Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸುದ್ದಿಮನೆ ದಶಮ ಸಂಭ್ರಮ : ಮಾತೃಪಿತೃ ವಂದನಾ ಅಭಿಯಾನಕ್ಕೆ ಚಾಲನೆ
    ಊರ್ಮನೆ ಸಮಾಚಾರ

    ಸುದ್ದಿಮನೆ ದಶಮ ಸಂಭ್ರಮ : ಮಾತೃಪಿತೃ ವಂದನಾ ಅಭಿಯಾನಕ್ಕೆ ಚಾಲನೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ತಂದೆ ತಾಯಿ ಹಾಗೂ ಮಕ್ಕಳದ್ದು ಬಿಡಿಸಲಾಗದ ಭಾವನಾತ್ಮಕ ಸಂಬಂಧ. ಮಕ್ಕಳಿಗೆ ಸಂಸ್ಕಾರ ಕೊಡುವುದು ಮುಖ್ಯವಾದದ್ದು. ತಂದೆ ತಾಯಿಯರನ್ನೇ ಮಕ್ಕಳು ಅನುಸರಿಸುತ್ತಾರೆ. ನಮ್ಮ ಆಚರಣೆಗಳು ಉತ್ತಮವಾದಷ್ಟು ಮಕ್ಕಳು ಉತ್ತಮ ಸಂಸ್ಕಾರ ಹೊಂದುತ್ತಾರೆ ಆದುದರಿಂದ ತಂದೆ ತಾಯಂದಿರು ಮಕ್ಕಳಿಗೆ ಬಾಲ್ಯದಲ್ಲಿಯೇ ಸರಿಯಾದ ಸಂಸ್ಕಾರವನ್ನು ನೀಡಿ ಸಮಾಜದಲ್ಲಿ ಶ್ರೇಷ್ಠ ವ್ಯಕ್ತಿಗಳನ್ನಾಗಿ ರೂಪಿಸುವ ಹೊಣೆಗಾರಿಕೆ ಮರೆಯಬಾರದು ಎಂದು ಹಂಗಾರಕಟ್ಟೆ ಬಾಳೆಕುದ್ರು ಶ್ರೀ ಮಠದ ಶ್ರೀ ನೃಸಿಂಹಾಶ್ರಮ ಸ್ವಾಮೀಜಿಯವರು ಹೇಳಿದರು.

    Click Here

    Call us

    Click Here

    ಅವರು ಹಂಗಾರಕಟ್ಟೆ ಬಾಳೆಕುದ್ರು ಶ್ರೀ ಮಠದಲ್ಲಿ ನ. 8ರಂದು ಸುದ್ದಿಮನೆ ವಾರಪತ್ರಿಕೆ ದಶಮ ಸಂಭ್ರಮದ ಅಂಗವಾಗಿ ಹಮ್ಮಿಕೊಂಡ ಮಾತೃಪಿತೃ ವಂದನಾ ಅಭಿಯಾನ 2018-19ಕ್ಕೆ ಚಾಲನೆ ನೀಡಿ ಆಶಿರ್ವಚನವಿತ್ತರು.

    ನಮ್ಮ ಪೂರ್ವಜರು ಸಮಾಜಕ್ಕೆ ಹಲವಾರು ಬಗೆಯ ಆಚರಣೆಗಳನ್ನು ನೀಡಿ ಹೋಗಿದ್ದಾರೆ. ಅದರಲ್ಲಿ ಈಗಿನ ದಿನಮಾನಕ್ಕೆ ಯಾವುದು ಅಗತ್ಯ ಎಂಬುದನ್ನು ವಿವೇಕಯುವಾದ ಚಿಂತನೆಯ ಮೂಲಕ ಅರಿತು ಬೆಳಸಿಕೊಂಡು ಹೋಗುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಭಾರತೀಯ ಸಂಸ್ಕೃತಿಯ ಉಳಿವಿಗಾಗಿ ಎಲ್ಲರೂ ಅಳಿಲು ಸೇವೆ ಸಲ್ಲಿಸೋಣ, ಮಾತೃಪಿತೃ ಋಣ ಎಲ್ಲರ ಮೇಲಿದೆ ಎಂಬುವುದನ್ನು ಮರೆಯದಿರೋಣ ಎಂದುಕಿವಿ ಮಾತು ಹೇಳಿದರು.

    ಅಭಿಯಾನದ ಅಧ್ಯಕ್ಷರಾದ ಎನ್. ಮೋಹನ್‌ಆಚಾರ್ಯ, ಗೌರವ ಮಾರ್ಗದರ್ಶಿಕರಾದ ವೈ.ಎನ್ ವೆಂಕಟೇಶಮೂರ್ತಿ ಭಟ್ಟ, ಕೇಶವ ಪೈ.ಗಂಗೊಳ್ಳಿ, ಕಾರ್ಯದರ್ಶಿ ರವಿಕುಮಾರ್ ಗಂಗೊಳ್ಳಿ, ಗುರುಗಳಿಗೆ ಗೌರವಾರ್ಪಣೆ ಸಲ್ಲಿಸಿದರು. ಗೌರವ ಮಾರ್ಗದರ್ಶಕರಾದ ಶಶಿಕಲಾ ಬಿಜೂರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶ್ರೀಮಠದ ಆಡಳಿತ ಮಂಡಳಿ ಅಧ್ಯಕ್ಷ ಶಂಭು ಶೆಟ್ಟಿ, ಸುದ್ದಿಮನೆ ಕಾರ್ಯನಿರ್ವಾಹಕ ಸಂಪಾದಕ ಸುನಿಲ್ ಬೈಂದೂರು ಇನ್ನಿತರರು ಉಪಸ್ಥಿತರಿದ್ದರು.

    ಅಭಿಯಾನದ ಸಂಚಾಲಕ ಸಂತೋಷ ಕೋಣಿ ಧನ್ಯವಾದಗೈದರು. ಮಂಜುನಾಥ ಭಟ್ ಕಾರ್ಯಕ್ರಮ ನಿರೂಪಿಸಿದರು.

    Click here

    Click here

    Click here

    Click Here

    Call us

    Call us

     

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026
    Leave A Reply Cancel Reply

    five + twelve =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ
    • ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.