Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಯಕ್ಷಗಾನ ಸೇವೆ ಆಟದಲ್ಲಿ ನಿವೃತ್ತ ಯೋಧನಿಗೆ ಸನ್ಮಾನ
    ಊರ್ಮನೆ ಸಮಾಚಾರ

    ಯಕ್ಷಗಾನ ಸೇವೆ ಆಟದಲ್ಲಿ ನಿವೃತ್ತ ಯೋಧನಿಗೆ ಸನ್ಮಾನ

    3 Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಮುದೂರು ತಪ್ಪೆಗುಡ್ಡೆಯಲಿ ಗಿರಿಜಾ ಮಂಜಯ್ಯ ಶೆಟ್ಟಿ ಮತ್ತು ಮಕ್ಕಳು ಏರ್ಪಡಿಸಿದ ಕಮಲಶಿಲೆ ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಮೇಳದ ಸೇವೆ ಆಟದ ಮೊದಲು ನಿವೃತ್ತ ಯೋಧ, ಅಂಕಣಕಾರ ಬೈಂದೂರು ಚಂದ್ರಶೇಖರ ನಾವಡ ಮತ್ತು ಕಮಲಶಿಲೆ ಶ್ರೀ ದುರ್ಗಾಪರಮೇಶ್ವರಿ ದೇವಳದ ಮೊಕ್ತೇಶರ ಸಚ್ಚಿದಾನಂದ ಚಾತ್ರರನ್ನು ಸನ್ಮಾನಿಸಲಾಯಿತು.

    Click Here

    Call us

    Click Here

    ಈ ಸಂದರ್ಭ ಸಚ್ಚಿದಾನಂದ ಚಾತ್ರ ಮಾತನಾಡಿ ದೈವಭಕ್ತಿ , ದೇಶಭಕ್ತಿ ಹಾಗೂ ಪ್ರಾಮಾಣಿಕತೆಯಿಂದ ನಡೆಸುವ ವ್ಯಾಪಾರ-ವ್ಯವಹಾರಗಳಲ್ಲಿ ಯಶಸ್ಸು ಸಿಗುತ್ತದೆ ಎಂದರು. ಯಕ್ಷಗಾನ ನಮ್ಮ ಪ್ರಾಚೀನ ಕಲೆಯಾಗಿದ್ದು ಅದನ್ನು ಪ್ರೋತ್ಸಾಹಿಸುವಂತೆ ಅವರು ಕರೆ ನೀಡಿದರು.

    ಬಳಿಕ ಬೈಂದೂರು ಚಂದ್ರಶೇಖರ ನಾವಡ ಮಾತನಾಡಿ ನಮ್ಮ ದೇಶದ ಸೇನೆಯಲ್ಲಿ ಇಂದಿಗೂ ಕೃಷಿ ಹಾಗೂ ಗ್ರಾಮೀಣ ಹಿನ್ನೆಲೆಯ ಯೋಧರೆ ಅಧಿಕ ಸಂಖ್ಯೆಯಲ್ಲಿದ್ದಾರೆ. ಅನ್ನ ಕೊಡುವ ರೈತ ಹಾಗೂ ಸೈನಿಕರ ತ್ಯಾಗದಿಂದಲೇ ಇಂದು ದೇಶ ಸುಭದ್ರವಾಗಿದೆ. ರೈತ ಮತ್ತು ಯೋಧರಿಗೆ ಆತ್ಮ ಸ್ಥೈರ್ಯ ತುಂಬುವ ಕೆಲಸದಿಂದ ದೇಶ ವಿಶ್ವ ಶಕ್ತಿಶಾಲಿಯಾಗಲಿದೆ ಎಂದು ಹೇಳಿದರು.

    ಸಚ್ಚಿದಾನಂದ ಚಾತ್ರರು ಕುಟುಂಬದವರಿಗೆ ಶ್ರೀ ದೇವಿಯ ಪ್ರಸಾದ ನೀಡಿ ಗೌರವಿಸಿದರು. ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೈಂದೂರಿನ ಪ್ರಾಧ್ಯಾಪಕ ರಘು ನಾಯ್ಕ ಅವರು ಕಾರ್ಯಕ್ರಮದ ನಿರೂಪಣೆ ಮಾಡಿದರು. ಬಳಿಕ ಕಮಲಶಿಲೆ ಶ್ರೀ ದುರ್ಗಾಪರಮೇಶ್ವರಿ ಮೇಳದವರಿಂದ ದೇವಿ ಮಹಾತ್ಮೆ ಕಾಲಮಿತಿ ಯಕ್ಷಗಾನ ಪ್ರಸ್ತುತ ಪಡಿಸಲಾಯಿತು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026

    3 Comments

    1. ಚಂದ್ರಶೇಖರ ನಾವಡ on 25/03/2019 12:04 pm

      ಧನ್ಯವಾದಗಳು ಸರ್. ಕಳೆದ ಬಾರಿ ಬೈಂದೂರು ಜಾತ್ರೆಯಲ್ಲಿ ನಿಮ್ಮನ್ನು ನೋಡಿದ್ದೆ.

      Reply
    2. K.S.S.Hebbar on 22/03/2019 5:10 pm

      ಮಿತ್ರರಾದ ಚಂದ್ರಶೇಖರ್ ನಾವಡ ರಿಗೆ ಆತ್ಮೀಯ ನಮಸ್ಕಾರಗಳು.
      ತಾವು ಬೈಂದೂರು ರಾಮ ನಾವಡರ ಪುತ್ತರೆಂದು ತಿಳಿದು ತುಂಬಾ ಖುಷಿಯಾಯ್ತು.
      ತಮ್ಮ ಅನೇಕ ಲೇಖನಗಳನ್ನು ಓದಿ ತಮ್ಮ ಪ್ರಬುದ್ಧ ವ್ಯಕ್ತಿತ್ವಕ್ಕೆ ಅಭಿನಂದನೆಗಳು.
      ಇತಿ,
      ಕೆ.ಸಿದ್ಧಾರ್ಥ ಶಂಕರ್ ಹೆಬ್ಬಾರ
      ಬೆಂಗಳೂರು.
      (ಪಡುವರಿ ದಿl ಗೋಪಾಲ ಹೆಬ್ಬಾರರ ಮಗ)

      Reply
      • B CHANDRASHEKAR Navada on 25/03/2019 12:01 pm

        ಧನ್ಯವಾದಗಳು ಸರ್, ತಾವು ಬ್ಯಾಂಕ್ ಉದ್ಯೋಗಿ ಎಂದು ಕೇಳಿದ್ದೆ ಸರಿಯಾ? ಹಾಗೂ ಬಹಳ ವರ್ಷಗಳ ಹಿಂದೆ ದೆಹಲಿಗೆ ಹೋಗುವಾಗ ಮತ್ತು ಪ್ರಾಯಶಃ ಕಳೆದ ಬಾರಿ ಬೈಂದೂರು ರಥೋತ್ಸವ ದಲ್ಲಿ ನಿಮ್ಮನ್ನು ನೋಡಿದ ನೆನಪು. ತಮ್ಮ ಸದಭಿಪ್ರಾಯ kke ವಂದನೆಗಳು.
        ಬಿ. ಚಂದ್ರಶೇಖರ ನಾವಡ.
        ಮೊಬೈಲ್ 8762124699

        Reply
    Leave A Reply Cancel Reply

    2 × five =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.