Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗ್ರಾ.ಪಂ. ಚುನಾವಣಾ ಕಣದಲ್ಲಿ ಅಂಗವಿಕಲ ಸುಧಾಕರ ಪೂಜಾರಿ
    ವಿಶೇಷ ವರದಿ

    ಗ್ರಾ.ಪಂ. ಚುನಾವಣಾ ಕಣದಲ್ಲಿ ಅಂಗವಿಕಲ ಸುಧಾಕರ ಪೂಜಾರಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಹಂಗಳೂರು ಗ್ರಾಮ ಪಂಚಾಯತ್ ನಿಂದ ಚುನಾವಣೆಗೆ ಸ್ವರ್ಧೆ

    Click Here

    Call us

    Click Here

    ಕುಂದಾಪುರ: ಸಮಾಜ ಸೇವೆಗೆ ಅಂಗವಿಕಲತೆ ಅಡ್ಡಿ ಇಲ್ಲ. ಮನಸ್ಸು ಮಾಡಿದರೆ ಎನನ್ನೂ ಬೇಕಾದರೂ ಮಾಡಬಹುದು ಎಂಬುದನ್ನು ತೋರಿಸಿಕೊಟ್ಟವರು ಸಾವಿರಾರು ಮಂದಿ ಇದ್ದಾರೆ. ಅಂತವರಲ್ಲಿ ಈ ಭಾರಿಯ ಗ್ರಾ.ಪಂ ಚುನಾವಣೆಯಲ್ಲಿ ಸ್ವರ್ಧಿಸುತ್ತಿರುವ ಸುಧಾಕರ ಪೂಜಾರಿಯೋ ಒಬ್ಬರು.

    ಬಾಲ್ಯದಲ್ಲೇ ಪೋಲಿಯೋ ಪೀಡಿತರಾಗಿ ಒಂದು ಕಾಲಿನ ಸಂಪೂರ್ಣ ಬಲವನ್ನು ಕಳೆದುಕೊಂಡಿರುವ ಮೂರುವರೆ ಅಡಿ ಎತ್ತರದ ಕುಂದಾಪುರದ ಹಂಗಳೂರು ನಿವಾಸಿ ಕೋಟಿ ಮನೆಯ ಬಾಲ ಪೂಜಾರಿಯವರ ಮಗ 42 ವರ್ಷ ಪ್ರಾಯದ ಸುಧಾಕರ ಪೂಜಾರಿ ತನ್ನದೇ ಗ್ರಾಮವಾದ ಹಂಗಳೂರಿನ ನಾಲ್ಕನೇ ವಾರ್ಡಿನಿಂದ ಸಾಮಾನ್ಯ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿದ್ದಾರೆ.

    ವಿವಾಹಿತರಾಗಿ ಒಂದು ಗಂಡು ಮಗುವಿನ ತಂದೆಯಾಗಿರುವ ಇವರು ಕಳೆದ 25 ವರ್ಷಗಳಿಂದಲೂ ತನ್ನ ಅಂಗವೈಖಲ್ಯವನ್ನು ಮೆಟ್ಟಿ ನಿಂತು ತನ್ನ ಗ್ರಾಮದಲ್ಲಿ ಸಮಾಜಸೇವೆಯಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿರುತ್ತಾರೆ. ವೃತ್ತಿಯಲ್ಲಿ ಅರ್ಜಿ ಬರಹಗಾರರಾಗಿದ್ದು, ಹಲವಾರು ಸಂಘ ಸಂಸ್ಥೆಗಳಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿದ್ದಾರೆ. ತನ್ನ ಕೆಲಸದಲ್ಲಿನ ಚುರುಕುತನದಿಂದ, ಹಾಸ್ಯಭರಿತ ಮಾತುಗಾರಿಕೆಯಿಂದ ಮತ್ತು ತನ್ನ ಅಂಗವೈಕಲ್ಯತೆಯ ನಡುವೆಯೂ ಪರರಿಗೆ ಸಹಕರಿಸುವ ತನ್ನ ಉತ್ತಮ ಗುಣಗಳಿಂದ ಇಡೀ ಗ್ರಾಮದ ಜನರಿಗೂ ಸುಧಾಕರ ಪೂಜಾರಿ ಪ್ರೀತಿಗೆ ಪಾತ್ರ. ಕಳೆದ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಇದೇ ಕ್ಷೇತ್ರದಿಂದ ಸ್ಪರ್ಧಿಸಿದ್ದ ಇವರು ಬೆರಳೆಣಿಕೆಯ ಮತಗಳ ಅಂತರದಿಂದ ಸೋಲನ್ನಭವಿಸಿದ್ದರು.

    ಕುಂದಾಪ್ರ ಡಾಟ್ ಕಾಂ- editor@kundapra.com

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    Editor Desk
    • Website
    • Facebook
    • X (Twitter)

    Related Posts

    ಸೈಕಲ್‌ನಲ್ಲಿ 3,300 ಕಿಮೀ ಕ್ರಮಿಸಿ ಲಡಾಕ್ ಯಾತ್ರೆ ಪೂರೈಸಿದ ಹಳ್ಳಿಹೊಳೆಯ ಯುವಕ ದಿನೇಶ್‌ ಬೋವಿ

    30/09/2025

    ಶಿಥಿಲ ಮನೆಯಲ್ಲಿಯೇ 12 ಮಂದಿ ವಾಸ. ಇದು ಅಸಹಾಯಕ ಕುಟುಂಬದ ಕಣ್ಣೀರ ಕಥೆ

    03/08/2024

    ಹುಲ್ಕಡಿಕೆ ಜನರ ಬದುಕಿಗಿಲ್ಲ ಭರವಸೆ! ಅಪಾಯಕಾರಿ ಹೊಳೆದಾಟಿ ಶಿಕ್ಷಣ ಪಡೆಯುತ್ತಿರುವ ವಿಶೇಷ ಚೇತನ ಮಕ್ಕಳು

    02/07/2024
    Leave A Reply Cancel Reply

    twenty − 12 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.