Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಯಕ್ಷಗಾನ: ಸೆ.26ಕ್ಕೆ ಕಲಾಕ್ಷೇತ್ರದಲ್ಲಿ ಸಾಲಿಗ್ರಾಮ ಮೇಳದ ‘ದ್ರುವ ಸಾರಿಕೆ’
    ಎಲ್ಲಿ ಏನು

    ಯಕ್ಷಗಾನ: ಸೆ.26ಕ್ಕೆ ಕಲಾಕ್ಷೇತ್ರದಲ್ಲಿ ಸಾಲಿಗ್ರಾಮ ಮೇಳದ ‘ದ್ರುವ ಸಾರಿಕೆ’

    Updated:23/09/2018No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಸೆ.26 ಬುಧವಾರ ರಾತ್ರಿ 10 ಗಂಟೆಗೆ ಶ್ರೀ ಸಾಲಿಗ್ರಾಮ ಮೇಳದ ದ್ರುವ ಸಾರಿಕೆ ಯಕ್ಷಗಾನ ಪ್ರದರ್ಶನಗೊಳ್ಳಲಿದೆ.

    Click Here

    Call us

    Click Here

    ಕಥಾ ಸಾರಾಂಶ:
    * ರಾಣಿ ಪ್ರಭಾಮಣಿಯ ನ್ರತ್ಯಸೇವೆ ವೇಳೆ ಏನಾಯ್ತು ಗೊತ್ತೆ…?
    * ರಂಗದಲ್ಲಿ ಬಂಡೆಕಾಳಿದೇವಿ ಧರೆಗಿಳಿಯುವ ಅಪೂರ್ವ ಸನ್ನಿವೇಶ ಯಾಕೆ ಗೊತ್ತೆ…?
    * ಸಂಬಂಧಗಳನ್ನೆಧಿಕ್ಕರಿಸುವ ಖಳನಾಯಕ ವೀರವಲ್ಲಭನ ಕ್ರೌರ್ಯಕ್ಕೆ ಶಾಸ್ತಿಯಾಯಿತೆ…?
    * ದೇವರನ್ನು ದುರಂಕಾರದಿಂದ ದಿಕ್ಕರಿಸುವ ಸಾರಿಕೆಯ ಅಂತರಾಳ ಏನು…?
    * ಜೊಲ್ಲುಮಾಣಿ ಹಾಗೂ ಸುಬ್ಬಯ್ಯ ಭಟ್ಟರ ರಾತ್ರಿಯುದ್ದಕ್ಕು ಅಮೋಘ ಹಾಸ್ಯ ರಸದೌತಣ ಸವಿಯಬೇಕು…?
    * ನಿಷ್ಠಾವಂತ ಜಯಕೀರ್ತಿಯ ಸ್ವಾಮಿ ನಿಷ್ಠೆಯ ಪರಿಣಾಮ ಏನಾಯ್ತು ಗೊತ್ತೆ…?
    * ಅಲೆಮಾರಿ ಪ್ರೇತಾತ್ಮದ ನೋವೇನು ಗೊತ್ತೆ…?
    * ಹೊನ್ನಮ್ಮ ಪ್ರೇತಾತ್ಮಕ್ಕೆ ತೋರಿದ ಮಾರ್ಗ ಯಾವುದು…?
    * ದ್ರುವನಿಗೆ ತಂದೆ ಹಾಗೂ ಸತ್ಯದ ನಡುವಿನ ತೊಳಲಾಟಕ್ಕೆ ಉತ್ತರ ದೊರೆಯಿತು…?
    * ನಾಗಲಾಂಬೆಯ ಮಿಂಚಿನ ಸಂಚಾರಕ್ಕೆ ಕಾರಣ ಏನು…?
    * ಶಂಖದತ್ತನ ಕುತಂತ್ರಕ್ಕೆ ಫಲ ಸಿಗಬಹುದೇ…?
    * ಬಂಡೆಕಾಳಿಯಲ್ಲಿ ಪ್ರೇತಾತ್ಮದ ನಿವೇದನೆ ಏನು ಗೊತ್ತೆ…?
    * ವನವಿಹಾರದ ವಿಹಂಗಮ ನೋಟ, ಪ್ರೇಮಕಾವ್ಯದ ರಸದೂಟ…
    * ಶ್ರಂಗಾರ, ವನವಿಹಾರ, ಸುಖದುಃಖಗಳ ಐಕ್ಯಾನದ ಸಾರವೇ ದ್ರುವ ಸಾರಿಕೆಯರ ಜೀವನಗಾಥೆ.

    ವಿಶೇಷ ಆಕರ್ಷಣೆ:
    ಅತಿಥಿ ಭಾಗವತರಾಗಿ ಗಾನಗಾರುಡಿಗ ಹೊಸಂಗಡಿ

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ರಾ.ಹೆ ರಸ್ತೆಯಲ್ಲಿ ಕಪ್ಪು ಚುಕ್ಕೆ ಪ್ರದೇಶಗಳಲ್ಲಿ ವೈಜ್ಞಾನಿಕವಾಗಿ ರಸ್ತೆ ಸುಧಾರಣೆ ಕಾಮಗಾರಿಗಳನ್ನು ಕೈಗೊಳ್ಳಿ: ಜಿಲ್ಲಾಧಿಕಾರಿ

    20/08/2025

    ಜನನ, ಮರಣ ಹಾಗೂ ನಿರ್ಜೀವ ಜನನಗಳನ್ನು ಕಡ್ಡಾಯವಾಗಿ ನೋಂದಾಯಿಸಿ: ಜಿಲ್ಲಾಧಿಕಾರಿ

    23/05/2025

    ಜು.12-13ರಂದು ಬೈಂದೂರಿನಲ್ಲಿ ಛತ್ರಪತಿ ಶಿವಾಜಿ ಮಹಾರಾಜ್ ಸಂಚಾರಿ ಮ್ಯೂಸಿಯಂ ಪ್ರದರ್ಶನ

    11/06/2024
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಕೆ. ನಾರಾಯಣ ಖಾರ್ವಿ ನಿಧನ 
    • ಸರಕಾರದ ಯೋಜನೆಗಳ ಆರ್ಥಿಕ ನೆರವು ಅರ್ಹರಿಗೆ ತಲುಪಿಸಿ: ಸಿ.ಇ.ಒ ಪ್ರತೀಕ್ ಬಾಯಲ್
    • ಜಿಲ್ಲೆಯಲ್ಲಿ 0-5 ವರ್ಷದೊಳಗಿನ ಮಕ್ಕಳು ಪಲ್ಸ್ ಪೊಲಿಯೋ ಲಸಿಕೆಯಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಜಿಲ್ಲಾಧಿಕಾರಿ
    • ಉಡುಪಿ: ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆ
    • ಕೋಡಿ: ಉಂಜಲೋತ್ಸವ ಸಹಿತ ಪುಷ್ಪಯಾಗ ಮಹೋತ್ಸವದ ಪ್ರಚಾರ, ಪುಷ್ಭರಥಕ್ಕೆ ಚಾಲನೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.