Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಶಾಂತಾ ಕುಮಾರಿ ಅವರಿಗೆ ಇಂಟರ್‌ನ್ಯಾಷನಲ್ ಮಾಸ್ಟರ‍್ಸ್ ಅಥ್ಲೆಟ್ಸ್‌ನಲ್ಲಿ ಚಿನ್ನದ ಗರಿ
    Recent post

    ಶಾಂತಾ ಕುಮಾರಿ ಅವರಿಗೆ ಇಂಟರ್‌ನ್ಯಾಷನಲ್ ಮಾಸ್ಟರ‍್ಸ್ ಅಥ್ಲೆಟ್ಸ್‌ನಲ್ಲಿ ಚಿನ್ನದ ಗರಿ

    Updated:15/10/2018No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೆಂಗಳೂರು: ಮಲೇಷಿಯಾದಲ್ಲಿ ಜರುಗಿದ 32ನೇ ಮಲೇಷಿಯನ್ ಅಂತರಾಷ್ಟ್ರೀಯ ಒಪನ್ ಮಾಸ್ಟರ‍್ಸ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬೆಳ್ಳೆ ಸರಕಾರಿ ಹೌಸ್ಕೂಲಿನಲ್ಲಿ ದೈಹಿಕ ಶಿಕ್ಷಣ ಶಿಕ್ಷಕಿಯಾಗಿರುವ, ಬೈಂದೂರು ಮಯ್ಯಾಡಿಯ ಶಾಂತಾ ಕುಮಾರಿ ಜಿ. ಅವರು ಪ್ರತ್ಯೇಕ ವಿಭಾಗಗಳನ್ನು 2 ಚಿನ್ನ ಹಾಗೂ 1 ಕಂಚಿನ ಪದಕ ಗೆದ್ದಿದ್ದಾರೆ.

    Click Here

    Call us

    Click Here

    ಶಾಂತಾಕುಮಾರಿ ಅವರು ಅಥ್ಲೆಟಿಕ್ಸ್‌ನ ಹೈಜಂಪ್ ಹಾಗೂ ತ್ರಿಬಲ್ ಜಂಪ್‌ನಲ್ಲಿ ಚಿನ್ನದ ಪದಕ ಗೆದ್ದುಕೊಂಡಿದ್ದರೆ, ಲಾಂಗ್ ಜಂಪ್ ನಲ್ಲಿ ಕಂಚಿನ ಪದಕ ಪಡೆದುಕೊಂಡಿದ್ದಾರೆ. ಅಂತರಾಷ್ಟ್ರೀಯ ಮಟ್ಟದ ಸ್ವರ್ಧೆಯಲ್ಲಿ ಭಾಗವಹಿಸಿದ ಶಾಂತಾ ಅವರು ತಮ್ಮ ಮೊದಲ ಪ್ರಯತ್ನದಲ್ಲೇ ಈ ಸಾಧನೆ ಮಾಡಿದ್ದಾರೆ.

    2013ರಿಂದಲೂ ಇಂಡಿಯನ್ ಮಾಸ್ಟರ್ ಅಥ್ಲೆಟಿಕ್ಸ್‌ನಲ್ಲಿ ಭಾಗವಹಿಸುತ್ತಿರುವ ಶಾಂತಾ ಕುಮಾರಿ ಅವರು ಪ್ರತಿ ವರ್ಷವೂ ವಿವಿಧ ವಿಭಾಗಳಲ್ಲಿ ಪದಕ ಗೆದ್ದು ಅಂತರಾಷ್ಟ್ರೀಯ ಮಟ್ಟದಲ್ಲೂ ಭಾಗವಹಿಸಲು ಅರ್ಹತೆ ಪಡೆಯುತ್ತಲೇ ಬಂದಿದ್ದಾರೆ. ಪ್ರಸಕ್ತ ವರ್ಷ ಮಂಗಳೂರಿನಲ್ಲಿ ನಡೆದ ನ್ಯಾಶನಲ್ ಅಥ್ಲೆಟ್ಸ್‌ನಲ್ಲಿ 1 ಚಿನ್ನ, 2 ಬೆಳ್ಳಿಯ ಪದಕವನ್ನು ಗೆದ್ದಿದ್ದು ಮೊದಲ ಭಾರಿಗೆ ಅಂತರಾಷ್ಟ್ರೀಯ ಒಪನ್ ಮಾಸ್ಟರ‍್ಸ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸಿದ್ದರು. ಕುಂದಾಪ್ರ ಡಾಟ್ ಕಾಂ ಸುದ್ದಿ.

    ಶಾಂತಾ ಕುಮಾರಿ ಅವರು ಅಂತರಾಷ್ಟೀಯ ಸ್ವರ್ಧೆಯಲ್ಲಿ ಭಾಗವಹಿಸುವ ಪೂರ್ವಭಾವಿಯಾಗಿ ಸುದ್ದಿಮನೆ ಹಾಗೂ ಕುಂದಾಪ್ರ ಡಾಟ್ ಕಾಂ ನಲ್ಲಿ ಅವರ ಸಾಧನೆಯ ಕುರಿತು ವಿಸ್ತೃತ ವರದಿ ಮಾಡಲಾಗಿತ್ತು. ವರದಿಗೆ ಸ್ವಂದಿಸಿದ್ದ ಹಲವರು ಶಾಂತಾ ಕುಮಾರಿ ಅವರು ರೂ.1,20,000 ಮೊತ್ತವನ್ನುಅವರ ಖಾತೆಗೆ ಜಮಾ ಮಾಡಿ ಅಂತರಾಷ್ಟ್ರೀಯ ಸ್ವರ್ಧೆಯಲ್ಲಿ ಭಾಗವಹಿಸುವಂತೆ ಪ್ರೋತ್ಸಾಹಿಸಿದ್ದರು. ಈದೀಗ ಎಲ್ಲರ ಹಾರೈಕೆಯಂತೆಯೇ ಶಾಂತಾ ಅವರು ಎರಡು ಚಿನ್ನ ಹಾಗೂ ಒಂದು ಕಂಚಿನ ಪದಕ ಗೆದ್ದು ಭರವಸೆ ಮೂಡಿಸಿದ್ದಾರೆ.

    ಮೊದಲ ಭಾರಿಗೆ ಅಂತರಾಷ್ಟ್ರೀಯ ಛಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸಿದ್ದು ಖುಷಿ ತಂದಿತ್ತು. ಭಾಗವಹಿಸಿದ ಮೇಲೆ ಗೆಲುವು ಸಾಧಿಸಿ ಭಾರತಕ್ಕೆ ಹಿಂತಿರುಗಬೇಕೆಂಬ ಆಕಾಂಕ್ಷೆ ಇತ್ತು. ಅದರಂತೆ ಮೂರು ಪದಕ ಗೆದ್ದುಕೊಂಡಿದ್ದೇನೆ. ಅಂತರಾಷ್ಟ್ರೀಯ ಮಟ್ಟದ ತನಕ ಭಾಗವಹಿಸಲು ನನ್ನ ಸ್ನೇಹಿತರು, ಕುಟುಂಬಿಕರು ಹಾಗೂ ಹಲವು ಕ್ರೀಡಾ ಪ್ರೋತ್ಸಾಹಕರು ನನ್ನ ನೆರವಿಗೆ ಬಂದಿದ್ದಾರೆ. ಅವರೆಲ್ಲರ ನಿರೀಕ್ಷೆಯನ್ನು ಜಯಿಸಿದ್ದೇನೆ ಎಂದು ಭಾವಿಸುತ್ತೇನೆ. ಭಾರತದ ಪ್ರತಿನಿಧಿಯಾಗಿ ಭಾಗವಹಿಸಿದ್ದು ಹೆಮ್ಮೆ ತಂದಿದೆ – ಶಾಂತಾ ಕುಮಾರಿ, ಅಥ್ಲೆಟಿ

    Click here

    Click here

    Click here

    Call us

    Call us

    ಓದಿ ► ಏಷ್ಯನ್ ಮಾಸ್ಟರ್ಸ್ ಅಥ್ಲೆಟಿಕ್ಸ್‌ನಲ್ಲಿ ಭಾಗವಹಿಸಲು ಅಣಿಯಾಗುತ್ತಿದ್ದಾರೆ ಬೈಂದೂರಿನ ಶಾಂತಾಕುಮಾರಿ – https://kundapraa.com/?p=29710 .

     

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ

    05/12/2025

    ರಾಜ್ಯ ಮಟ್ಟದ ಐಡಿಯಾಥಾನ್ ಸ್ಪರ್ಧೆಯಲ್ಲಿ ಎಂಐಟಿ ಕುಂದಾಪುರದ ಅಧ್ಬುತ ಸಾಧನೆ

    05/12/2025

    ಹಿರಿಯ ಯಕ್ಷಗಾನ ಕಲಾವಿದ ಆರ್ಗೋಡು ಮೋಹನದಾಸ್ ಶೆಣೈ ಅವರಿಗೆ ಉಪ್ಪಿನಕುದ್ರು ಕೊಗ್ಗ ದೇವಣ್ಣ ಕಾಮತ್ ಪ್ರಶಸ್ತಿ

    05/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಎಸ್‌ಸಿಡಿಸಿಸಿ ಬ್ಯಾಂಕ್ ತೆಕ್ಕಟ್ಟೆ ಶಾಖೆ: ಗ್ರಾಹಕರಿಗೆ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮ
    • ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ
    • ರಾಜ್ಯ ಮಟ್ಟದ ಐಡಿಯಾಥಾನ್ ಸ್ಪರ್ಧೆಯಲ್ಲಿ ಎಂಐಟಿ ಕುಂದಾಪುರದ ಅಧ್ಬುತ ಸಾಧನೆ
    • ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜು: ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d