Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ‘ಬಣ್ಣದ ಕುಡಿಕೆ’ ಕವನ ಸಂಕಲನ ಬಿಡುಗಡೆ
    ಊರ್ಮನೆ ಸಮಾಚಾರ

    ‘ಬಣ್ಣದ ಕುಡಿಕೆ’ ಕವನ ಸಂಕಲನ ಬಿಡುಗಡೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ : ಶ್ರೀ ಸಿದ್ಧಿವಿನಾಯಕ ವಸತಿ ಶಾಲೆ, ಹಟ್ಟಿಯಂಗಡಿಯ ಪ್ರಾಥಮಿಕ ಶಾಲಾ ವಿಭಾಗದ ಮುಖ್ಯೋಪಾಧ್ಯಾಯಿನಿ ಸುಜಾತ ಸದಾರಾಮ ಅವರ ಚೊಚ್ಚಲ ಕವನ ಸಂಕಲನ ’ಬಣ್ಣದ ಕುಡಿಕೆ’ಯನ್ನು ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಮಣಿಪಾಲದ ಆಡಳಿತಾಧಿಕಾರಿಯೂ ಹಾಗೂ ಶ್ರೀಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನ, ಹಟ್ಟಿಯಂಗಡಿಯ ಉಪಾಧ್ಯಕ್ಷರೂ ಆದ ಡಾ. ಹೆಚ್. ಶಾಂತಾರಾಮ್ ಲೋಕಾರ್ಪಣೆ ಗೊಳಿಸಿದರು.

    Click Here

    Call us

    Click Here

    ಬದುಕಿನ ಘಟ್ಟಿ ಅನುಭವದ ವಿವಿಧ ವಸ್ತು-ವಿಷಯಗಳನ್ನು ಆಯ್ದುಕೊಂಡು ರಚಿಸಲಾಗಿರುವ ಈ ಕವನ ಸಂಕಲನವು ವಿಭಿನ್ನ ಶೈಲಿಯ ಐವತ್ತೈದು ಕವನಗಳನ್ನು ಒಳಗೊಂಡಿದ್ದು ಇಂತಹ ಇನ್ನಷ್ಟು ಕೃತಿಗಳು ಅವರಿಂದ ಹೊರ ಬರಲಿ ಎಂದು ಗಣ್ಯರು ಶುಭ ಹಾರೈಸಿದರು. ಪಾಲಕ-ಪೋಷಕರಲ್ಲಿ ಮಕ್ಕಳು ಸಾಹಿತ್ಯದ ಕುರಿತು ಒಲವನ್ನು ಬೆಳೆಸಿಕೊಂಡು ಪುಸ್ತಕ ಪ್ರೇಮಿಗಳಾಗುವಂತೆ ಪ್ರೇರೇಪಿಸಲು, ಆ ಮೂಲಕ ವಿವಿಧ ಲೇಖಕರ ಅನುಭವದ ಸಿರಿಯನ್ನು ಪಡೆಯಲು ನೆರವಾಗುವಂತೆ ವಿನಂತಿಸಿದರು. ಈ ಕೃತಿಯಲ್ಲಿನ ’ಬೆಂಕಿಯಲ್ಲಿ ಅರಳಿದ ಹಾಡು’ ಎಂಬ ಕವನ ಒಂದನ್ನು ಕೃತಿಕಾರರು ವಾಚಿಸಿದರು.

    ಸಭೆಯ ಅಧ್ಯಕ್ಷತೆಯನ್ನು ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಅಧ್ಯಕ್ಷರಾದ ಎಲ್. ಟಿ. ತಿಮ್ಮಪ್ಪ ಹೆಗಡೆ, ಮಾಜಿ ಶಾಸಕರು, ಸಾಗರ ಇವರು ವಹಿಸಿಕೊಂಡಿದ್ದರು. ಸಭೆಯಲ್ಲಿ ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನ, ಹಟ್ಟಿಯಂಗಡಿಯ ಕಾರ್ಯದರ್ಶಿ ಹೆಚ್. ಬಾಲಚಂದ್ರ ಭಟ್ಟ, ಭಂಡಾರ್‌ಕಾರ್ಸ್ ಕಾಲೇಜಿನ ಪ್ರಾಂಶುಪಾಲ ಡಾ. ಎನ್. ಪಿ. ನಾರಾಯಣ ಶೆಟ್ಟಿ, ಸಿದ್ಧಿವಿನಾಯಕ ವಸತಿ ಶಾಲೆಯ ಪ್ರಾಂಶುಪಾಲ ಶರಣ ಕುಮಾರ, ಆಡಳಿತಾಧಿಕಾರಿ ವೀಣಾರಶ್ಮಿ ಎಮ್, ಉಪಪ್ರಾಂಶುಪಾಲ ರಾಮ ದೇವಾಡಿಗ, ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಉದಯ ಕುಮಾರ, ಕಾರ್ಯದರ್ಶಿ ಕೋಟಿ ಪೂಜಾರಿ, ಸದಸ್ಯರು, ಶಿಕ್ಷಕರು ಹಾಗೂ ಪೋಷಕರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026
    Leave A Reply Cancel Reply

    two × one =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.