Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜನಸೇವೆ ಮಾಡಲು ಅವಕಾಶ ಮಾಡಿಕೊಡಿ : ರಾಕೇಶ್ ಮಲ್ಲಿ
    ಊರ್ಮನೆ ಸಮಾಚಾರ

    ಜನಸೇವೆ ಮಾಡಲು ಅವಕಾಶ ಮಾಡಿಕೊಡಿ : ರಾಕೇಶ್ ಮಲ್ಲಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ
    ಕುಂದಾಪುರ: ಸರ್ವರಿಗೂ ಸಮಬಾಳು, ಸಮಪಾಲು ಸಿದ್ದಾಂತದ ಸಂವಿಧಾನವನ್ನು ನೀಡುವ ಮೂಲಕ ದೇಶದ ಜನರ ಜೀವನಮಟ್ಟವನ್ನು ಉನ್ನತಿಗೇರಿಸಿದ ಕೀರ್ತಿ ಕಾಂಗ್ರೆಸ್ ಪಕ್ಷದ್ದಾಗಿದೆ. ಇಂದಿರಾಜಿಯವರ ೨೦ ಅಂಶದ ಕಾರ್ಯಕ್ರಮದ ಮೂಲಕ ಶಿಕ್ಷಣ, ಆರೋಗ್ಯ, ವಿಜ್ಞಾನ, ಬ್ಯಾಂಕಿಂಗ್, ಕೃಷಿ ಮುಂತಾದ ಕ್ಷೇತ್ರಗಳಿಗೆ ಪ್ರಾಧಾನ್ಯತೆ ನೀಡುವ ಮೂಲಕ ವಿಶ್ವದ ಮುಂದುವರೆದ ರಾಷ್ಟ್ರಗಳ ಸಾಲಿನಲ್ಲಿ ನಮ್ಮ ಭಾರತ ದೇಶವು ಮುಂಚೂಣಿಯ ಸ್ಥಾನಕ್ಕೇರಲು ಸಾಧ್ಯವಾಯಿತು. ಕಾಂಗ್ರೆಸ್ ಎಂದರೆ ಅದು ಕೇವಲ ಪಕ್ಷವಲ್ಲ. ಅದು ಅಭಿವೃದ್ಧಿಯ ಸಂಕೇತವಾಗಿದೆ ಎಂದು ರಾಜ್ಯ ಇಂಟಕ್ ಅಧ್ಯಕ್ಷ ರಾಕೇಶ್ ಮಲ್ಲಿ ಹೇಳಿದ್ದಾರೆ.

    Click Here

    Call us

    Click Here

    ಅವರು ಶನಿವಾರ ಸಂಜೆ ಬಳ್ಕೂರಿನಲ್ಲಿ ನಡೆದ ಬಸ್ರೂರು ತಾ.ಪಂ.ವ್ಯಾಪ್ತಿಯ ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದರು. ನಾನು ಕುಂದಾಪುರ ವಿಧಾನಸಭಾ ಕ್ಷೇತ್ರದ ಟಿಕೇಟ್ ಆಕಾಂಕ್ಷಿಯಾಗಿದ್ದು ಪಕ್ಷದ ನಾಯಕರುಗಳ ನಿರ್ದೇಶನದ ಮೇರೆಗೆ ಕ್ಷೇತ್ರದಾದ್ಯಂತ ಪಕ್ಷದ ಕಾರ್ಯಕರ್ತರ ಸಭೆಗಳಲ್ಲಿ ಭಾಗವಹಿಸುತ್ತಿದ್ದೇನೆ. ಆ ಮೂಲಕ ಈ ಕ್ಷೇತ್ರದ ರೈತರ ಮತ್ತು ಕಾರ್ಮಿಕರ ಸಮಸ್ಯೆಗಳನ್ನು ಅರಿತಿದ್ದೇನೆ. ದಯವಿಟ್ಟು ಈ ಬಾರಿ ನನ್ನನ್ನು ಬೆಂಬಲಿಸುವ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತನ್ನಿ ಎಂದು ಅವರು ವಿನಂತಿಸಿದರು.

    ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಜಿ.ಎ.ಬಾವ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಯಾಡಿ ಶಿವರಾಮ ಶೆಟ್ಟಿ, ಉಪಾಧ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ್ ಶೆಟ್ಟಿ, ರಾಜ್ಯ ಹಿಂದುಳಿದ ವರ್ಗದ ಉಪಾಧ್ಯಕ್ಷ ಮಾಣಿಗೋಪಾಲ್, ಪ್ರಚಾರ ಸಮಿತಿ ಅಧ್ಯಕ್ಷ ವಿಕಾಸ್ ಹೆಗ್ಡೆ, ಕಾಂಗ್ರೆಸ್ ಐಟಿ ಸೆಲ್ ರಾಜ್ಯ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಶೆಟ್ಟಿ, ಕೆಡಿಪಿ ಸದಸ್ಯ ದೇವಾನಂದ ಶೆಟ್ಟಿ, ಕೆಪಿಸಿಸಿ ಸದಸ್ಯ ಮುರಳಿ ಶೆಟ್ಟಿ ಇಂದ್ರಾಳಿ, ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ದಿನೇಶ ಪುತ್ರನ್, ಕುಂದಾಪುರ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜ್ಯೋತಿ ವಿ ಪುತ್ರನ್, ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಮೇಶ್ ಶೆಟ್ಟಿ ವಕ್ವಾಡಿ, ಯುವ ಕಾಂಗ್ರೆಸ್ ಅಧ್ಯಕ್ಷ ಇಚ್ಚಿತಾರ್ಥ ಶೆಟ್ಟಿ, ಮುಖಂಡರಾದ ಕೃಷ್ಣದೇವ ಕಾರಂತ, ಕಿರಣ್ ಹೆಗ್ಡೆ, ವಿಜಯ ಪುತ್ರನ್, ವಿಜಯಧರ ಪೂಜಾರಿ, ಕೃಷ್ಣಪ್ಪ ಶೆಟ್ಟಿ, ಶಶಿಕಲಾ, ಮಹಾಲಿಂಗ, ಗೀತಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.

     

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026
    Leave A Reply Cancel Reply

    18 − seventeen =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.