Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗುರುಕುಲ: ಯು.ಕೆ.ಜಿ. ವಿದ್ಯಾರ್ಥಿಗಳಿಗೆ ಪದವಿ ಪ್ರದಾನ
    ಊರ್ಮನೆ ಸಮಾಚಾರ

    ಗುರುಕುಲ: ಯು.ಕೆ.ಜಿ. ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕೋಟೇಶ್ವರ: ವಕ್ವಾಡಿ ಗುರುಕುಲ ಪಬ್ಲಿಕ್ ಶಾಲೆಯಲ್ಲಿ ಯು.ಕೆ.ಜಿ. ಮಕ್ಕಳ ಪದವಿ ಪ್ರದಾನ ಸಮಾರಂಭ ಗುರುವಾರ ಜರುಗಿತು. ಕುಂದಾಪುರದ ಅಮೃತೇಶ್ವರಿ ಆಸ್ಪತ್ರೆಯ ಆಯುರ್ವೇದಿಕ್ ವೈದ್ಯೆ ಸೋನಿ ಪುಟಾಣಿಗಳಿಗೆ ಪದವಿ ಪ್ರದಾನ ಮಾಡಿ ಶುಭ ಹಾರೈಸಿದರು

    Click Here

    Call us

    Click Here

    ಬಳಿಕ ಮಾತನಾಡಿದ ಅವರು ನಾವು ಶಾಲೆಗೆ ಹೋಗುವಾಗ ಈ ರೀತಿಯ ಅವಕಾಶ ಇರಲಿಲ್ಲ ಆದರೆ ಪುಟಾಣಿಗಳಿಗೆ ಇಂತಹ ಒಂದು ಅವಕಾಶ ಈ ಶಾಲೆ ಮಾಡುತ್ತಿರುವುದು ನಿಜಕ್ಕೂ ಅವಿಸ್ಮರಣೀಯ ಎಂದರು. ಪ್ರತಿಯೊಬ್ಬ ಮನುಷ್ಯನ ಜೀವನದಲ್ಲಿ ಹೇಗೆ ನಾಲ್ಕು ಹಂತಗಳು ಇರುತ್ತದೆಯೋ ಹಾಗೆ ಮಕ್ಕಳಿಗೆ ದೇವರಲ್ಲಿ ಭಕ್ತಿ, ಗುರುಹಿರಿಯರಲ್ಲಿ ಗೌರವ, ಶಿಸ್ತು ಮತ್ತು ವಿದ್ಯೆ ಎಂಬ ಈ ನಾಲ್ಕು ಅಂಶಗಳನ್ನು ಸರಿಯಾದ ಸಮಯದಲ್ಲಿ ಸೂಕ್ತ ಮಾರ್ಗದರ್ಶನದಲ್ಲಿ ನೀಡಿದಾಗ ಅವರು ಮುಂದೆ ಉತ್ತಮ ಪ್ರಜೆಗಳಾಗಿ ಯಶಸ್ವಿ ಜೀವನವನ್ನು ನಡೆಸಲು ಸಹಕಾರಿಯಾಗುತ್ತದೆ. ಕೇವಲ ಮಕ್ಕಳನ್ನು ಶಾಲೆಗೆ ಕಳುಹಿಸಿದ ತಕ್ಷಣ ಪೋಷಕರ ಜವಾಬ್ಧಾರಿ ಮುಗಿಯುವುದಿಲ್ಲ. ಮಕ್ಕಳ ಅರ್ಧ ಜವಾಬ್ಧಾರಿಯ ಹೊಣೆಯನ್ನು ನೀವು ವಹಿಸಿದಾಗ ಉಳಿದರ್ಧ ಹೊಣೆಯನ್ನು ಶಿಕ್ಷಕರು ಹೊತ್ತಾಗ ಮಾತ್ರ ನವ ಸಮಾಜದ ನಿರ್ಮಾಣವಾಗುತ್ತದೆ ಎಂದು ತಿಳಿಸಿದರು.

    ಕಾರ‍್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲಾ ಜಂಟಿ ಕಾರ‍್ಯನಿರ್ವಾಹಕರಾದ ಅನುಪಮ ಎಸ್. ಶೆಟ್ಟಿ ಮಕ್ಕಳಿಗೆ ಪೋಷಕರೇ ಮಾದರಿ ಆಗಬೇಕು, ಪೋಷಕರು ಕೇವಲ ಅಂಕಗಳಿಗೆ ಅವಲಂಬಿತರಾಗದೆ ಮಕ್ಕಳ ಆಸಕ್ತಿ ಕಡೆ ಗಮನ ಹರಿಸಬೇಕು. ಮಕ್ಕಳ ಅಭಿರುಚಿಯನ್ನು ಅರಿತು ಅವರಿಗೆ ಸರಿಯಾದ ರೀತಿಯಲ್ಲಿ ಮಾರ್ಗದರ್ಶನ ನೀಡಿದರೆ ಖಂಡಿತವಾಗಿಯೂ ಅವರು ಯಶಸ್ಸು ಗಳಿಸಲು ಸಾಧ್ಯ ಎಂದು ತಿಳಿಸಿದರು. ಕೊನೆಯಲ್ಲಿ ಪ್ರಾಂಶುಪಾಲರಾದ ಅರವಿಂದ ಮರಳಿ ಪ್ರಾಸ್ತಾವಿಕ ನುಡಿಯ ಜೊತೆಗೆ ಪುಟಾಟಿಗಳಿಗೆ ಶುಭ ಹಾರೈಸಿದರು.

    ಕಾರ‍್ಯಕ್ರಮವನ್ನು ಮಾ. ಪರಿಚಯ್ ಕು. ಆರಾಧ್ಯ ನಿರೂಪಿಸಿದರು. ಕು. ವಾರಿಧಿ ಸ್ವಾಗತಿಸಿದರು ಹಾಗೂ ಮಾ. ನಿರ್ವಾನಾ ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    twelve + 17 =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.