Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕ್ರೀಡಾಸ್ಪೂರ್ತಿಗೆ ಉತ್ತೇಜನ ದೊರೆತಾದ ಗುಣಾತ್ಮಕವಾಗಿ ಪ್ರಕಟವಾಗುತ್ತದೆ: ಎಸ್. ರಾಜು ಪೂಜಾರಿ
    ಊರ್ಮನೆ ಸಮಾಚಾರ

    ಕ್ರೀಡಾಸ್ಪೂರ್ತಿಗೆ ಉತ್ತೇಜನ ದೊರೆತಾದ ಗುಣಾತ್ಮಕವಾಗಿ ಪ್ರಕಟವಾಗುತ್ತದೆ: ಎಸ್. ರಾಜು ಪೂಜಾರಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ಕ್ರೀಡಾ ಪ್ರತಿಭೆಗಳನ್ನು ಗುರುತಿಸಲು ಮತ್ತು ಪ್ರೋತ್ಸಾಹಿಸಲು ಕ್ರೀಡಾಕೂಟಗಳು ಸಹಕಾರಿಯಾಗುತ್ತದೆ. ಕ್ರೀಡಾಪಟುಗಳು ಕ್ರೀಡಾಂಗಣದಲ್ಲಿ ಕ್ರೀಡಾಸ್ಫೂರ್ತಿಯನ್ನು ಎತ್ತಿ ಹಿಡಿಯುವ ಕೆಲಸ ಮಾಡಬೇಕು. ತಮ್ಮಲ್ಲಿರುವ ಪ್ರತಿಭೆಯನ್ನು ಹಿಡಿದಿಟ್ಟು ಅದನ್ನು ಸಮಾಜಕ್ಕೆ ತೋರಿಸಿದರೆ ಮಾತ್ರ ಉತ್ತಮ ಕ್ರೀಡಾಪಟುವಾಗಿ ಬೆಳೆಯಲು ಸಾಧ್ಯವಾಗುತ್ತದೆ ಎಂದು ಜಿಪಂ ಮಾಜಿ ಅಧ್ಯಕ್ಷ ಎಸ್. ರಾಜು ಪೂಜಾರಿ ಹೇಳಿದರು.

    Click Here

    Call us

    Click Here

    ಬೈಂದೂರು ಗಾಂಧಿಮೈದಾನದಲ್ಲಿ ನಡೆದ ಸರಕಾರಿ ಪದವಿಪೂರ್ವ ಕಾಲೇಜಿನ ೨೦೧೭-೧೮ನೇ ಸಾಲಿನ ವಾರ್ಷಿಕ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು. ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ ದೈಹಿಕ ಹಾಗೂ ಮಾನಸಿಕ ಬೆಳವಣಿಗೆ ಸಾಧ್ಯವಾಗುತ್ತದೆ. ಮಕ್ಕಳಲ್ಲಿರುವ ಸೃಜನಾತ್ಮಕ ಸಾಮರ್ಥ್ಯ ಹಾಗೂ ಸುಪ್ತ ಪ್ರತಿಭೆಯನ್ನು ಸ್ಪರ್ಧೆಯ ಮೂಲಕ ಹೊರಹೊಮ್ಮಿಸುವುದರ ಜತೆಗೆ ಅವರ ಅಭಿವೃದ್ಧಿಗಾಗಿ ಮತ್ತು ಗುಣಾತ್ಮಕ ಕಲಿಕೆಯನ್ನು ಪ್ರೋತ್ಸಾಹಿಸುವ ನೆಲೆಯಲ್ಲಿ ಇಂತಹ ಕಾರ್ಯಕ್ರಮಗಳು ಸಹಕಾರಿಯಾಗಬಲ್ಲದು. ಕಾಳಜಿ ಹಾಗೂ ಪ್ರೀತಿಯಿಂದ ಮಕ್ಕಳಲ್ಲಿ ಅಡಗಿರುವ ಕ್ರೀಡಾಸ್ಪೂರ್ತಿಗೆ ಉತ್ತೇಜನ ದೊರೆತಾದ ಮಾತ್ರ ಅವು ಗುಣಾತ್ಮಕವಾಗಿ ಪ್ರಕಟಗೊಳ್ಳುತ್ತದೆ. ಕ್ರೀಡೆಯಲ್ಲಿ ಆಸಕ್ತಿಯಿದ್ದರೆ ಮಾತ್ರ ಸಾಧನೆಗೈಯಲು ಸಾಧ್ಯವಿದೆ. ಆಸಕ್ತರಿಗೆ ಸೂಕ್ತ ಸಮಯದಲ್ಲಿ ದೊರೆಯುವ ಅವಕಾಶದಿಂದ ಪ್ರತಿಭೆ ಬೆಳಕಿಗೆ ಬರುತ್ತದೆ ಎಂದರು.

    ಕಾಲೇಜಿನ ಪ್ರಾಂಶುಪಾಲ ಪಾಲಾಕ್ಷ ಟಿ. ಅಧ್ಯಕ್ಷತೆವಹಿಸಿದ್ದರು. ಈ ಸಂದರ್ಭ ವಿದ್ಯಾರ್ಥಿನಿ ಪ್ರೇಕ್ಷಾ ಕ್ರೀಡಾಪಟುಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರಾದ ಗಣೇಶ ಪೂಜಾರಿ, ತಿಮ್ಮಪ್ಪ ಸರ‍್ದಾರ್, ಸೀತಾರಾಮ, ಮಣಿಕಂಠ ದೇವಾಡಿಗ ಉಪಸ್ಥಿತರಿದ್ದರು. ಉಪನ್ಯಾಸಕ ಜಯ ಪೂಜಾರಿ ಸ್ವಾಗತಿಸಿ, ಕೆಂಚನೂರು ಪ್ರದೀಪ್ ಕುಮಾರ್ ಶೆಟ್ಟಿ ನಿರೂಪಿಸಿ ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026

    ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ

    20/05/2026

    ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    20/05/2026
    Leave A Reply Cancel Reply

    eighteen − 4 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.