ಮೀನುಗಾರರ ಸೇವಾ ಸಮಿತಿಯ ಅಧ್ಯಕ್ಷರಾಗಿ ಮೋಹನ ಖಾರ್ವಿ ಆಯ್ಕೆ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ
ಕುಂದಾಪುರ: ಮರವಂತೆಯ ಮೀನುಗಾರರ ಸೇವಾ ಸಮಿತಿ ಮತ್ತು ಶ್ರೀರಾಮ ಮಂದಿರ ಸಮಿತಿಯ ಮುಂದಿನ ಮೂರು ವರ್ಷಗಳ ಅವಧಿಯ ಅಧ್ಯಕ್ಷರಾಗಿ ಎಂ. ಮೋಹನ ಖಾರ್ವಿ ಆಯ್ಕೆಯಾಗಿದ್ದಾರೆ. ಮೀನುಗಾರ ಮುಖಂಡರಾಗಿರುವ ಅವರು ಮರವಂತೆ ಗ್ರಾಮ ಪಂಚಾಯಿತಿ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದರು.

Call us

Click Here

 

Leave a Reply