Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗಂಗೊಳ್ಳಿ: ಮಾತೃ ವಂದನ ಕಾರ್ಯಕ್ರಮ
    ಊರ್ಮನೆ ಸಮಾಚಾರ

    ಗಂಗೊಳ್ಳಿ: ಮಾತೃ ವಂದನ ಕಾರ್ಯಕ್ರಮ

    No Comments
    Facebook Twitter Pinterest LinkedIn WhatsApp Reddit Tumblr Email
    ?
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ
    ಗಂಗೊಳ್ಳಿ : ಪುಟ್ಟ ಪುಟ್ಟ ಮಕ್ಕಳು ತಾಯಿಯ ಪಾದಗಳನ್ನು ತೊಳೆದು, ಪುಷ್ಪಗಳನ್ನು ಅರ್ಪಿಸಿ ಆರತಿ ಬೆಳಗುತ್ತಾ ತಾಯಿಯನ್ನು ಪೂಜಿಸಿ ವಂದಿಸುವ ಆ ಸುಂದರ ಅಪರೂಪದ ದೃಶ್ಯ ಕಂಡು ಬಂದಿದ್ದು ಗಂಗೊಳ್ಳಿಯ ಶ್ರೀ ಶಾರದಾ ಮಂಟಪದಲ್ಲಿ.

    Click Here

    Call us

    Click Here

    ಗಂಗೊಳ್ಳಿಯ ಸೇವಾ ಸಂಗಮ ನಿವೇದಿತಾ ಶಿಶು ಮಂದಿರದ ಆಶ್ರಯದಲ್ಲಿ ಮಂಗಳವಾರ ಜರಗಿದ ವಿನೂತನವಾದ ಮಾತೃ ವಂದನ ಕಾರ್ಯಕ್ರಮ ಶಾರದಾ ಮಂಟಪದಲ್ಲಿ ಹೊಸ ಲೋಕವನ್ನೇ ಸೃಷ್ಟಿಸಿತ್ತು. ಕಾರ್ಯಕ್ರಮ ವೀಕ್ಷಿಸಲು ಬಂದಿದ್ದ ಜನರು ಪ್ರಥಮ ಬಾರಿಗೆ ನಡೆಯುತ್ತಿರುವ ಈ ಕಾರ್ಯಕ್ರಮದ ಅಪರೂಪದ ಆ ಸುಂದರ ಅದ್ಭುತ ಕ್ಷಣಗಳನ್ನು ವೀಕ್ಷಿಸಿ ಕಣ್ತುಂಬಿಕೊಂಡರು. ಓಡಿ ಆಡಿ ನಲಿದಾಡುತ್ತಿದ್ದ ಆ ಪುಟ್ಟ ಮಕ್ಕಳು ತಾಯಿಯ ಪಾದಗಳನ್ನು ನೀರಿನಿಂದ ತೊಳೆದು ತಾಯಿಯ ಪಾದಗಳಲ್ಲಿ ಪುಷ್ಪಾರ್ಚನೆ ಮಾಡಿ ತಂದೆ ತಾಯಿಗೆ ಆರತಿ ಬೆಳಗಿ ಪೂಜಿಸಿ ನಮಿಸುತ್ತಿರುವ ಆ ಕ್ಷಣ ಎಲ್ಲರನ್ನು ರೋಮಾಂಚನಗೊಳಿಸಿತು. ಶಿಶು ಮಂದಿರದ ಪುಟಾಣಿಗಳು, ಬಾಲ ಗೋಕುಲದ ಮಕ್ಕಳು ಈ ಅದ್ಭುತ ಕ್ಷಣಕ್ಕೆ ಸಾಕ್ಷಿಯಾದರು.

    ಮಕ್ಕಳಿಗೆ ಬಾಲ್ಯದಲ್ಲಿ ಹೆತ್ತವರ ಬಗ್ಗೆ ಗೌರವ ಪ್ರೀತಿ ಮೂಡಿಸುವ ದೃಷ್ಟಿಯಿಂದ ಆಯೋಜಿಸಲಾಗಿರುವ ಮಾತೃ ವಂದನ ಕಾರ್ಯಕ್ರಮ ಎಲ್ಲರ ಪ್ರಶಂಸೆಗೆ ಪಾತ್ರವಾಯಿತು. ಹತ್ತು ದೇವರನ್ನು ಪೂಜಿಸುವ ಮುನ್ನ ಹೆತ್ತ ತಾಯಿಯನ್ನು ಪೂಜಿಸು ಎಂದು ಸಂತರು ಹೇಳಿದ ಮಾತನ್ನು ನಾವು ಜೀವನದಲ್ಲಿ ಪಾಲಿಸಲು ಮುಂದಾಗಬೇಕು. ತಾಯಿಗಿಂತ ಶ್ರೇಷ್ಠವಾದ ದೇವರು ಈ ಭೂಮಿಯಲ್ಲಿ ಬೇರೆಯಿಲ್ಲ. ತಾಯಿಗೆ ಗೌರವ ನೀಡದಿದ್ದರೆ ನಮ್ಮ ಜೀವನ ನಿಷ್ಪ್ರಯೋಜಕವಾಗುತ್ತದೆ ಎಂಬಿತ್ಯಾದಿ ಮಾತುಗಳು ಮುದ ನೀಡುವಂತಿದ್ದವು.ಒಟ್ಟಾರೆಯಾಗಿ ಹಿರಿಯರು ದೇವರನ್ನು ಪೂಜಿಸುವ ರೀತಿಯಲ್ಲಿಯೇ ಪುಟಾಣಿ ಮಕ್ಕಳು ತಾಯಿಯನ್ನು ಪೂಜಿಸಿ ಗೌರವಿಸುವ ಮಾತೃ ವಂದನ ಕಾರ್ಯಕ್ರಮ ನಿಜಕ್ಕೂ ಅವಿಸ್ಮರಣೀಯ. ಇಂತಹ ಕಾರ್ಯಕ್ರಮಗಳು ಪ್ರತಿವರ್ಷ ನಡೆಯುವಂತಾಗಲಿ ಎಂಬುದು ಮಕ್ಕಳ ಪೋಷಕರ, ಪಾಲಕರ ಆಸೆಯಾಗಿದೆ.

     

     

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    five × 4 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
    • ಸ್ಥಳೀಯ ಸಂಸ್ಥೆಗಳು ಘನತ್ಯಾಜ್ಯ ವಸ್ತುಗಳ ವಿಲೇವಾರಿಯನ್ನು ವೈಜ್ಞಾನಿಕ ರೀತಿಯಲ್ಲಿ ಕೈಗೊಳ್ಳಿ: ಜಿಲ್ಲಾಧಿಕಾರಿ ಸೂಚನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.