Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬೈಂದೂರು ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ: ಸಮ್ಮೇಳನಾಧ್ಯಕ್ಷರಿಗೆ ಆಮಂತ್ರಣ
    ಊರ್ಮನೆ ಸಮಾಚಾರ

    ಬೈಂದೂರು ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ: ಸಮ್ಮೇಳನಾಧ್ಯಕ್ಷರಿಗೆ ಆಮಂತ್ರಣ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ಕಂಬದಕೋಣೆಯ ಸಂವೇದನಾ ಪದವಿ ಕಾಲೇಜಿನಲ್ಲಿ ಮಾ ೨ರಂದು ನಡೆಯುವ ಬೈಂದೂರು ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ನಿಯೋಜಿತ ಅಧ್ಯಕ್ಷ ಎಸ್. ಜನಾರ್ದನ ಮರವಂತೆ ಅವರನ್ನು ಜಿಲ್ಲಾ ಮತ್ತು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು ಮಂಗಳವಾರ ಅವರ ಮನೆಗೆ ತೆರಳಿ ಸಮ್ಮೇಳನಕ್ಕೆ ಆಮಂತ್ರಿಸಿದರು. ಆ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಸಾಹಿತ್ಯವೂ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಹಿರಿಯರಾದ ಅವರನ್ನು ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ. ಅದರಿಂದ ಹೊಸ ತಾಲ್ಲೂಕಿನ ಪ್ರಥಮ ಸಮ್ಮೇಳನಕ್ಕೆ ವಿಶೇಷ ಅರ್ಥ ಬರುತ್ತದೆ. ಸಮ್ಮೇಳನದ ಸಿದ್ಧತೆಗಳು ನಡೆಯುತ್ತಿದ್ದು ತಾಲ್ಲೂಕಿನ ಪದಾಧಿಕಾರಿಗಳು, ಸ್ಥಳೀಯ ಸಂಘಟನೆಗಳು ಸೇರಿ ಅದನ್ನು ಯಶಸ್ವಿಯಾಗಿ ನಡೆಸಲು ಮುಂದಾಗಿದ್ದಾರೆ ಎಂದರು.

    Click Here

    Call us

    Click Here

    ತಾಲ್ಲೂಕು ಪರಿಷತ್ತಿನ ಅಧ್ಯಕ್ಷ ಎಚ್, ರವೀಂದ್ರ, ಜಿಲ್ಲಾ ಪರಿಷತ್ತಿನ ಗೌರವ ಕಾರ್ಯದರ್ಶಿ ಡಾ. ಸುಬ್ರಹ್ಮಣ್ಯ ಭಟ್, ತಾಲ್ಲೂಕು ಗೌರವ ಕಾರ್ಯದರ್ಶಿಗಳಾದ ಪ್ರಕಾಶ ಹೆಬ್ಬಾರ್, ಗಣಪತಿ ಹೋಬಳಿದಾರ್, ಕಾರ್ಯಕಾರಿ ಸಮಿತಿ ಸದಸ್ಯರಾದ ಪುಂಡಲೀಕ ನಾಯಕ್, ಕೃಷ್ಣಗೋಪಾಲ ಹೆಬ್ಬಾರ್, ವಿ. ಎಚ್ ನಾಯಕ್, ಯು. ರಮೇಶ ವೈದ್ಯ, ಸಾಧನಾ ಸದಸ್ಯರಾದ ಸುಬ್ರಹ್ಮಣ್ಯ ಅವಭೃತ್, ದೇವಿದಾಸ ಶ್ಯಾನುಭಾಗ್, ಜತೀಂದ್ರ, ಡಾ. ರೂಪಶ್ರೀ, ಕೇದಾರ್ ಇದ್ದರು.

    ಇದಕ್ಕಿಂತ ಮೊದಲು ಕಂಬದಕೋಣೆ ಸಂವೇದನಾ ಕಾಲೇಜಿನಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ನೀಲಾವರ ಸುರೇಂದ್ರ ಅಡಿಗ ಸಮ್ಮೇಳನದ ಆಮಂತ್ರಣ ಪತ್ರವನ್ನು ಬಿಡುಗಡೆಗೊಳಿಸಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬ್ರಹ್ಮಾವರ ರುಡ್‌ಸೆಟ್‌ನಲ್ಲಿ ಫೋಟೋಗ್ರಫಿ ಮತ್ತು ವೀಡಿಯೋಗ್ರಫಿ ತರಬೇತಿಗೆ ಚಾಲನೆ

    07/07/2026

    ಪಂಚವರ್ಣದ ವತಿಯಿಂದ ಆಸಾಡಿ ಒಡ್ರ್ ಕಾರ್ಯಕ್ರಮ ಪೋಸ್ಟರ್ ಬಿಡುಗಡೆ

    07/07/2026

    ಹಟ್ಟಿಅಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ವಲಯ ಮಟ್ಟದ ಕರಾಟೆ ಮತ್ತು ಯೋಗಸ್ಪರ್ಧೆ

    07/07/2026
    Leave A Reply Cancel Reply

    2 × two =

    Call us

    Click Here

    Call us

    Call us

    Call us
    Highest Viewed Recently
    • ಬ್ರಹ್ಮಾವರ ರುಡ್‌ಸೆಟ್‌ನಲ್ಲಿ ಫೋಟೋಗ್ರಫಿ ಮತ್ತು ವೀಡಿಯೋಗ್ರಫಿ ತರಬೇತಿಗೆ ಚಾಲನೆ
    • ಪಂಚವರ್ಣದ ವತಿಯಿಂದ ಆಸಾಡಿ ಒಡ್ರ್ ಕಾರ್ಯಕ್ರಮ ಪೋಸ್ಟರ್ ಬಿಡುಗಡೆ
    • ಹಟ್ಟಿಅಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ವಲಯ ಮಟ್ಟದ ಕರಾಟೆ ಮತ್ತು ಯೋಗಸ್ಪರ್ಧೆ
    • ಸಿಎಂಎ ಯುಎಸ್ ಪರೀಕ್ಷೆಯಲ್ಲಿ ಉತ್ತಮ ಸಾಧನೆಗೈದ ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಿದ್ಯಾರ್ಥಿ
    • ಕೋಟ ಅಮೃತೇಶ್ವರೀ ದೇಗುಲದಲ್ಲಿ ದುರ್ಗಾಹೋಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.