Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಫೆ.10ರಿಂದ ಬೀಜಾಡಿ ಸರ್ವೀಸ್ ರಸ್ತೆ ಕಾಮಗಾರಿ ಆರಂಭಕ್ಕೆ ಆದೇಶ
    ಊರ್ಮನೆ ಸಮಾಚಾರ

    ಫೆ.10ರಿಂದ ಬೀಜಾಡಿ ಸರ್ವೀಸ್ ರಸ್ತೆ ಕಾಮಗಾರಿ ಆರಂಭಕ್ಕೆ ಆದೇಶ

    Updated:06/02/2019No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೀಜಾಡಿ ಸರ್ವೀಸ್ ರೋಡ್ ಕಾಮಗಾರಿ ವಿಳಂಬ ಧೋರಣೆ ಕುರಿತು ಹಲವು ದಿನಗಳಿಂದ ಹೋರಾಟ ಸಮಿತಿ ನೇತೃತ್ವದಲ್ಲಿ ಅನೇಕ ಸಭೆಗಳಾಗಿದ್ದವು. ಇದರ ದೂರಿನಂತೆ ಫೆ.2 ರಂದು ಉಡುಪಿ ಜಿಲ್ಲಾಧಿಕಾರಿ ಪ್ರೀಯಾಂಕ ಮೇರಿ ಫ್ರಾನಿಸ್ಸ್ ನೇತೃತ್ವದ ನವಯುಗ ತಂಡ ಸ್ಥಳ ಪರಿಶೀಲನೆ ನಡೆಸಿ ಫೆ,೪ ರಂದು ಕಾಮಗಾರಿ ಕೃಗೊತ್ತಿಕೊಳ್ಳುವಂತೆ ಡಿಸಿಯವರು ಅದೇಶಿಸಿದ್ದರು.

    Click Here

    Call us

    Click Here

    ಸೋಮವಾರ ಸಂಜೆ ಕುಂದಾಪುರ ಪ್ರಭಾರ ಎಸಿ ಅರುಣಾಪ್ರಭಾ ನೇತೃತ್ವದಲ್ಲಿ ಎನ್‌ಎಚ್‌ಐನ ಯೋಜನಾ ನೀರ್ದೇಶಕ ಸ್ಯಾಮ್ ಸಂಗ್ ವಿಜಯಕುಮಾರ್ ಮತ್ತು ನವಯುಗ ಚೀಪ್ ಪ್ರೋಜೆಕ್ಟ್ ಮೇನೆಜರ್ ಶಂಕರರಾವ್, ಎಂಜಿನಿಯರ್ ರಾಘವೇಂದ್ರ ಇವರನ್ನೋಳಗೊಂಡ ತಂಡ ಬೇಟಿ ನೀಡಿ ಬಾಕಿ ಉಳಿದ ಕಾಮಗಾರಿಗಳ ಬಗ್ಗೆ ಸರ್ವೆ ಕಾರ್ಯ ನಡೆಸಿ ಫೆ.೧೦ರಿಂದ ಬೀಜಾಡಿ ಸರ್ವೀಸ್ ರಸ್ತೆ ಕಾಮಗಾರಿ ನಡೆಯುತ್ತದೆ ಎಂದು ತಿಳಿಸಿದರು.

    ಎನ್‌ಎಚ್‌ಐನ ಯೋಜನಾ ನೀರ್ದೇಶಕರ ಮೇಲೆ ಸ್ಥಳೀಯರ ಅಕ್ರೋಶ: ರಾಷ್ಟ್ರೀಯ ಹೆದ್ದಾರಿ ಅರೆಬರೆ ಕಾಮಗಾರಿಯಿಂದ ಅಕ್ರೋಶಗೊಂಡ ಬೀಜಾಡಿ ಸರ್ವೀಸ್ ರೋಡ್ ಹೋರಾಟ ಸಮಿತಿ ಮುಖಂಡ ನಾರಾಯಣ ಬಂಗೇರ ಬೀಜಾಡಿ ಇವರು, ೨೦೧೧ ರಲ್ಲಿ ಹೆದ್ದಾರಿ ಕಾಮಗಾರಿ ಪೂರ್ಣಗೊಳ್ಳಬೇಕಿತ್ತು. ೨೦೧೯ ಬಂದರೂ ಕಾಮಗಾರಿ ಅಗದೇ ಇನ್ನೂ ಸಾರ್ವಜನಿಕರ ಮೇಲೆ ಚೆಲ್ಲಾಟ ಅಡುತ್ತಿದ್ದೀರಾ. ದಿನೇ ದಿನೇ ಅಪಘಾತಗಳ ಸಂಖ್ಯೆ ಪ್ರಮಾಣ ಹೆಚ್ಚಾಗುತ್ತಿದೆ. ನವಯುಗ ಕಂಪನಿಯ ಹಣಕ್ಕೆ ನೀವು ತಲಬಾಗಿರಬಹುದು ಎಂಬ ನಂಬಿಕೆ ಮೂಡುತ್ತಿದೆ ಎಂದು ಅಕ್ರೋಶ ವ್ಯಕ್ತ ಪಡಿಸಿದರು.

    ಫೆ.11ಕ್ಕೆ ಪ್ರತಿಭಟನೆ: ಪದೇ ಪದೇ ಎಲ್ಲಾ ಅಧಿಕಾರಿಗಳ ಬಾಯಿಯಿಂದಲೂ ಇದೇ ಉತ್ತರ ಕಂಡು ಬೇಸತ್ತುಹೋಗಿದ್ದೇವೆ. ಸಾರ್ವಜನಿಕರ ಕಷ್ಟಗಳಿಗೆ ಜನಪ್ರತಿನಿಧಿಗಳೂ ಸೇರಿದಂತೆ ಯಾವುದೇ ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ಕೇವಲ ಹರಕೆ ಉತ್ತರ ನೀಡಿ ಹೋಗುತ್ತಾರೆ. ಇದರಿಂದ ನಮ್ಮ ನ್ಯಾಯ ಪರ ಹೋರಾಟ ನಿಲ್ಲುವುದಿಲ್ಲ. ಫೆ.೧೦ರಿಂದ ಕಾಮಗಾರಿ ಆರಂಭವಾಗದಿದ್ದಲ್ಲಿ ಫೆ.೧೧ಕ್ಕೆ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳುತ್ತೇವೆ. ಇದಕ್ಕೆ ಜಿಲ್ಲಾ ಆಡಳಿತ ಪೂರ್ಣ ಬೆಂಬಲ ನೀಡಬೇಕು ಎಂದು ಅಗ್ರಹಿಸಿದರು.

    ಜಿಲ್ಲಾ ಪಂಚಾಯಿತಿ ಸದಸ್ಯೆ ಶ್ರೀಲತಾ ಸುರೇಶ ಶೆಟ್ಟಿ, ತಾಲೂಕು ಪಂಚಾಯಿತಿ ಸದಸ್ಯೆ ವೈಲೆಟ್ ಬೆರೆಟ್ಟೂ, ಬೀಜಾಡಿ ಗ್ರಾಮ ಪಂಚಾಯತಿ ಸದಸ್ಯ ವಾದಿರಾಜ ಹೆಬ್ಬಾರ್, ಬೀಜಾಡಿ ಸರ್ವಿಸ್ ರೋಡ್ ಹೋರಾಟ ಸಮಿತಿ ಮುಖಂಡ ರಾಜು ಬೆಟ್ಟಿನ ಮನೆ, ಅಣ್ಣಪ್ಪ ಬೆಟ್ಟಿನಮನೆ, ನಾರಾಯಣ ಭಂಡಾರಿ, ಅನಂತಕೃಷ್ಣ ಉಪಾಧ್ಯಾಯ, ರಾಜೇಶ್ ಕಾವೇರಿ, ಸತೀಶ ಶೆಟ್ಟಿ ವಕ್ವಾಡಿ, ಪತ್ರಕರ್ತ ಗಣೇಶ್ ಐಶ್ವರ್ಯ ಬೀಜಾಡಿ, ಬೀಜಾಡಿ ಮಿತ್ರ ಸಂಗಮ ಸಂಸ್ಥೆಯ ಅಧ್ಯಕ್ಷ ಬಿ.ಜಿ.ನಾಗರಾಜ ಬೀಜಾಡಿ, ಮೂಡುಗೋಪಾಡಿ ರಿಫಾಯಿ ಜುಮ್ಮ ಮಸೀದಿಯ ಪ್ರಧಾನ ಕಾರ್ಯದರ್ಶಿ ಬಿ.ಎಮ್,ನಾಸೀರ್, ಬೀಜಾಡಿ ರಿಕ್ಷಾ ಚಾಲಕರ ಸಂಘದ ಪ್ರಮುಖ ದಿನೇಶ್ ಹಲ್ತೂರು, ಉದ್ಯಮಿಗಳಾದ ಸುರೇಶ್ ಬೆಟ್ಟಿನ್, ಜಯಕರ ಶೆಟ್ಟಿ, ಮಹೇಶ್ ಮಟ್ಟಿ , ಕರುಣಾಕರ ಶೆಟ್ಟಿ ಕೆದೂರು, ಮಹೇಶ್ ಭಂಡಾರಿ, ಸುಭಾಷ್ ಚಂದ್ ಮೊದಲಾದವರೂ ಇದ್ದರು.

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026
    Leave A Reply Cancel Reply

    19 − eleven =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.