇ ವಿಧ್ಯಾರ್ಥಿಗಳ ಸಂಖ್ಯೆ ಗಣನೀಯವಾಗಿ ಏರಿಕೆ ಕಾಣುತ್ತಿದೆ . ಸುಮಾರು 20 ರಿಂದ 35 ಕೀಮಿ ದೂರ ಸಾಗಿ ಪದವಿ ಪೂರ್ವ ಶಿಕ್ಷಣ ಪಡೆಯಬೇಕಿದ್ದ ವಿಧ್ಯಾರ್ಥಿಗಳಿಗೆ ಅನುಕೂಲವಾಗಿರುವುದನ್ನು ತಳ್ಳಿ ಹಾಕುವಂತಿಲ್ಲ . ಇಂತಿಪ್ಪ ಮಲೆನಾಡ ಹೆಬ್ಬಾಗಿಲಿನ ಹೊಸಂಗಡಿ ಪದವಿ ಪೂರ್ವ ಕಾಲೇಜು ಈ ವರ್ಷ ಬೆಳ್ಳಿ ಹಬ್ಬವನ್ನು ಆಚರಿಸಿಕೊಳ್ಳುತ್ತಿದೆ . ರಜತ ಸಂಭ್ರಮದ ಹೊಸ್ತಿಲಿನಲ್ಲಿನ ಸವಿನೆನಪಿಗಾಗಿ ಮಹನೀಯರ ದಾನಿಗಳ ಹಾಗೂ ಹಳೆವಿಧ್ಯಾರ್ತಿಗಳ ನೆರವಿನೊಂದಿಗೆ ಮೂಲಭೂತ ಯೋಚನಾ ಯೋಜನಾ ಕೈಂಕರ್ಯ ಪೂರ್ಣಗೊಂಡಿದೆ .

    ಡಿ .2 ಕ್ಕೆ ಅದ್ದೂರಿ ಕಾರ್ಯಕ್ರಮ :
    ಡಿ.2 ರ ಶನಿವಾರ ದಂದು ಇಡೀ ದಿನ ವಿವಿಧ ಕಾರ್ಯಕ್ರಮಗಳು ಅನಾವರಣಗೊಳ್ಳಲ್ಲಿಕ್ಕಿದೆ . ಕಂಪ್ಯೂಟರ್ ಲ್ಯಾಬ್ , ಗ್ರಂಥಾಲಯ , ವಿಜ್ಞಾನ ಪ್ರಯೋಗಾಲಯ , ಕುಡಿಯುವ ನೀರಿನ ಘಟಕ , ಹೆಚ್ಚುವರಿ ತರಗತಿ ಉದ್ಗಾಟನೆಗೊಳ್ಳಲಿದೆ.

    ಈ ಎಲ್ಲಾ ಕಾರ್ಯಕ್ರಮ ಉದ್ಗಾಟಕರಾಗಿ ಉಡುಪಿ ಉಸ್ತುವಾರಿ ಸಚಿವ ಪ್ರಮೋದ್ ಮದ್ವರಾಜ್ ಆಗಮಿಸುತ್ತಿದ್ದಾರೆ , ಸ್ಮರಣ ಸಂಚಿಕೆಯನ್ನು ವಿಧಾನ ಪರಿಷತ್ ಸದಸ್ಯರಾದ ಕೋಟಾ ಶ್ರೀನಿವಾಸ್ ಪೂಜಾರಿ ಬಿಡುಗಡೆಗೊಳಿಸಲ್ಲಿದ್ದಾರೆ .ಶ್ರೀವಿಶ್ವ ಸಂತೋಷ ಭಾರತಿ ಗುರೂಜಿ ಶುಭಾಶಿರ್ವಚನವನ್ನು ನೀಡಲಿದ್ದಾರೆ . ಅಧ್ಯಕ್ಷತೆಯನ್ನು ಹೊಸಂಗಡಿ ಗ್ರಾಮ ಪಂಚಾಯತ್ ಅದ್ಯಕ್ಷರಾದ ಶ್ರೀಮತಿ ಯಶೋಧ ಶೆಟ್ಟಿಯವರು ವಹಿಸಿಕೊಳ್ಳಲ್ಲಿದ್ದಾರೆ . ಮುಖ್ಯ ಅತಿಥಿಗಳಾಗಿ ಮಾಜಿ ಮುಖ್ಯ ಯಡಿಯೂರಪ್ಪ ಬೈಂದೂರು ಶಾಸಕ ಕೆ. ಗೋಪಾಲ್ ಪೂಜಾರಿ ,ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಚಂದ್ರ ಶೆಟ್ಟಿ ,ಜಿಲ್ಲಾ ಪಂಚಾಯತ್ ಸದಸ್ಯರಾದ ತಾರಾನಾಥ ಶೆಟ್ಟಿ ಸೇರಿದಂತೆ ಮತ್ತಿತರರು ಭಾಗವಹಿಸಲಿದ್ದಾರೆ .

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗಂಗೊಳ್ಳಿ: ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ

    17/12/2025

    ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ಇಟಿ ಟೆಕ್ ಎಕ್ಸ್ ಸ್ಕೂಲ್ ಎಕ್ಸಿಲೆನ್ಸ್ ಪ್ರಶಸ್ತಿ ಗೌರವ

    17/12/2025

    ಮನೆಯಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಢಿಸಿಕೊಳ್ಳಿ: ಶಿವಾನಂದ ಗಾಣಿಗ

    17/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ: ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ಇಟಿ ಟೆಕ್ ಎಕ್ಸ್ ಸ್ಕೂಲ್ ಎಕ್ಸಿಲೆನ್ಸ್ ಪ್ರಶಸ್ತಿ ಗೌರವ
    • ಮನೆಯಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಢಿಸಿಕೊಳ್ಳಿ: ಶಿವಾನಂದ ಗಾಣಿಗ
    • ರಾಜ್ಯಮಟ್ಟದ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ: ನೇಹ ಸತ್ಯನಾರಾಯಣ ರಾಜ್ಯಮಟ್ಟದಲ್ಲಿ ಐದನೇ ರ‍್ಯಾಂಕ್‌
    • ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ರಚನೆ: ಅರ್ಜಿ ಆಹ್ವಾನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.