Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗುರುಕುಲ ಪೂರ್ವ ಪ್ರಾರ್ಥಮಿಕ ಶಾಲೆ: ವಿವಿಧ ಸ್ವರ್ಧಾ ವಿಜೇತರಿಗೆ ಬಹುಮಾನ ವಿತರಣೆ
    Recent post

    ಗುರುಕುಲ ಪೂರ್ವ ಪ್ರಾರ್ಥಮಿಕ ಶಾಲೆ: ವಿವಿಧ ಸ್ವರ್ಧಾ ವಿಜೇತರಿಗೆ ಬಹುಮಾನ ವಿತರಣೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ವಕ್ವಾಡಿ ಗುರುಕುಲ ಶಾಲೆಯ ಕಿಂಡರ್ ಗಾರ್ಟನ್‌ನಲ್ಲಿ ಆಯೋಜಿಸಲಾಗಿದ್ದ ವಿವಿಧ ಸ್ಪರ್ಧೆಯ ವಿಜೇತ ಪುಟಾಣಿಗಳಿಗೆ ಬಹುಮಾನ ವಿತರಣಾ ಕಾರ‍್ಯಕ್ರಮ ನಡೆಯಿತು.

    Click Here

    Call us

    Click Here

    ಮುಖ್ಯ ಅತಿಥಿ ಸುನೀತ ಉದಯ ಕುಮಾರ ಪುಟಾಣಿಗಳಗೆ ಬಹುಮಾನ ವಿತರಿಸಿ ಮಾತನಾಡಿ ನಿಜಕ್ಕೂ ಇಂತಹ ಕಾರ‍್ಯಕ್ರಮ ಪ್ರಶಂಸನೀಯ ಈ ಎಳೆವಯಸ್ಸಿನಲ್ಲಿಯೇ ಮಕ್ಕಳಲ್ಲಿ ಸ್ಪರ್ಧಾತ್ಮಕ ಮನೋಭಾವನೆಯನ್ನು ಬೆಳೆಸಿಕೊಂಡು, ಆ ಮೂಲಕ ತಮ್ಮ ಪ್ರತಿಭೆಯನ್ನು ಹೊರಸೂಸಿ ಬಹುಮಾನ ಪಡೆಯುತ್ತಿರುವುದರ ಹಿಂದೆ ಶಾಲಾ ಶಿಕ್ಷಕರ ಮತ್ತು ಹೆತ್ತವರ ಪರಿಶ್ರಮ ಕಾಣಬಹುದು. ಶಾಲೆ ಎಂದರೆ ಕೇವಲ ಪಠ್ಯವನ್ನು ಬೋಧಿಸುವುದಲ್ಲ. ಜೊತೆಜೊತೆಗೆ ಮಗುವಿನ ಸರ್ವಾಂಗೀಣ ಅಭಿವೃದ್ದಿಗೆ ಬೇಕಾದ ಪಠ್ಯೇತರ ಚಟುವಟಿಕೆಗಳನ್ನು ಪ್ರತಿ ಹಂತದಲ್ಲೂ ಆಯೋಜಿಸಬೇಕಾಗುತ್ತದೆ. ಆ ನಿಟ್ಟಿನಲ್ಲಿ ಗುರುಕುಲ ಶಾಲೆ ಮಕ್ಕಳ ಬೆಳವಣಿಗೆಗೆ ಬೇಕಾದ ಎಲ್ಲಾ ಪಠ್ಯೇತರ ಚಟುವಟಿಕೆಗಳನ್ನು ಹಮ್ಮಿಕೊಂಡು ಮಕ್ಕಳ ಪ್ರತಿಭೆಯನ್ನು ಗುರುತಿಸುವಲ್ಲಿ ಸಹಕಾರಿಯಾಗುತ್ತಿದೆ ಎಂಬುದು ನಿಜಕ್ಕೂ ಹೆಮ್ಮೆಯ ಸಂಗತಿ. ವಿಜೇತರಿಗೆ ಬಹುಮಾನ ನೀಡುವುದರ ಜೊತೆಗೆ ಭಾಗವಹಿಸಿದ ಪ್ರತಿ ಮಗುವನ್ನು ಗುರುತಿಸಿ ಬಹುಮಾನ ನೀಡುತ್ತಿರುವುದು ಶ್ಲಾಘನೀಯವಾದುದು ಎಂದು ತಮ್ಮ ಅತಿಥಿ ಭಾಷಣದಲ್ಲಿ ಹೇಳಿದರು.

    ಅಧ್ಯಕ್ಷತೆ ವಹಿಸಿದ್ದ ಬಾಂಡ್ಯ ಎಜುಕೇಶನ್ ಟ್ರಸ್ಟ್‌ನ ಜಂಟಿ ಕಾರ್ಯನಿರ್ವಾಹಕಿ ಅನುಪಮಾ ಎಸ್.ಶೆಟ್ಟಿ ಮಾತನಾಡಿ ಶಿಕ್ಷಣ ಎಂದರೆ ವಿಕಾಸ ಎಂದರ್ಥ ಮಕ್ಕಳ ದೈಹಿಕ ಬೆಳವಣಿಗೆಯ ಜೊತೆಗೆ ಮಾನಸಿಕ ಮತ್ತು ಬೌದ್ಧಿಕ ಬೆಳವಣಿಗೆ ಶಾಲೆಯ ಮುಖಾಂತರ ನಡೆಯುತ್ತದೆ. ಅದಕ್ಕೆ ಬೇಕಾದ ಸೂಕ್ತ ವಾತಾವರಣವನ್ನು ಶಾಲೆ ಒದಗಿಸಬೇಕಾಗುತ್ತದೆ. ಅಂತಹ ಮಲಿನಮುಕ್ತ ಹಸಿರು ವಾತಾವರಣದಲ್ಲಿ ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಬೇಕಾದ ಎಲ್ಲಾ ಪರಿಕರಗಳೊಂದಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡುತ್ತಿರುವುದರ ತೃಪ್ತಿ ನಮಗಿದೆ ಎಂದರು.

    ಈ ಸಂದರ್ಭದಲ್ಲಿ ಶಾಲಾ ಪ್ರಾಂಶುಪಾಲರಾದ ಸಾಯಿಜು.ಕೆ.ಆರ್.ನಾಯರ್, ಮುಖ್ಯ ಶಿಕ್ಷಕಿ ವಿಶಾಲಾ ಶೆಟ್ಟಿ ಹಾಗೂ ಎಲ್ಲಾ ಶಿಕ್ಷಕಿಯರು ಮತ್ತು ಎಲ್ಲಾ ಪೋಷಕರು ಉಪಸ್ಥಿತರಿದ್ದರು.

     

    Click here

    Click here

    Click here

    Call us

    Call us

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ವಕ್ವಾಡಿ ಗುರುಕುಲ ಪಬ್ಲಿಕ್ ಸ್ಕೂಲ್‌ನಲ್ಲಿ ದೀಪಾವಳಿ ಹಬ್ಬ ಆಚರಣೆ

    23/10/2025

    ಗುರುಕುಲ ಶಾಲೆಯ ಪುಷ್ಪ ವಾಟಿಕಾದಲ್ಲಿ ರಕ್ಷಕ-ಶಿಕ್ಷಕ ಸಭೆ  ಮತ್ತು ಫಾದರ್ಸ್ ಡೇ ಆಚರಣೆ 

    23/06/2025

    ವಕ್ವಾಡಿ ಗುರುಕುಲ ಪಬ್ಲಿಕ್ ಸ್ಕೂಲ್: 10ನೇ ತರಗತಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

    14/05/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಶಕ್ತಿ ಮತ್ತು ಸಾಮರ್ಥ್ಯದ ಮೇಲಿನ ನಂಬಿಕೆಯೇ ಗೆಲುವು: ಜೆ.ಪಿ. ಶೆಟ್ಟಿ ಕಟ್ಕೆರೆ
    • ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್‌ಶಿಪ್ ಗರಿ 
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ
    • ಖೇಲೋ ಇಂಡಿಯಾ ಗೇಮ್ಸ್‌ನಲ್ಲಿ ಆಳ್ವಾಸ್ ಪುರುಷರ ತಂಡ ಮೂರನೇ ಬಾರಿ ಸಮಗ್ರ ಚಾಂಪಿಯನ್ಸ್‌

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d