ಅಸಂಘಟಿತ ಕಾರ್ಮಿಕರ ಕಾಂಗ್ರೆಸ್ ಸಮಿತಿ ಜಿಲ್ಲಾಧ್ಯಕ್ಷರಾಗಿ ವಿಶ್ವಾಸ್ ಶೆಟ್ಟಿ ನೇಮಕ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಉಡುಪಿ ಜಿಲ್ಲಾ ಕಾಂಗ್ರೆಸ್ ಐಟಿ ಸೆಲ್‌ನ ಮಾಜಿ ಅಧ್ಯಕ್ಷ ವಿಶ್ವಾಸ್ ಶೆಟ್ಟಿ ಅವರನ್ನು ಜಿಲ್ಲಾ ಅಸಂಘಟಿತ ಕಾರ್ಮಿಕರ ಕಾಂಗ್ರೆಸ್ ಸಮಿತಿ ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಿ ಕರ್ನಾಟಕ ಪ್ರದೇಶ ಅಸಂಘಟಿತ ಕಾರ್ಮಿಕರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಾ. ಶಾಂತವೀರ ನಾಯ್ಕ್ ಆದೇಶಿಸಿದ್ದಾರೆ.

Call us

Click Here

Leave a Reply