Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕಥೆಗಾರ ಹಾಗೂ ಓದುಗ ಮುಖಾಮುಖಿಯಾದಾಗಲೇ ಬೆಳವಣಿಗೆ ಸಾಧ್ಯ: ಸತೀಶ ಚಪ್ಪರಿಕೆ
    ಊರ್ಮನೆ ಸಮಾಚಾರ

    ಕಥೆಗಾರ ಹಾಗೂ ಓದುಗ ಮುಖಾಮುಖಿಯಾದಾಗಲೇ ಬೆಳವಣಿಗೆ ಸಾಧ್ಯ: ಸತೀಶ ಚಪ್ಪರಿಕೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ಕಥೆಗಾರ ಹಾಗೂ ಓದುಗ ಮುಖಾಮುಖಿಯಾಗಿ ಸಂವಾದಿಸಿದರೆ ಪ್ರಜ್ಞಾಪೂರ್ವಕ ಹಾಗೂ ಕ್ರೀಯಾಶೀಲವಗಿ ಬೆಳೆಯಲು ಸಾಧ್ಯವಿದೆ. ಕಥಾ ಓದು ಅಂತಹದ್ದೊಂದು ಅವಕಾಶ ಕಲ್ಪಿಸುತ್ತದೆ ಎಂದು ಲೇಖಕ, ಅಂಕಣಕಾರ ಸತೀಶ ಚಪ್ಪರಿಕೆ ಹೇಳಿದರು.

    Click Here

    Call us

    Click Here

    ಸಮುದಾಯ ಕುಂದಾಪುರ, ಕನ್ನಡ ಸಾಹಿತ್ಯ ಪರಿಷತ್ತಿನ ಬೈಂದೂರು ತಾಲ್ಲೂಕು ಘಟಕ, ನಾಯ್ಕನಕಟ್ಟೆಯ ಸಂವೇದನಾ ಟ್ರಸ್ಟ್ ಮತ್ತಿತರ ಸ್ಥಳೀಯ ಸಂಘಟನೆಗಳ ಆಶ್ರಯದಲ್ಲಿ ಭಾನುವಾರ ಖಂಬದಕೋಣೆಯಲ್ಲಿ ನಡೆದ ತಿಂಗಳ ಕಥಾ ಓದು ಕಾರ್ಯಕ್ರಮದಲ್ಲಿ ತಮ್ಮ ಮುಂಬರುವ ಕಥಾಸಂಕಲನ ಹೈಡ್‌ಪಾರ್ಕ್‌ನ ’ಗರ್ಭ’ ಕತೆ ಓದುವ ಮೊದಲು ಮಾತನಾಡಿದರು.

    ಇದೇ ಪರಿಸರದಲ್ಲಿ ಹುಟ್ಟಿ, ಬಾಲ್ಯ ಕಳೆದು, ಆರಂಭಿಕ ಶಿಕ್ಷಣ ಪಡೆದ ತಮಗೆ ಇದೇ ಪರಿಸರದ ಹಿನ್ನೆಲೆಯಲ್ಲಿ ರಚಿಸಿದ ಕತೆ ಓದುವ ಅವಕಾಶ ಸಿಕ್ಕಿರುವುದು ಸಂತಸ ತಂದಿದೆ ಎಂದರು. ಉದಯ ಶೆಟ್ಟಿ, ಎಸ್. ಜನಾರ್ದನ, ಎಂ. ಗೋವಿಂದ ಕತೆಯ ಕುರಿತು ತಮ್ಮ ಅನ್ನಿಸಿಕೆ ವ್ಯಕ್ತಪಡಿಸಿ, ಕತೆಗಾರರೊಂದಿಗೆ ಸಂವಾದ ನಡೆಸಿದರು.

    ಬೈಂದೂರು ವಲಯ ಶಿಕ್ಷಣ ಸಂಯೋಜಕ ಅಬ್ದುಲ್ ರವೂಫ್ ಚದುರಂಗರ ’ನಾಲ್ಕು ಮೊಳ ಭೂಮಿ’ ಕತೆ ಓದಿದರು. ಕುಂದಾಪುರದ ಬಿ.ಬಿ.ಹೆಗ್ಡೆ ಕಾಲೇಜಿನ ವಿದ್ಯಾರ್ಥಿಗಳು ವಾಸುದೇವ ಗಂಗೇರ ಬರೆದು ನಿರ್ದೇಶಿಸಿದ ರಂಗಪ್ರಸ್ತುತಿ ’ಮಹಾತ್ಮ’ ಪ್ರದರ್ಶಿಸಿದರು. ಸಮುದಾಯದ ಕಾರ್ಯದರ್ಶಿ ಸದಾನಂದ ಬೈಂದೂರು ಸ್ವಾಗತಿಸಿದರು.

    ಅಧ್ಯಕ್ಷ ಉದಯ ಗಾಂವ್ಕರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ರವೀಂದ್ರ ದೇವಾಡಿಗ ವಂದಿಸಿದರು. ಸಂವೇದನಾ ಟ್ರಸ್ಟ್ ಅಧ್ಯಕ್ಷ ಡಾ. ಸುಬ್ರಹ್ಮಣ್ಯ ಭಟ್, ಇದ್ದರು.

    Click here

    Click here

    Click here

    Call us

    Call us

    ಓದಿ: ಸಂದರ್ಶನ – ಮನುಷ್ಯತ್ವ ಹಾಗೂ ಮನುಷ್ಯ ಸಂವೇದನೆಯ ಸಾಹಿತ್ಯವೇ ಮೇಲು: ಸತೀಶ ಚಪ್ಪರಿಕೆ – https://kundapraa.com/?p=21545 

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೊರಗ ಕಾಲೋನಿಯ 8 ಹೊಸ ಮನೆ ನಿರ್ಮಾಣಕ್ಕೆ ಒಂದು ಲಕ್ಷ ರೂಪಾಯಿ ಚೆಕ್ ವಿತರಣೆ

    20/12/2025

    ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಂಬಲಪಾಡಿ ನಾರಾಯಣಾಚಾರ್ಯ ಅವರಿಗೆ ಶ್ರದ್ಧಾಂಜಲಿ ಸಭೆ

    20/12/2025

    ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಿಂದ ದೇಶದ ಭದ್ರತೆಗೆ ಅಪಾಯ: ಕೆ. ವಿಕಾಸ್‌ ಹೆಗ್ಡೆ

    20/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಕೊರಗ ಕಾಲೋನಿಯ 8 ಹೊಸ ಮನೆ ನಿರ್ಮಾಣಕ್ಕೆ ಒಂದು ಲಕ್ಷ ರೂಪಾಯಿ ಚೆಕ್ ವಿತರಣೆ
    • ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಂಬಲಪಾಡಿ ನಾರಾಯಣಾಚಾರ್ಯ ಅವರಿಗೆ ಶ್ರದ್ಧಾಂಜಲಿ ಸಭೆ
    • ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಿಂದ ದೇಶದ ಭದ್ರತೆಗೆ ಅಪಾಯ: ಕೆ. ವಿಕಾಸ್‌ ಹೆಗ್ಡೆ
    • ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪೋಕ್ಸೋ ಕಾಯ್ದೆಯ ಕಾನೂನು ಅರಿವು ಮೂಡಿಸುವ ಕಾರ್ಯಕ್ರಮ
    • ಕುಂದಾಪುರದ ಆರ್. ಎನ್. ಶೆಟ್ಟಿ ಪ.ಪೂ ಕಾಲೇಜಿನ ಬಹುಮಾನ ವಿತರಣೆ ಕಾರ್ಯಕ್ರಮ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.