Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೇಂದ್ರ ಹಾಗೂ ರಾಜ್ಯದಲ್ಲಿ ಮರಳಿ ಬಿಜೆಪಿ ಸರಕಾರ ಬರಬೇಕೆಂಬ ಆಶಯದಿಂದ ಬೈಂದೂರು ಶಾಸಕರಿಂದ ಪಾದಯಾತ್ರೆ
    ಊರ್ಮನೆ ಸಮಾಚಾರ

    ಕೇಂದ್ರ ಹಾಗೂ ರಾಜ್ಯದಲ್ಲಿ ಮರಳಿ ಬಿಜೆಪಿ ಸರಕಾರ ಬರಬೇಕೆಂಬ ಆಶಯದಿಂದ ಬೈಂದೂರು ಶಾಸಕರಿಂದ ಪಾದಯಾತ್ರೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕೊಲ್ಲೂರು: ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಬಿ. ಎಂ. ಸುಕುಮಾರ್ ಶೆಟ್ಟಿ ನೇತೃತ್ವದಲ್ಲಿ ಭಾರತೀಯ ಜನತಾ ಪಕ್ಷದ ನೂರಾರು ಸಂಖ್ಯೆಯ ಕಾರ್ಯಕರ್ತರು ಮಂಗಳವಾರ ಶಾಸಕರ ನಿವಾಸ ನೆಂಪುವಿನಿಂದ ಕೊಲ್ಲೂರಿಗೆ ಪಾದಯಾತ್ರೆ ಮಾಡಿದರು. ಬೆಳಿಗ್ಗೆ ೪.೪೫ಕ್ಕೆ ಶಾಸಕರನ್ನು ಕೂಡಿಕೊಂಡು ಮಳೆಯಲ್ಲಿಯೇ ಹೊರಟ ಪಾದಯಾತ್ರೆ ಸುಮಾರು ೨೫ ಕಿಮಿ ಕ್ರಮಿಸಿ ೯.೪೫ರ ಹೊತ್ತಿಗೆ ಕೊಲ್ಲೂರು ಸ್ವಾಗತ ಗೋಪುರಕ್ಕೆ ತಲುಪಿತು. ಅಲ್ಲಿಂದ ನೇರವಾಗಿ ಸೌಪರ್ಣಿಕಾ ನದಿಯಲ್ಲಿ ತೀರ್ಥಸ್ನಾನ ಮಾಡಿದ ಯಾತ್ರಿಗಳು ದೇವಸ್ಥಾನಕ್ಕೆ ತೆರಳಿ ಶ್ರೀ ಮೂಕಾಂಬಿಕೆಯ ದರ್ಶನ ಪಡೆದು ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದರು.

    Click Here

    Call us

    Click Here

    ಬಳಿಕ ಮಾತನಾಡಿದ ಅವರು ಶಾಸಕ ಬಿ. ಎಂ. ಸುಕುಮಾರ್ ಶೆಟ್ಟಿ ಮಾತನಾಡಿ, ಈ ಮಣ್ಣಿನ ಸಂಸ್ಕಾರದಿಂದ ರಾಷ್ಟ್ರೀಯತೆ ಎದ್ದು ನಿಂತಿದೆ. ಮುಂದಿನ ೨೦೧೯ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಸಂಪೂರ್ಣ ಜನಾದೇಶ ದೊರೆತು ಇನ್ನೊಮ್ಮೆ ಮೋದಿಯವರು ಪ್ರಧಾನಿಯಾಗಬೇಕೆಂಬ ಸಂಕಲ್ವ ಹಾಗೂ ಕರ್ನಾಟಕದಲ್ಲಿ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸರ್ಕಾರ ಪುನಃ ಸ್ಥಾಪನೆಯಾಗಬೇಕೆಂಬ ಮೂಲ ಉದ್ದೇಶದಿಂದ ಹೇಳಿಕೊಂಡ ಹರಕೆಯನ್ನು ಮೂಕಾಂಬಿಕೆ ಸನ್ನಿಧಾನಕ್ಕೆ ಅರ್ಪಿಸಿದ್ದು, ಮುಂದಿನ ದಿನಗಳಲ್ಲಿ ಭಾರತ ದೇಶ ಇನ್ನಷ್ಟು ಬಲಿಷ್ಟಗೊಳ್ಳುವಂತಾಗಲಿ, ದೇಶದಲ್ಲಿ ಶಾಂತಿ, ಸೌಹಾರ್ದತೆ, ಸುಭಿಕ್ಷೆ ನೆಲೆಸಲಿ, ಮನುಷ್ಯ ಮನುಷ್ಯರ ನಡುವೆ ಬಾಂದ್ಯವ ವೃದ್ಧಿಸಿ ಪ್ರೀತಿ ವಿಶ್ವಾಸಗಳಿಂದ ಬಾಳುವಂತಾಗಲಿ ಎಂಬ ಸಾಮೂಹಿಕ ಪ್ರಾರ್ಥನೆಯನ್ನು ಜಗನ್ಮಾತೆಯಲ್ಲಿ ಭಿನ್ನವಿಸಿಕೊಳ್ಳಲಾಗಿದೆ ಎಂದರು.

    ಬಿಜೆಪಿ ಮಂಡಲ, ವಿವಿಧ ಮೋರ್ಚಾ ಪದಾಧಿಕಾರಿಗಳು, ಜಿಲ್ಲಾ ಮುಖಂಡರು, ವಿವಿಧ ಸ್ತರದ ಜನಪ್ರತಿನಿಧಿಗಳು, ಸಾರ್ವಜನಿಕರು ಪಾದಯಾತ್ರೆಗೆ ಸಾಥ್ ನೀಡಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026
    Leave A Reply Cancel Reply

    ten + two =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.