ಲಯನ್ ಕೆ. ಸದಾನಂದಗೆ ಶ್ರೇಷ್ಟ ಜಿಲ್ಲಾ ಸಂಯೋಜಕ ಪ್ರಶಸ್ತಿ

Call us

Call us

Call us

ಕುಂದಾಪುರ: ಲಯನ್ಸ್ ಜಿಲ್ಲೆ 317 – ಡಿಯ ಜಿಲ್ಲಾ ಸಂಯೋಜಕರಾದ ಲಯನ್ ಕೆ. ಸದಾನಂದ ಉಪಾಧ್ಯಾಯರನ್ನು 2013-14ನೇ ಸಾಲಿನ ಅವರ ವಿಶೇಷ ಸಾಧನೆಯನ್ನು ಪರಿಗಣಿಸಿ ಗೋವಾದಲ್ಲಿ ನಡೆದ ಮಲ್ಟಿಪಲ್ ಸಮಾವೇಷದಲ್ಲಿ ಮಲ್ಟಿಪಲ್ 317ರ ಶ್ರೇಷ್ಟ ಜಿಲ್ಲಾ ಸಂಯೋಜಕ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಇಂಟರ್ ನ್ಯಾಷನಲ್ ಡೈರೆಕ್ಟರ್ ಕೃಷ್ಣಾ ರೆಡ್ಡಿ ಸಹಿತ ಅನೇಕ ಮಲ್ಟಿಪಲ್ ಪದಾಧಿಕಾರಿಗಳು ಉಪಸ್ಥಿತರಿದ್ದರು.

Call us

Click Here

Leave a Reply