Share Facebook Twitter WhatsApp LinkedIn ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಉಡುಪಿ ಜಿಲ್ಲೆಯಲ್ಲಿ ನಡೆದ ನೈರುತ್ಯ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರ ಚುನಾವಣೆಗೆ ಶಾಂತಿಯುತವಾಗಿ ಮತದಾನ ನಡೆಯಿತು. ಮಳೆಯ ನಡುವೆಯೇ , ಮತದಾನ ಕೇಂದ್ರಗಳಲ್ಲಿ ಮತದಾರರು ಸಾಲುಗಟ್ಟಿ ಮತದಾನ ಮಾಡಿದರು.