Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಲಾವಣ್ಯ ರಿ. ಬೈಂದೂರು: ನೂತನ ಮೇಲಂತಸ್ತು, ರಂಗಪಂಚಮಿ 2018 ಉದ್ಘಾಟನೆ
    ಊರ್ಮನೆ ಸಮಾಚಾರ

    ಲಾವಣ್ಯ ರಿ. ಬೈಂದೂರು: ನೂತನ ಮೇಲಂತಸ್ತು, ರಂಗಪಂಚಮಿ 2018 ಉದ್ಘಾಟನೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ
    ಬೈಂದೂರು: ಗ್ರಾಮೀಣ ಭಾಗದಲ್ಲಿ ಕಲಾತಂಡವನ್ನು ಕಟ್ಟಿ ರಾಜ್ಯದ ಉದ್ದಗಲಕ್ಕೂ ಸಂಚರಿಸಿ ರಂಗಭೂಮಿಯಲ್ಲಿ ತನ್ನದೇ ಆದ ಛಾಪನ್ನೂ ಮೂಡಿಸಿರುವ ಲಾವಣ್ಯ ಸಂಸ್ಥೆಯೂ ರಾಜ್ಯ ರಾಜಧಾನಿಯಲ್ಲಿಯೂ ಅಪಾರ ಪ್ರೇಕ್ಷಕವರ್ಗದವರನ್ನು ಹೊಂದಿದೆ. ಇದು ಸಂಸ್ಥೆಯ ಪ್ರಬುದ್ಧ ಕಲಾಭಿನಯವನ್ನು ಸೂಚಿಸುತ್ತದೆ ಎಂದು ಬೈಂದೂರು ಮಾಜಿ ಶಾಸಕರಾದ ಕೆ. ಲಕ್ಷ್ಮೀನಾರಾಯಣ ಹೇಳಿದರು.

    Click Here

    Call us

    Click Here

    ಅವರು ಲಾವಣ್ಯ ಬೈಂದೂರು ಇದರ ನೂತನ ಮೇಲಂತಸ್ತಿನ ಕಟ್ಟಡ ಉದ್ಘಾಟಿಸಿದ ಬಳಿಕ ರಂಗಪಂಚಮಿ2018 ಇದರ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ಲಾವಣ್ಯ ಅಧ್ಯಕ್ಷ ಗಿರೀಶ್ ಬೈಂದೂರು ಇವರು ವಹಿಸಿದ್ದರು. ಬೈಂದೂರು ಮಾಜಿ ಶಾಸಕರಾದ ಕೆ. ಲಕ್ಷ್ಮೀನಾರಾಯಣ ಇವರು ನೂತನ ಕಟ್ಟಡ ಉದ್ಘಾಟಿಸಿದರು. ಸಂದೀಪನ್ ಆಂಗ್ಲಮಾಧ್ಯಮ ಶಾಲೆ, ನಾಗೂರು ಇದರ ಮುಖ್ಯೋಪಾಧ್ಯಾಯರಾದ ಬಿ.ವಿಶ್ವೇಶ್ವರ ಅಡಿಗ ಬಿಜೂರು ರಂಗ ಪಂಚಮಿ ಉದ್ಘಾಟನೆ ಮಾಡಿದರು. ಭೂಮಿಕಾ ಹಾರಾಡಿ ಇದರ ಸಂಚಾಲಕರಾದ ಬಿ.ಎಸ್.ರಾಮ ಶೆಟ್ಟಿ ಶುಭಶಂಸನೆ ಹೇಳಿದರು. ಕಾರ್ಯಕ್ರಮಕ್ಕೆ ಅತಿಥಿಯಾಗಿ ಮಾಜಿ ಸಚಿವ ಕೆ. ಜಯಪ್ರಕಾಶ್ ಹೆಗ್ಡೆ, ಮುಂಬೈ ಉದ್ಯಮಿ ಗೋವಿಂದ ಬಾಬು ಪೂಜಾರಿ, ಸಮಾಜ ಸೇವಕ ಸಾಯಿದತ್ ಭಟ್ ಬೆಂಗಳೂರು, ಲಾವಣ್ಯದ ೪೦ರ ಉತ್ಸವ ಸಮಿತಿ ಅಧ್ಯಕ್ಷ ಸದಾಶಿವ ಡಿ. ಪಡುವರಿ ಮೊದಲಾದವರು ಉಪಸ್ಥಿತರಿದ್ದರು. ಲಾವಣ್ಯದ ಕಲಾವಿದರಾದ ಉಮೇಶ ಕುಮಾರ್ ಹಾಗೂ ಮಂಜುನಾಥ ಎಸ್. ಶಿರೂರು ಇವರಿಗೆ ಸನ್ಮಾನಿಸಲಾಯಿತು.

    ಲಾವಣ್ಯದ ಪ್ರಧಾನ ಕಾರ್ಯದರ್ಶಿ ಬಿ.ಲ ಮೋಹನ ಕಾರಂತ್ ಸ್ವಾಗತಿಸಿದರು, ಕೋಶಾಧ್ಯಕ್ಷ ನಾಗರಾಜ ಪಿ ಯಡ್ತರೆ ವಂದಿಸಿದರು. ಸದಸ್ಯರಾದ ಸುಬ್ರಹ್ಮಣ್ಯ ಜಿ. ಉಪ್ಪುಂದ ಹಾಗೂ ಮಂಜುನಾಥ್ ಶಿರೂರು ಕಾರ್ಯಕ್ರಮ ನಿರೂಪಿಸಿದರು.

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ

    22/05/2026

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026
    Leave A Reply Cancel Reply

    two × 3 =

    Call us

    Click Here

    Call us

    Call us

    Call us
    Highest Viewed Recently
    • ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.