ಕುಂದಾಪುರದಲ್ಲಿ ಹಾಲಾಡಿ ಶ್ರೀನಿವಾಸ ಶೆಟ್ಟರಿಗೆ ಭರ್ಜರಿ ಜಯ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ ಸ್ವರ್ಧಿಸಿದ್ದ ಬಿಜೆಪಿ ಅಭ್ಯರ್ಥಿ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು 56,405 ಮತಗಳ ಮುನ್ನಡೆ ಸಾಧಿಸಿ, ಜಯಭೇರಿ ಭಾರಿಸಿದ್ದಾರೆ,

Call us

Click Here

ಅವರು ತಮ್ಮ ಸಮೀಪದ ಸ್ವರ್ಧಿ ಕಾಂಗ್ರೆಸ್ ಅಭ್ಯರ್ಥಿ ರಾಕೇಶ್ ಮಲ್ಲಿ ಅವರನ್ನು ಮಣಿಸಿ ಭರ್ಜರಿ ಜಯ ಕಂಡಿದ್ದಾರೆ. ಕುಂದಾಪುರದಲ್ಲಿ ಹಾಲಾಡಿ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ.

Leave a Reply