Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೊಲ್ಲೂರು ಠಾಣೆ ಪೊಲೀಸ್ ಸಿಬ್ಬಂದಿಗಳೀರ್ವರ ಪ್ರೇಮ ಪ್ರಕರಣ: ಪ್ರಿಯಕರ ಆತ್ಮಹತ್ಯೆಗೆ ಶರಣು
    ಅಪಘಾತ-ಅಪರಾಧ ಸುದ್ದಿ

    ಕೊಲ್ಲೂರು ಠಾಣೆ ಪೊಲೀಸ್ ಸಿಬ್ಬಂದಿಗಳೀರ್ವರ ಪ್ರೇಮ ಪ್ರಕರಣ: ಪ್ರಿಯಕರ ಆತ್ಮಹತ್ಯೆಗೆ ಶರಣು

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕೊಲ್ಲೂರು: ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪೇದೆಯೋರ್ವರು ಪ್ರೇಮ ವೈಫಲ್ಯದಿಂದ ಕೊಲ್ಲೂರಿನ ವಸತಿಗೃಹದಲ್ಲಿ ನೇಣಿಗೆ ಶರಣಾಗಿರುವ ಘಟನೆ ವರದಿಯಾಗಿದೆ. ಪೊಲೀಸ್ ಪೇದೆ ನಾಗರಾಜ (23) ಆತ್ಮಹತ್ಯೆಗೆ ಮಾಡಿಕೊಂಡವರು. ಅವರ ಆತ್ಮಹತ್ಯೆಯ ಸುದ್ದಿ ತಿಳಿಯುತ್ತಿದ್ದಂತೆ ಅವರ ಪ್ರೇಯಸಿ ಹಾಗೂ ಅದೇ ಠಾಣೆಯ ಮಹಿಳಾ ಪೇದೆ ಕೂಡ ಬಾವಿಗೆ ಹಾರಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದು, ಅವರನ್ನು ರಕ್ಷಿಸಲಾಗಿದೆ.

    Click Here

    Call us

    Click Here

    ಶನಿವಾರ ಬೆಳಿಗ್ಗೆ ತನ್ನ ಕರ್ತವ್ಯ ಮುಗಿಸಿ ಕೊಲ್ಲೂರಿನ ಸೌಪರ್ಣಿಕಾ ಗೆಸ್ಟ್ ಗೌಸ್‌ನಲ್ಲಿ ತಂಗಿದ್ದ ನಾಗರಾಜ್ ಅವರು ರಾತ್ರಿವೇಳೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ. ಅವರ ಕೊಠಡಿಯಲ್ಲಿದ್ದ ಇನ್ನೊರ್ವ ಪೇದೆ ರಾತ್ರಿಪಾಳಿ ಮುಗಿಸಿ ಬೆಳಿಗ್ಗೆ ಕೊಣೆಗೆ ತೆರಳಿದಾಗ ಘಟನೆ ಬೆಳಕಿಗೆ ಬಂದಿದೆ.

    ದಾವಣಗೆರೆಯ ಮಲೆಬೆನ್ನೂರಿನವರಾದ ನಾಗರಾಜ್ ೨೦೧೪ರಲ್ಲಿ ಪೊಲೀಸ್ ಪೇದೆಯಾಗಿ ನೇಮಕಗೊಂಡು ಕೊಲ್ಲೂರು ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಈ ನಡುವೆ ಅದೇ ಠಾಣೆಯಲ್ಲಿ ಮಹಿಳಾ ಪೇದೆಯೋರ್ವರೊಂದಿಗೆ ಪ್ರೇಮಾಂಕುವಾಗಿತ್ತು. ಇಬ್ಬರ ಪ್ರೀತಿಯ ವಿಚಾರ ಅವರ ಕುಟುಂಬಿಕರಿಗೂ ತಿಳಿದು ಮದುವೆಗೆ ಸಮ್ಮತಿ ಸೂಚಿಸಿದ್ದರು. ಆದರೆ ಈ ಮಧ್ಯೆ ಪ್ರೇಮಿಗಳಿರ್ವರ ನಡುವೆ ಉಂಟಾದ ಬಿರುಕು ಆತ್ಮಹತ್ಯೆಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ನಾಗರಾಜ್ ಡೆತ್‌ನೋಟ್‌ನಲ್ಲಿ ’ನನ್ನ ಸಾವಿಗೆ ನಾನೇ ಕಾರಣ ಎಂದು ಹೇಳಿಕೊಂಡಿರುವುದಲ್ಲದೆ ಅಪ್ಪ ಅಮ್ಮ ಕ್ಷಮಿಸಿ, ತನ್ನ ಪ್ರೇಯಸಿ ಚನ್ನಾಗಿರಬೇಕು’ ಎಂದು ಬರೆದಿದ್ದರು.

    ಆತನ ಆತ್ಮಹತ್ಯೆಯ ವಿಚಾರ ತಿಳಿಯುತ್ತಿದ್ದಂತೆ ಅದೇ ಠಾಣೆಯ ಸಿಬ್ಬಂಧಿ, ಪ್ರೇಯಸಿಯೂ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದು, ಕೂಡಲೇ ಸ್ಥಳೀಯರು ಹಾಗೂ ಇತರೆ ಸಿಬ್ಬಂಧಿಗಳು ಅವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಕೊಲ್ಲೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ► ಕೊಲ್ಲೂರು ಠಾಣೆಯ ಪೊಲೀಸ್ ಪೇದೆ ಆತ್ಮಹತ್ಯೆಗೆ ಶರಣು – http://kundapraa.com/?p=27421

    Click here

    Click here

    Click here

    Call us

    Call us

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರ: ಕಾರಿನಲ್ಲಿ ಇರಿಸಿದ್ದ ಹಣವನ್ನು ಹಾಡಹಗಲೇ ಲಪಟಾಯಿಸಿದ ಖದೀಮರು

    06/11/2025

    ರಿಕ್ಷಾಕ್ಕೆ ಪಿಕಪ್ ವಾಹನ ಡಿಕ್ಕಿಯಾಗಿ ರಿಕ್ಷಾ ಚಾಲಕನ ಸಾವು

    18/10/2025

    ಕೊಡೇರಿ: ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ಸಮುದ್ರಪಾಲು, ಓರ್ವ ಪ್ರಾಣಾಪಾಯದಿಂದ ಪಾರು

    14/10/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಗಿನ್ನಿಸ್ ವರ್ಲ್ಡ್ ರೆಕಾರ್ಡ್ ಚಾಂಪಿಯನ್‌ಶಿಪ್ ರೆಕಾರ್ಡ್ ಕ್ರಿಯೇಟ್‌ಗೈದ ಮಂಜುನಾಥ ಅವರಿಗೆ ಪ್ರಶಸ್ತಿ ಪ್ರದಾನ
    • ಕುಂದಾಪುರದ ರಚಿತಾಗೆ ಕರ್ನಾಟಕ 19 ವರ್ಷದೊಳಗಿನ ಮಹಿಳಾ ಏಕದಿನ ಕ್ರಿಕೆಟ್ ಟೂರ್ನಿ ನಾಯಕತ್ವ
    • ಕುಂದಾಪುರ: ಡಿ.15ರಿಂದ ಅಣಬೆ ಮತ್ತು ಜೇನು ಕೃಷಿ ತರಬೇತಿ
    • ಡಾ. ಬಿ.ಆರ್. ಅಂಬೇಡ್ಕರ್ ಅವರ 69ನೇ ವರ್ಷದ ಪರಿನಿರ್ವಾಣ ದಿನ
    • ಸ್ವಚ್ಛತೆ ಎಂಬುವುದು ಮನೆಮನಗಳನ್ನು ತಲುಪಲಿ: ಸಂಸದ ಕೋಟ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d