Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ರಂಗ ಸುರಭಿ ರಂಗ ತರಬೇತಿ ಶಿಬಿರ ಸಮಾರೋಪ
    ಬೈಂದೂರು

    ರಂಗ ಸುರಭಿ ರಂಗ ತರಬೇತಿ ಶಿಬಿರ ಸಮಾರೋಪ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ಇಲ್ಲಿನ ರಂಗ ಸುರಭಿಯ ಆಶ್ರಯದಲ್ಲಿ ಕರ್ನಾಟಕ ನಾಟಕ ಅಕಾಡೆಮಿಯ ಸಹಕಾರದಲ್ಲಿ ರಂಗ ನಿರ್ದೇಶಕ ಗಣೇಶ್ ಎಂ ನಿರ್ದೇಶನದಲ್ಲಿ ನಡೆಯುತ್ತಿದ್ದ ರಂಗ ತರಬೇತಿ ಶಿಬಿರದ ಸಮಾರೋಪ ಕಾರ್ಯಕ್ರಮವು ಯಳಜಿತ್‌ದ ಕಪ್ಸೆಯ ನಾರಾಯಣ ಉಡುಪರ ಮನೆಯ ಮೈದಾನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಾರಾಯಣ ಉಡುಪ ವಹಿಸಿದ್ದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

    Click Here

    Call us

    Click Here

    ಅತಿಥಿಗಳಾಗಿ ಬೈಂದೂರು ಶ್ರೀರಾಮ ಸೌಹಾರ್ದ ಕೋ-ಆಪರೇಟಿವ್‌ನ ಮುಖ್ಯಕಾರ್ಯನಿರ್ವಹಣಾಧಿಕಾರಿ ನಾಗರಾಜ ಪಿ. ಯಡ್ತರೆ ಹಾಗೂ ರಂಗ ನಿರ್ದೇಶಕ ಗಣೇಶ ಮುಂಡಾಡಿ ಇದ್ದರು. ಸುರಭಿಯ ವ್ಯವಸ್ಥಾಪಕ ಕೃಷ್ಣಮೂರ್ತಿ ಉಡುಪ ಸ್ವಾಗತಿಸಿ, ಕಾರ್ಯದರ್ಶಿ ಲಕ್ಷ್ಮಣ ಕೊರಗ ವಂದಿಸಿ ನಿರ್ದೇಶಕ ಸುಧಾಕರ ಪಿ ಬೈಂದೂರು ಕಾರ್ಯಕ್ರಮ ನಿರೂಪಿಸಿದರು.

    ಕೊನೆಯಲ್ಲಿ ರಂಗ ಶಿಬಿರದ ಸದಸ್ಯರಿಂದ ಜ್ಞಾನಪೀಠ ಪ್ರಶಸ್ತಿ ಪುರಸ್ಕ್ರತ ಡಾ. ಕೆ. ಶಿವರಾಮ ಕಾರಂತರ ಕಾದಂಬರಿಯಾದಾರಿತ ನಾಟಕ ಚೋಮನದುಡಿಯ ಪ್ರಾಥಮಿಕ ಪ್ರದರ್ಶನ ನಡೆಯಿತು.

    Share. Facebook Twitter Pinterest LinkedIn Tumblr Telegram Email
    ಸುನಿಲ್ ಹೆಚ್. ಜಿ. ಬೈಂದೂರು
    • Website
    • Facebook
    • X (Twitter)
    • LinkedIn

    ಸುನಿಲ್ ಬೈಂದೂರು ಅವರು 'ಕುಂದಾಪ್ರ ಡಾಟ್ ಕಾಂ' ಅಂತರ್ಜಾಲ ಸುದ್ದಿತಾಣದ ಮುಖ್ಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಂ.ಕಾಂ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. 2009ರಲ್ಲಿ ಪದವಿ ವಿದ್ಯಾರ್ಥಿಯಾಗಿದ್ದಾಗ ಸಾಹಿತ್ಯ ಕೃಷಿ ಗುರುತಿಸಿ '14ನೇ ಕರಾವಳಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ', 2014ರಲ್ಲಿ 'ಆದಿ ಗ್ರಾಮೋತ್ಸವ ಯುವ ಗೌರವ', ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ 2016ರಲ್ಲಿ 'ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ' ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. 2012ರಿಂದ ಕುಂದಾಪ್ರ ಡಾಟ್ ಕಾಂ ಸುದ್ದಿತಾಣವನ್ನು ಮುನ್ನಡೆಸುತ್ತಿದ್ದಾರೆ.

    Related Posts

    ಅಕ್ರಮ ಗಣಿಗಾರಿಕೆಗೆ ಸಹಕಾರ ನೀಡುತ್ತಿರುವ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ ಪಡಿಸಿದ ಶಾಸಕ ಗಂಟಿಹೊಳೆ

    21/08/2026

    ಬಸ್ರೂರು ಶ್ರೀ ಶಾರದಾ ಕಾಲೇಜು: ಶಿಕ್ಷಕ – ರಕ್ಷಕ ಸಭೆ

    21/08/2026

    ಕರಾವಳಿ ಭಾಗದಲ್ಲಿ ವ್ಯಾಪಕವಾಗಿ ಹರಡಿರುವ ಡ್ರಗ್ಸ್ ಮಾಫಿಯ ನಿಗ್ರಹಕ್ಕೆ ಸದನದಲ್ಲಿ ಒತ್ತಾಯಿಸಿದ ಶಾಸಕ ಗಂಟಿಹೊಳೆ

    21/08/2026
    Leave A Reply Cancel Reply

    8 − five =

    Call us

    Click Here

    Call us

    Call us

    Call us
    Highest Viewed Recently
    • ಬಾಳ್ಕುದ್ರು: ಬ್ರಹ್ಮಶ್ರೀ ನಾರಾಯಣಗುರು ಬಿಲ್ಲವ ಸಂಘದಿಂದ ವರಮಹಾಲಕ್ಷ್ಮಿ ಪೂಜೆ
    • ಕೋಟ ಅಮೃತೇಶ್ವರಿ ದೇಗುಲದಲ್ಲಿ ಶ್ರೀ ವರಮಹಾಲಕ್ಮ್ಷೀ ಪೂಜೆ
    • ಕುಂದಾಪುರ: ವೈದ್ಯನಿಂದ ಪತ್ರಕರ್ತನ ಮೇಲೆ ಹಲ್ಲೆ
    • ಸಾಗರಮಾಲಾ ಯೋಜನೆ ಹಾಗೂ ದುರಂತದಲ್ಲಿ ಮೃತಪಟ್ಟ ಮೀನುಗಾರ ಕುಟುಂಬಕ್ಕೆ ಗರಿಷ್ಠ ಪರಿಹಾರ ನೀಡಲು ಸಂಸದ ಬಿ.ವೈ.ಆರ್ ಮನವಿ
    • ಅಕ್ರಮ ಗಣಿಗಾರಿಕೆಗೆ ಸಹಕಾರ ನೀಡುತ್ತಿರುವ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ ಪಡಿಸಿದ ಶಾಸಕ ಗಂಟಿಹೊಳೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.