Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೆ. ಜಯಪ್ರಕಾಶ್ ರಾವ್ ಅವರಿಗೆ ಕೋ. ಮ ಕಾರಂತ ಪ್ರಶಸ್ತಿ ಪ್ರದಾನ
    ಕುಂದಾಪ್ರದ್ ಸುದ್ಧಿ

    ಕೆ. ಜಯಪ್ರಕಾಶ್ ರಾವ್ ಅವರಿಗೆ ಕೋ. ಮ ಕಾರಂತ ಪ್ರಶಸ್ತಿ ಪ್ರದಾನ

    Updated:25/01/2018No Comments
    Facebook Twitter Pinterest LinkedIn WhatsApp Reddit Tumblr Email
    ????????????????????????????????????
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉತ್ತಮ ಪ್ರೇರಣೆ, ದೊರೆತರೆ, ಅವಕಾಶವನ್ನು ಬಳಸಿಕೊಳ್ಳುವ ಛಲ ಇದ್ದರೆ, ಪರಿಶ್ರಮ ವಹಿಸಿದರೆ, ಸಾಧನೆಯ ಏಣಿ ಏರಬಹುದು. ಯುವಕರು ಅವಕಾಶ ಬಳಸಿಕೊಂಡು ಉತ್ತಮ ವ್ಯಕ್ತಿಗಳ ಪ್ರೇರಣೆ ಪಡೆದರೆ ಖಂಡಿತವಾಗಿಯೂ ಸಾಧನೆ ಮಾಡಲು ಸಾಧ್ಯ ಎಂದು ಕೇಂದ್ರ ರಕ್ಷಣಾ ಇಲಾಖೆ ಪ್ರಾಕ್ತನ ಸಾರ್ವಜನಿಕ ಸಂಪರ್ಕಾಧಿಕಾರಿ ಕೆ.ಜಯಪ್ರಕಾಶ್ ರಾವ್ ಹೇಳಿದರು.

    Click Here

    Call us

    Click Here

    ಕುಂದಪ್ರಭ ಸಂಸ್ಥೆ ಆಶ್ರಯದಲ್ಲಿ ಕುಂದಾಪುರ ಸರ್ಕಾರಿ ಪದವಿಪೂರ್ವ ಕಾಲೇಜು ರೋಟರಿ ಲಕ್ಷ್ಮೀ ನರಸಿಂಹ ಕಲಾಮಂದಿರದಲ್ಲಿ ಕೋ.ಮ.ಕಾರಂತ ಪ್ರಶಸ್ತಿ ಸ್ವೀಕರಿಸಿ, ಮಾತನಾಡುತ್ತಿದ್ದರು.

    ಕೋ.ಮ.ಕಾರಂತರು ಯುವಕರಲ್ಲಿ ನಾಯಕತ್ವ ಗುಣ, ಬೆಳೆಸುವಲ್ಲಿ ಪ್ರೇರಣೆ ತುಂಬಿ ತರಬೇತಿ ನೀಡಿದವರು. ನಾನೂ ಅವರ ಶಿಷ್ಯ ಎನ್ನಲು ಸಂತೋಷವಾಗುತ್ತದೆ.ಜೀವನದಅನುಭವ ಪಡೆಯಲು ವಿವಿಧರೀತಿಯ ಕೆಲಸಗಳನ್ನು ಮಾಡುತ್ತಾ ಪ್ರವೃತ್ತಿಯಲ್ಲೂ ಆಸಕ್ತಿ ವಹಿಸಬೇಕಾಗುತ್ತದೆ. ಅನುಭವ ಪಡೆಯುತ್ತಾ ಬೆಳೆಯಬೇಕು ಎಂದುಹೇಳಿದರು.

    ನಿವೃತ್ತಐ.ಎಫ್.ಎಸ್. ಅಧಿಕಾರಿ ಬಿ.ಜಗನ್ನಾಥ ಶೆಟ್ಟಿಅಧ್ಯಕ್ಷತೆವಹಿಸಿದರು. ಸ್ವಚ್ಛ ಭಾರತ, ಸ್ವಸ್ಥ ಭಾರತಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಿಗೆಲೇಖಕಡಾ.ನಾಗೇಶ ಕುಮಾರ್‌ಜಿ.ರಾವ್ ಮಣಿಪಾಲ ವಿತರಿಸಿದರು. ಹಿರಿಯ ಲೋಕೋಪ ಯೋಗಿಗುತ್ತಿಗೆದಾರರಾದ ಬಿ.ರಾಮಕೃಷ್ಣ ಶೇರುಗಾರ ವಿವಿಧ ಶಾಲಾ ಕಾಲೇಜ್ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಿದರು.

    ಕೆ.ಜಯಪ್ರಕಾಶ್‌ರಾವ್ ಪತ್ನಿ ತುಳಸಿಅವರಕುಸುಮಾ ಶಿವಾನಂದ ಕಾರಂತ, ಸಾಧನಾಎಸ್. ಶೆಣೈ ಗೌರವಿಸಿದರು. ಉಡುಪಿ ಜಿಲ್ಲಾ ಪತ್ರಕರ್ತರ ಸಂಘ ಅಧ್ಯಕ್ಷಗಣೇಶ ಪ್ರಸಾದ ಪಾಂಡೇಲು ಅಭಿನಂದಿಸಿದರು. ಕುಂದಪ್ರಭ ಸಂಸ್ಥೆಅಧ್ಯಕ್ಷ ಯು.ಎಸ್.ಶೆಣೈ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು.ಅಂಕಣಗಾರ ಕೋ.ಶಿವಾನಂದ ಕಾರಂತಅಭಿನಂದನಾಭಾಷಣ ಮಾಡಿದರು.ಕೆ.ಕೆ.ರಾಮನ್‌ಚಿತ್ರಕಲಾ ಸ್ಪರ್ಧೆವಿಜೇತರವಿವರ ನೀಡಿದರು. ಹಂದಕುಂದ ಸೋಮಶೇಖರ ಶೆಟ್ಟಿ ಪ್ರಬಂಧ ಸ್ಪರ್ಧಾ ವಿಜೇತರ ವಿವರ ನೀಡಿದರು.ಕಿರಣ್ ಭಟ್ ವಿದ್ಯಾರ್ಥಿ ಪುರಸ್ಕಾರ ಪಡೆದವರ ವಿವರ ನೀಡಿದರು. ಯು.ಸುಷ್ಮಾ ಶೆಣೈ, ಯು.ಸಂಗೀತಾ ಶೆಣೈ ಅತಿಥಿಗಳ ಪರಿಚಯಿಸಿದರು.ಉಪನ್ಯಾಸಕವಿಶ್ವನಾಥಕರಬ ನಿರೂಪಿಸಿದರು.ಲೇಖಕ ಪಿ.ಜಯವಂತ ಪೈ ವಂದಿಸಿದರು.

    Click here

    Click here

    Click here

    Click Here

    Call us

    Call us

     

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರವನ್ನು ಪ್ರವಾಸಿ ಕೇಂದ್ರವಾಗಿಸುವುದಕ್ಕೆ ಮೊದಲ ಆದ್ಯತೆ: ಕುಂದಾಪ್ರ ಕನ್ನಡ ಹಬ್ಬ ಸಮಾರೋಪದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಭರವಸೆ

    28/07/2025

    ಫೋರ್ತ್‌ಫೋಕಸ್‌ಗೆ ʼ2025ರ ಗಮನಾರ್ಹ ಸಂಸ್ಥೆʼ ಪ್ರಶಸ್ತಿ – ಬಿಸಿನೆಸ್ ಔಟ್‌ಲೈನ್‌ನ ಬಿಸಿನೆಸ್ ಎಲೈಟ್ ಅವಾರ್ಡ್‌ನಲ್ಲಿ ಗೌರವ

    18/06/2025

    ಸರ್ಕಾರಿ ಆಸ್ಪತ್ರೆಯ ಡಾಟಾ ಎಂಟ್ರಿ ಆಪರೇಟರ್ ಮುಂದುವರಿಕೆ: ಶಾಸಕ ಕೊಡ್ಗಿ ಮನವಿಗೆ ಸ್ಪಂದನೆ

    06/05/2025
    Leave A Reply Cancel Reply

    three × 5 =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.