Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಅ.20 ಬೆಂಗಳೂರಿನಲ್ಲಿ ಪೇರ್ಡೂರು ಮೇಳದ ಅಹಂ ಬ್ರಹ್ಮಾಸ್ಮಿ
    ಎಲ್ಲಿ ಏನು

    ಅ.20 ಬೆಂಗಳೂರಿನಲ್ಲಿ ಪೇರ್ಡೂರು ಮೇಳದ ಅಹಂ ಬ್ರಹ್ಮಾಸ್ಮಿ

    Updated:20/07/2018No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೆಂಗಳೂರು: ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಈಗಾಗಲೇ ಚಂಡೆ ಶಬ್ದ ಕೇಳಿಸಲು ಪ್ರಾರಂಭವಾಗಿದೆ ಆದರೆ ಬಹು ಜನರ ನಿರೀಕ್ಷೆ ಯಾವಾಗ ಪೇರ್ಡೂರು ಮೇಳದ ಎಂಟ್ರಿ ಎಂಬುದು . ಅನಿಲ್ ಕುಮಾರ್ ಶೆಟ್ಟಿ ಪೇರ್ಡೂರು ಆಯೋಜನೆಯಲ್ಲಿ ಜುಲೈ 20 ಶುಕ್ರವಾರ ಪೇರ್ಡೂರು ಮೇಳದ ಬೆಂಗಳೂರಿನ ಪ್ರಥಮ ಪ್ರದರ್ಶನ “ಅಹಂ ಬ್ರಹ್ಮಾಸ್ಮಿ” . ಊರಿನ ತಿರುಗಾಟದಲ್ಲಿ ನೂರು ಪ್ರದರ್ಶನಗಳನ್ನು ಕಂಡ ಪ್ರೋ. ಪವನ್ ಕಿರಣಕೆರೆ ವಿರಚಿತ ಕೃತಿ ಇದಾಗಿದ್ದು ಜನ್ಸಾಲೆ ಭಾಗವತಿಕೆಯಲ್ಲಿ ಪ್ರದರ್ಶನ ಕಾಣಲಿದೆ.

    Click Here

    Call us

    Click Here

    ರಾಘವೇಂದ್ರ ಆಚಾರ್ಯ ಜನ್ಸಾಲೆ ,ಬ್ರಹ್ಮೂರು ಗಾನ ಸಾರಥ್ಯ ನಿರ್ವಹಿಸಿದರೆ ಸುನಿಲ್ ಭಂಡಾರಿ , ಸುಜನ್ ಹಾಲಾಡಿ ಸಾಥ್ ನೀಡಲಿದ್ದಾರೆ . ಥಂಡಿಮನೆ , ಸುಬ್ರಮಣ್ಯ ಯಲಗುಪ್ಪ , ಕಡಬಾಳ್ , ಕಿರಾಡಿ , ಮಾಗೋಡು , ಕೆಕ್ಕಾರು ರಂಗ ವೈಭವಕ್ಕೆ ರಮೇಶ ಭಂಡಾರಿ , ರವೀಂದ್ರ ದೇವಾಡಿಗ , ಪುರಂದರ ಮೂಡ್ಕಣಿ ತ್ರಿವಳಿ ಹಾಸ್ಯ ಸಿಂಚನ ಮಾಡಲಿದ್ದಾರೆ. ಬಹುದಿನಗಳ ನಂತರ ಪೇರ್ಡೂರು ಮೇಳದ ಪ್ರದರ್ಶನಕ್ಕೆ ಆಗಮಿಸಿ ಪ್ರೋತ್ಸಾಹಿಸುವಂತೆ ಸಂಘಟಕರರಾದ ಅನಿಲ್ ಶೆಟ್ಟಿ ತಿಳಿಸಿದ್ದಾರೆ.

    ಪ್ರವೇಶ ದರ ಇರುತ್ತದೆ.
    ಸಂಘಟಕರ ಸಂಪರ್ಕ – 9036963626

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ರಾ.ಹೆ ರಸ್ತೆಯಲ್ಲಿ ಕಪ್ಪು ಚುಕ್ಕೆ ಪ್ರದೇಶಗಳಲ್ಲಿ ವೈಜ್ಞಾನಿಕವಾಗಿ ರಸ್ತೆ ಸುಧಾರಣೆ ಕಾಮಗಾರಿಗಳನ್ನು ಕೈಗೊಳ್ಳಿ: ಜಿಲ್ಲಾಧಿಕಾರಿ

    20/08/2025

    ಜನನ, ಮರಣ ಹಾಗೂ ನಿರ್ಜೀವ ಜನನಗಳನ್ನು ಕಡ್ಡಾಯವಾಗಿ ನೋಂದಾಯಿಸಿ: ಜಿಲ್ಲಾಧಿಕಾರಿ

    23/05/2025

    ಜು.12-13ರಂದು ಬೈಂದೂರಿನಲ್ಲಿ ಛತ್ರಪತಿ ಶಿವಾಜಿ ಮಹಾರಾಜ್ ಸಂಚಾರಿ ಮ್ಯೂಸಿಯಂ ಪ್ರದರ್ಶನ

    11/06/2024
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ: ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ಇಟಿ ಟೆಕ್ ಎಕ್ಸ್ ಸ್ಕೂಲ್ ಎಕ್ಸಿಲೆನ್ಸ್ ಪ್ರಶಸ್ತಿ ಗೌರವ
    • ಮನೆಯಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಢಿಸಿಕೊಳ್ಳಿ: ಶಿವಾನಂದ ಗಾಣಿಗ
    • ರಾಜ್ಯಮಟ್ಟದ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ: ನೇಹ ಸತ್ಯನಾರಾಯಣ ರಾಜ್ಯಮಟ್ಟದಲ್ಲಿ ಐದನೇ ರ‍್ಯಾಂಕ್‌
    • ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ರಚನೆ: ಅರ್ಜಿ ಆಹ್ವಾನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.