Share Facebook Twitter WhatsApp LinkedIn ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಬೈಂದೂರಿನ ಹೋಲಿಕ್ರಾಸ್ ಚರ್ಚಿನಲ್ಲಿ ಸಂಭ್ರಮದ ಈಸ್ಟರ್ ಹಬ್ಬವನ್ನು ಚರ್ಚಿನ ಧರ್ಮಗುರು-ವಂದನೀಯ ರೊನಾಲ್ಡ್ ಮಿರಾಂದ, ರಾಕ್ಣೊಂ ಪತ್ರಿಕೆಯ ಸಂಪಾದಕರಾದ ವಂದನೀಯ ವೆಲೇರಿಯನ್ ಫೆರ್ನಾಂಡೀಸ್, ವಂದನೀಯ ರಿಚರ್ಡ್ ಸಲ್ದಾನ ರವರ ನೇತೃತ್ವದಲ್ಲಿ ಆಚರಿಸಲಾಯಿತು.
ಕುಂದಾಪ್ರ ಕನ್ನಡ ಕೇವಲ ಮಾತನಾಡುವ ಮಾಧ್ಯಮವಲ್ಲ, ಅದು ನಮ್ಮ ಸಂಸ್ಕೃತಿ ಮತ್ತು ಬದುಕಿನ ಪ್ರತಿಬಿಂಬ: ಜಯಪ್ರಕಾಶ್ ಹೆಗ್ಡೆ07/07/2026