ಬಸ್ರೂರು ಶ್ರೀ ಮಹಾಲಸಾ ನಾರಾಯಣೀ ದೇವಸ್ಥಾನ ಬ್ರಹ್ಮರಥೋತ್ಸವ, ಭಜನಾ ಸಂಧ್ಯಾ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಬಸ್ರೂರು ಶ್ರೀ ಮಹಾಲಸಾ ನಾರಾಯಣೀ ದೇವಸ್ಥಾನದಲ್ಲಿ ಹತ್ತನೇ ವರ್ಷದ ಬ್ರಹ್ಮರಥೋತ್ಸವದ ಅಂಗವಾಗಿ ಕವಿತಾ ಶೆಣೈ ಮಂಗಳೂರು ಇವರಿಂದ ಭಜನ ಸಂಧ್ಯಾ ಕಾರ್ಯಕ್ರಮ ಜರಗಿತು. ತಬಲಾದಲ್ಲಿ ವಿಘ್ನೇಶ ಕಾಮತ್ ಕೋಟೇಶ್ವರ ಹಾಗೂ ಹಾರ್ಮೋನಿಯಂನಲ್ಲಿ ನಾಗರಾಜ ಶೆಣೈ ಕಾರ್ಕಳ ಸಹಕರಿಸಿದರು. ದೇವಳದ ಧರ್ಮದರ್ಶಿಗಳು, ಊರ ಪರ ಊರಿನ ಭಜಕರು, ಕುಳಾವಿಗಳು, ಊರಿನ ಹತ್ತು ಸಮಸ್ತರು ಉಪಸ್ಥಿತರಿದ್ದರು.

Call us

Click Here

Leave a Reply