ಮಕ್ಕಳಿಗೆ ಆರೋಗ್ಯಪೂರ್ಣ, ಸುರಕ್ಷಿತ ಬಾಲ್ಯವನ್ನುಒದಗಿಸುವುದು ನಮ್ಮೆಲ್ಲರ ಜವಾಬ್ದಾರಿ: ಚಿಂತನಾರಾಜೇಶ್

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ
ಕುಂದಾಪುರ: ಬಿ.ಎಮ್.ಸುಕುಮಾರ್ ಶೆಟ್ಟಿ ಅಧ್ಯಕ್ಷತೆಯ ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್‌ಎಮ್‌ಎಮ್ ಆಂಗ್ಲ ಮಾಧ್ಯಮ ಶಾಲೆಯ ಪೂರ್ವ ಪ್ರಾಥಮಿಕ ವಿಭಾಗದ ಈ ಶೈಕ್ಷಣಿಕ ವರ್ಷದ ಮೊದಲ ಪೋಷಕರ ಮತ್ತು ಶಿಕ್ಷಕರ ಸಭೆಯು ಜರುಗಿತು.

Call us

Click Here

ಹೊಸ ಪೋಷಕರನ್ನು ಸಭೆಗೆ ಪರಿಚಯಿಸಿ ವಿಶೇಷವಾಗಿ ಸ್ವಾಗತಿಸಲಾಯಿತು. ಚಿಂತನಾರಾಜೇಶ್ ಅವರು ಪೋಷಕರನ್ನು ಉದ್ದೇಶಿಸಿ ಮಾತನಾಡುತ್ತಾ ಮಕ್ಕಳ ಮಾನಸಿಕ ಮತ್ತು ಬೌದ್ಧಿಕ ಬೆಳವಣಿಗೆಯಲ್ಲಿ ಶಿಕ್ಷಕರ ಮತ್ತು ಪೋಷಕರ ಪಾತ್ರವನ್ನು ವಿವರಿಸಿದರು. ಮಕ್ಕಳಲ್ಲಿ ಸಕಾರಾತ್ಮಕ ಭಾವನೆಯನ್ನು ಬೆಳೆಸುವ ಬಗ್ಗೆ ಉಪಯುಕ್ತ ಮಾಹಿತಿಯನ್ನು ನೀಡಿದರು.

ವೇದಿಕೆಯಲ್ಲಿ ಉಪಪ್ರಾಂಶುಪಾಲರಾದ ಶುಭಾ ಕೆ.ಎನ್ ಮತ್ತು ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಲತಾ ಜಿ.ಭಟ್ ಅವರು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಶಿಕ್ಷಕಿಯರಾದ ಜ್ಯೋತಿ ಮತ್ತು ಕೃಪಾಶ್ರೀ ನಿರೂಪಿಸಿದರು. ಶಿಕ್ಷಕಿ ರೋಶನಿ ಸ್ವಾಗತಿಸಿದರು ಮತ್ತು ಶಿಕ್ಷಕಿ ಆರತಿ ವಂದಿಸಿದರು.

 

Click here

Click here

Click here

Click Here

Call us

Call us

Leave a Reply