Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸ್ವಾಮಿ ವಿವೇಕಾನಂದರ ಸಿಡಲ ಭಾಷಣದ ಮೂಲಕ ಇಂದಿಗೂ ಭಾರತದ ಶ್ರೇಷ್ಠತೆ ಉಳಿದಿದೆ: ಚಕ್ರವರ್ತಿ ಸೂಲಿಬೆಲೆ
    ಕುಂದಾಪ್ರದ್ ಸುದ್ಧಿ

    ಸ್ವಾಮಿ ವಿವೇಕಾನಂದರ ಸಿಡಲ ಭಾಷಣದ ಮೂಲಕ ಇಂದಿಗೂ ಭಾರತದ ಶ್ರೇಷ್ಠತೆ ಉಳಿದಿದೆ: ಚಕ್ರವರ್ತಿ ಸೂಲಿಬೆಲೆ

    Updated:19/12/2017No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ನೂರಿಪ್ಪತ್ತೈದು ವರ್ಷದ ಹಿಂದೆ ಸ್ವಾಮೀ ವಿವೇಕಾನಂದರ ಸಿಂಹ ನುಡಿಯ ಮೂಲಕ ವಿದೇಶಿಯರು ಭಾರತ ನೋಡುವ ದೃಷ್ಟಿ ಬದಲಾಯಿತು. ಇದೇ ವಿವೇಕವಾಣಿಯ ಪ್ರೇರಣೆಯಿಂದ ಇಂದು ಭಾರತಕ್ಕೆ ಧಮ್ಕಿ ಹಾಕುವ ದೇಶಗಳಿಗೆ ತಿರುಗೇಟು ನೀಡುವಷ್ಟು ಸಾಮರ್ಥ್ಯ ದೇಶಹೊಂದಿದೆ ಎಂದು ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಅಭಿಪ್ರಾಯಪಟ್ಟರು.

    Click Here

    Call us

    Click Here

    ಮತ್ತೊಮ್ಮೆ ದಿಗ್ವಿಜಯ ವಿವೇಕಾನಂದರ ಭಾರತದಲ್ಲಿ ಕಾರ‍್ಯಾಚರಣೆ ವಿಚಾರ ಗೋಷ್ಠಿಯಲ್ಲಿ ಮಾತನಾಡಿ, ಮತ್ತೊಮ್ಮೆ ವಿವೇಕವಾಣಿಯಿಂದ ಯುವ ಸಮಾಜ ಜಾಗೃತವಾಗಿದೆ. ಇದರ ಹಿನ್ನೆಲೆಯಲ್ಲಿ ಈ ಬದುಕು ದೇಶಕ್ಕಾಗಿ ಎಂಬ ವಿವೇಕಾನಂದ ಜೀವನ ಮೌಲ್ಯವಿದೆ ಎಂದು ಹೇಳಿದರು.

    ಸ್ವಾತಂತ್ರ ಪೂರ್ವದ ಕ್ರಾಂತಿಕ್ರಾರಿಗಳ ಪಟ್ಟಿಯಲ್ಲಿ ವಿವೇಕಾನಂದ ಮೊದಲ ಸ್ಥಾನದಲ್ಲಿದ್ದು ಅವರಲ್ಲಿ ಒಬ್ಬ ಕ್ರಾಂತಿಕಾರಿ ಹುಟ್ಟಿಕೊಂಡಿದ್ದ. ದೇಶದ ದಾಸ್ಯ ಮುಕ್ತಿಗೆ ವಿವೇಕಾನಂದ ದೇಶ ಸುತ್ತಿ ಮಾಡಿದ ಭಾಷಣ ಜಾಗೃತಿ ಮೂಡಿಸಿ, ಸಮಾಜದಲ್ಲಿ ಸ್ವಾತಂತ್ರ್ಯದ ಕಿಚ್ಚು ಹಚ್ಚಿದರು ಎಂದು ಹೇಳಿದರು. ವಿವೇಕಾನಂದರನ್ನು ಶ್ರೇಷ್ಟ ಬುದ್ದಿವಂತ ಎಂದು ವಿಶ್ವವೇ ಒಪ್ಪಿಕೊಳ್ಳುವಂತೆ ಅವರ ಚಿಕಾಗೋ ಬಾಷಣ ಮಾಡಿದರೆ, ಸದಾ ದೇಶದ ಬಗ್ಗೆ ಚಿಂತಿಸುತ್ತಿದ್ದರು. ವಿವಾಕಾನಂದ ಹೊಸ ಸ್ವಾತಂತ್ರ ಸಂಗ್ರಾಮ ಜನಕ ಎಂದು ಬಣ್ಣಿಸಿದರು.

    ಚಿಕಾಗೋ ಯಾತ್ರೆ ಕುರಿತು ಸಾಲಿಗ್ರಾಮ ದಿವೈನ್ ಪಾರ್ಕ್ ವಿವೇಕ ಉಡುಪ, ಚಿಕಾಗೋ ಬಾಷಣ ಬಗ್ಗೆ ಗುಂಡೂ ರಾವ್ ವಿಚಾರ ಗೋಷ್ಠಿಯಲ್ಲಿ ಮಾತನಾಡಿದರು.

    Also read:

    Click here

    Click here

    Click here

    Click Here

    Call us

    Call us

    ► ಕಳೆದ 10 ವರ್ಷದಿಂದ ರಾಜಕೀಯ ನಾಯಕರು ಸುಂದರ ಕರ್ನಾಟಕದ ಕನಸೇ ಕಂಡಿಲ್ಲ: ಚಕ್ರವರ್ತಿ ಸೂಲಿಬೆಲೆ  – http://kundapraa.com/?p=26818

    ► ಚಿಕಾಗೋದ ಎರಡೂವರೆ ನಿಮಿಷದ ಭಾಷಣದಿಂದ ಹಿಂದೂ ಧರ್ಮದ ಮಹತ್ವ ಜಗತ್ತಿಗೆ ತಿಳಿಯಿತು: ಧರ್ಮವೃತಾನಂದ ಸ್ವಾಮೀಜಿ – http://kundapraa.com/?p=26864 

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರವನ್ನು ಪ್ರವಾಸಿ ಕೇಂದ್ರವಾಗಿಸುವುದಕ್ಕೆ ಮೊದಲ ಆದ್ಯತೆ: ಕುಂದಾಪ್ರ ಕನ್ನಡ ಹಬ್ಬ ಸಮಾರೋಪದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಭರವಸೆ

    28/07/2025

    ಫೋರ್ತ್‌ಫೋಕಸ್‌ಗೆ ʼ2025ರ ಗಮನಾರ್ಹ ಸಂಸ್ಥೆʼ ಪ್ರಶಸ್ತಿ – ಬಿಸಿನೆಸ್ ಔಟ್‌ಲೈನ್‌ನ ಬಿಸಿನೆಸ್ ಎಲೈಟ್ ಅವಾರ್ಡ್‌ನಲ್ಲಿ ಗೌರವ

    18/06/2025

    ಸರ್ಕಾರಿ ಆಸ್ಪತ್ರೆಯ ಡಾಟಾ ಎಂಟ್ರಿ ಆಪರೇಟರ್ ಮುಂದುವರಿಕೆ: ಶಾಸಕ ಕೊಡ್ಗಿ ಮನವಿಗೆ ಸ್ಪಂದನೆ

    06/05/2025
    Leave A Reply Cancel Reply

    four × three =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.