Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಪುರಸಭೆಯಲ್ಲಿ ಬದಲಾದ ಮೀಸಲಾತಿ: ಬಹುಮತ ಬಿಜೆಪಿಗಿದ್ದರೂ ಕಾಂಗ್ರೆಸ್‌ಗೆ ಅಧಿಕಾರ
    ವಿಶೇಷ ವರದಿ

    ಪುರಸಭೆಯಲ್ಲಿ ಬದಲಾದ ಮೀಸಲಾತಿ: ಬಹುಮತ ಬಿಜೆಪಿಗಿದ್ದರೂ ಕಾಂಗ್ರೆಸ್‌ಗೆ ಅಧಿಕಾರ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ವರದಿ.
    ಕುಂದಾಪುರ: ಪುರಸಭೆಯಲ್ಲಿ ೨೩ ವಾರ್ಡುಗಳ ಪೈಕಿ ೧೪ ವಾರ್ಡುಗಳನ್ನು ತನ್ನ ತೆಕ್ಕೆಗೆ ಸೇರಿಸಿಕೊಂಡು ಬೀಗಿದ್ದ ಬಿಜೆಪಿ ಪಕ್ಷಕ್ಕೆ ಬಹುಮತ ಬಂದಿದ್ದರೂ ಪುರಸಭೆಯ ಅಧಿಕಾರ ಹಿಡಿಯಲು ವಿಫಲವಾಗಿದೆ. ಬದಲಾದ ಮೀಸಲಾತಿಯಿಂದಾಗಿ ೮ ವಾರ್ಡುಗಳಲ್ಲಿ ಗೆದ್ದಿದ್ದ ಕಾಂಗ್ರೆಸ್ ಪಕ್ಷಕ್ಕೆ ನಿರಾಯಸವಾಗಿ ಅಧ್ಯಕ್ಷ ಸ್ಥಾನ ದೊರೆಯಲಿದೆ.

    Click Here

    Call us

    Click Here

    ಚುನಾವಣೆ ಫಲಿತಾಂಶ ಪ್ರಕಟವಾದ ದಿನವೇ ಪ್ರಕಟಗೊಂಡಿದ್ದ ಮೀಸಲಾತಿಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಮೀಸಲಾತಿ ಬಂದಿದ್ದರಿಂದಾಗಿ ಸಹಜವಾಗಿ ಬಹುಮತ ಪಡೆದಿದ್ದ ಬಿಜೆಪಿ ಪಾಳಯದಲ್ಲಿ ಅಧ್ಯಕ್ಷಗಾದಿ ಯಾರು ಏರಲಿದ್ದಾರೆ ಎಂಬ ಕುತೂಹಲ ಮೂಡಿತ್ತು. ಆರು ಮಂದಿ ಅರ್ಹರಿದ್ದರಿಂದ ಯಾರಿಗೆ ಪಟ್ಟ ಒಲಿಯಲಿದೆ ಎಂಬ ಚರ್ಚೆ ಜೋರಾಗಿಯೇ ನಡೆದಿತ್ತು. ಉಪಾಧ್ಯಕ್ಷ ಸ್ಥಾನಕ್ಕೆ ಎಸ್ಸಿ ಮೀಸಲಾತಿ ಬಂದಿದ್ದರಿಂದಾಗಿ ಯಾವುದೇ ಅವಿರೋಧವಾಗಿ ಇದ್ದ ಒಬ್ಬರೇ ಸದಸ್ಯರು ಆಯ್ಕೆಯಾಗುತ್ತಿದ್ದರು.

    ಆದರೆ ಬದಲಾದ ಮೀಸಲಾತಿಯಲ್ಲಿ ಹಿಂದೂಳಿದ ವರ್ಗ ಬಿ ಮಹಿಳೆಗೆ ಅಧ್ಯಕ್ಷ ಸ್ಥಾನ ದೊರೆತಿರುವುದರಿಂದ ಬಿಜೆಪಿ ಪಕ್ಷಕ್ಕೆ ಬಹುಮತವಿದ್ದರೂ ಅಧಿಕಾರ ಹಿಡಿಯಲು ಸಾಧ್ಯವಾಗದ ಪರಿಸ್ಥಿತಿ ಎದುರಾಗಿದೆ. ಕಾಂಗ್ರೆಸ್‌ನಲ್ಲಿ ಓರ್ವ ಮಹಿಳೆ ಮಾತ್ರ ಈ ಅಧ್ಯಕ್ಷ ಸ್ಥಾನಕ್ಕೆ ಅರ್ಹರಾಗಲಿದ್ದಾರೆ. ಉಪಾಧ್ಯಕ್ಷ ಸ್ಥಾನಕ್ಕೆ ಯಾವುದೇ ಬದಲಾವಣೆಗಳಾಗಿಲ್ಲ.

    ಹೊಸ ಮೀಸಲಾತಿಯಿಂದಾಗಿ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್‌ನ ಪ್ರಭಾವತಿ ಜೆ. ಶೆಟ್ಟಿ, ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿಯ ಶ್ರೀಕಾಂತ್ ಅವಿರೋಧವಾಗಿ ಆಯ್ಕೆಯಾಗಲಿದ್ದಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸೈಕಲ್‌ನಲ್ಲಿ 3,300 ಕಿಮೀ ಕ್ರಮಿಸಿ ಲಡಾಕ್ ಯಾತ್ರೆ ಪೂರೈಸಿದ ಹಳ್ಳಿಹೊಳೆಯ ಯುವಕ ದಿನೇಶ್‌ ಬೋವಿ

    30/09/2025

    ಶಿಥಿಲ ಮನೆಯಲ್ಲಿಯೇ 12 ಮಂದಿ ವಾಸ. ಇದು ಅಸಹಾಯಕ ಕುಟುಂಬದ ಕಣ್ಣೀರ ಕಥೆ

    03/08/2024

    ಹುಲ್ಕಡಿಕೆ ಜನರ ಬದುಕಿಗಿಲ್ಲ ಭರವಸೆ! ಅಪಾಯಕಾರಿ ಹೊಳೆದಾಟಿ ಶಿಕ್ಷಣ ಪಡೆಯುತ್ತಿರುವ ವಿಶೇಷ ಚೇತನ ಮಕ್ಕಳು

    02/07/2024
    Leave A Reply Cancel Reply

    one × four =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ
    • ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.