Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಹೊಸೂರು: ಶ್ರೀ ದುರ್ಗಾಪರಮೇಶ್ವರಿ ನೂತನ ಶಿಲಾಮಯ ದೇವಸ್ಥಾನದ ಪ್ರತಿಷ್ಟಾ ಮಹೋತ್ಸವ
    ಊರ್ಮನೆ ಸಮಾಚಾರ

    ಹೊಸೂರು: ಶ್ರೀ ದುರ್ಗಾಪರಮೇಶ್ವರಿ ನೂತನ ಶಿಲಾಮಯ ದೇವಸ್ಥಾನದ ಪ್ರತಿಷ್ಟಾ ಮಹೋತ್ಸವ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ
    ಬೈಂದೂರು: ದೇವಾಲಯಗಳು ಸಾಂಸ್ಕೃತಿಕ, ಧಾರ್ಮಿಕ ಪ್ರಜ್ಞೆಯ ಪ್ರತೀಕವಾಗಿದೆ. ಊರಿನಲ್ಲಿರುವ ದೇವಾಲಯಗಳು ಜನಸಮುದಾಯ ಅಭಿವೃದ್ಧಿಗೆ ಕಾರಣವಾಗುವುದಲ್ಲದೆ ಸಮಾಜ ಶಕ್ತಿಯುತವಾಗಿ ವಿಸ್ತಾರಗೊಳ್ಳಲು ಸಹಕಾರಿಯಾಗುತ್ತದೆ ಎಂದು ಕೇಮಾರು ಸಾಂದೀಪನಿ ಮಠಾಧೀಶ ಈಶವಿಠಲದಾಸ ಸ್ವಾಮೀಜಿ ಹೇಳಿದರು.

    Click Here

    Call us

    Click Here

    ಬುಧವಾರ ಯಡ್ತರೆ ಗ್ರಾಪಂ ವ್ಯಾಪ್ತಿಯ ಹೊಸೂರು ಶ್ರೀ ದುರ್ಗಾಪರಮೇಶ್ವರಿ ನೂತನ ಶಿಲಾಮಯ ದೇವಸ್ಥಾನದ ಪ್ರತಿಷ್ಟಾ ಮಹೋತ್ಸವದ ಸಮಾರೋಪ ಸಮಾರಂಭದಲ್ಲಿ ಆಶೀರ್ವಚನ ನೀಡಿ ಮಾತನಾಡಿದರು. ಮುಗ್ಧತೆ ಮತ್ತು ಪರಿಶುದ್ಧ ಹೃದಯ ಶ್ರೀಮಂತಿಕೆಯಿಂದ ಕೂಡಿದ ಬಡವರು ದೇವರಿಗೆ ಅತ್ಯಂತ ಪ್ರಿಯನಾಗುತ್ತಾನೆ ಅಲ್ಲದೇ ಅವರು ಕಷ್ಟದಿಂದ ನಿರ್ಮಿಸಿದ ದೇಗುಲ ದೇವರಿಗೆ ಇಷ್ಟವಾಗುತ್ತದೆ. ಕೇವಲ ಹಣ, ಅಂತಸ್ತು, ಶ್ರೀಮಂತಿಕೆಯಿಂದ ದೇವರ ಅನುಗ್ರಹ ಪ್ರಾಪ್ತಿಯಾಗದು. ನಿಷ್ಕಲ್ಮಷ ಭಕ್ತಿಯಿಂದ ಮಾತ್ರ ಭಗವಂತನ ಸಾಕ್ಷಾತ್ಕಾರವಾಗುತ್ತದೆ. ಧರ್ಮಗಳು ಕೆವಲ ಭಾಷಣಕ್ಕೆ ಮಾತ್ರ ಸೀಮಿತವಾಗಬಾರದ. ಬದಲಾಗಿ ಪ್ರತಿಯೊಬ್ಬರೂ ಕೂಡಾ ನಮ್ಮ ಸಂಸ್ಕೃತಿಯ ಜ್ಞಾನ ಹೊಂದಿರಬೇಕು. ದೇವಾಲಯಗಳ ಮೂಲಕ ಜೀವನದಲ್ಲಿ ಶಾಂತಿ ಸಮಾಧಾನ ನೆಮ್ಮದಿ, ತೃಪ್ತಿ ಪ್ರಾಪ್ತಿಯಾಗಿ ಜೀವನ ಮಂಗಲಮಯವಾಗುತ್ತದೆ ಎಂದರು.

    ಬೈಂದೂರು ಶಾಸಕ, ಕೆಎಸ್‌ಆರ್‌ಟಿಸಿ ನಿಗಮದ ಅಧ್ಯಕ್ಷ ಕೆ. ಗೋಪಾಲ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ದೇವಳ ನಿರ್ಮಾಕ್ಕೆ ನೆರವು ಹಾಗೂ ಸಹಕಾರ ನೀಡಿದ ದಾನಿಗಳನ್ನು ಸನ್ಮಾನಿಸಲಾಯಿತು. ಜಿಪಂ ಮಜಿ ಅಧ್ಯಕ್ಷ ಎಸ್. ರಾಜು ಪೂಜಾರಿ, ಕಂಚಿಕಾನ್ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೆ. ರವೀಂದ್ರ ಕಿಣಿ, ವಲಯ ಗಾಣಿಗ ಸಂಘದ ಮಜಿ ಅಧ್ಯಕ್ಷ ಬಿ. ಎಂ. ನಾಗರಾಜ ಗಾಣಿಗ, ಧಾರ್ಮಿಕ ಮುಖಂಡ ಸೋಮಯ್ಯ ಎಸ್. ಗೊಂಡ, ದೇವಳದ ಗೌರವಾಧ್ಯಕ್ಷ ಸುಬ್ಬ ಪೂಜಾರಿ ಅತ್ತಿಕೇರಿ, ವಕೀಲ ವಸಂತ್‌ರಾಜ್ ಬೆಂಗಳೂರು, ಯಡ್ತರೆ ಗ್ರಾಪಂ ಸದಸ್ಯ ಲಲಿತಾ ನಾಗಪ್ಪ ಮರಾಠಿ, ಶಿರೂರು ಗ್ರಾಪಂ ಸದಸ್ಯ ರಘುರಾಮ ಕೆ. ಪೂಜಾರಿ, ಪತ್ರಕರ್ತ ಅರುಣ್‌ಕುಮರ್ ಉಪಸ್ಥಿತರಿದ್ದರು. ಮಹದೇವ ಮರಾಠಿ ಸ್ವಾಗತಿಸಿ, ಸುಧಾಕರ ಪಿ. ನಿರೂಪಿಸಿ, ರಾಜು ಮರಾಠಿ ವಂದಿಸಿದರು.

     

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೊರಗ ಕಾಲೋನಿಯ 8 ಹೊಸ ಮನೆ ನಿರ್ಮಾಣಕ್ಕೆ ಒಂದು ಲಕ್ಷ ರೂಪಾಯಿ ಚೆಕ್ ವಿತರಣೆ

    20/12/2025

    ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಂಬಲಪಾಡಿ ನಾರಾಯಣಾಚಾರ್ಯ ಅವರಿಗೆ ಶ್ರದ್ಧಾಂಜಲಿ ಸಭೆ

    20/12/2025

    ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಿಂದ ದೇಶದ ಭದ್ರತೆಗೆ ಅಪಾಯ: ಕೆ. ವಿಕಾಸ್‌ ಹೆಗ್ಡೆ

    20/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಕೊರಗ ಕಾಲೋನಿಯ 8 ಹೊಸ ಮನೆ ನಿರ್ಮಾಣಕ್ಕೆ ಒಂದು ಲಕ್ಷ ರೂಪಾಯಿ ಚೆಕ್ ವಿತರಣೆ
    • ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಂಬಲಪಾಡಿ ನಾರಾಯಣಾಚಾರ್ಯ ಅವರಿಗೆ ಶ್ರದ್ಧಾಂಜಲಿ ಸಭೆ
    • ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಿಂದ ದೇಶದ ಭದ್ರತೆಗೆ ಅಪಾಯ: ಕೆ. ವಿಕಾಸ್‌ ಹೆಗ್ಡೆ
    • ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪೋಕ್ಸೋ ಕಾಯ್ದೆಯ ಕಾನೂನು ಅರಿವು ಮೂಡಿಸುವ ಕಾರ್ಯಕ್ರಮ
    • ಕುಂದಾಪುರದ ಆರ್. ಎನ್. ಶೆಟ್ಟಿ ಪ.ಪೂ ಕಾಲೇಜಿನ ಬಹುಮಾನ ವಿತರಣೆ ಕಾರ್ಯಕ್ರಮ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.