Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಉಡುಪಿ ಪ್ರಥಮ, ದ.ಕ ದ್ವಿತೀಯ
    ಉಡುಪಿ ಜಿಲ್ಲೆ

    ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಉಡುಪಿ ಪ್ರಥಮ, ದ.ಕ ದ್ವಿತೀಯ

    Updated:15/04/2019No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೆಂಗಳೂರು: 2018-19ನೇ ಸಾಲಿನ ದ್ವೀತಿಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದೆ. ಶೇ. 92.20 ಅಂಕಗಳನ್ನು ಗಳಿಸಿರುವ ಉಡುಪಿ ಜಿಲ್ಲೆ ಮೊದಲ ಸ್ಥಾನದಲ್ಲಿದೆ. ದಕ್ಷಿಣ ಕನ್ನಡ ಜಿಲ್ಲೆಯ ಶೇ.90.91 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ದ್ವಿತೀಯ ಸ್ಥಾನದಲ್ಲಿದೆ. ಕೊಡಗು ಶೇ. 83.31ಗಳೊಂದಿಗೆ ಮೂರನೇ ಸ್ಥಾನದಲ್ಲಿದೆ. ಶೇ.51.42 ಫಲಿತಾಂಶ ಪಡೆದಿರುವ ಚಿತ್ರದುರ್ಗ ಕೊನೆಯ ಸ್ಥಾನದಲ್ಲಿದೆ.

    Click Here

    Call us

    Click Here

    ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಸಿ,ಶಿಖಾ ಮತ್ತು ಎಸ್,ಆರ್ ಉಮಾಶಂಕರ್ ಸುದ್ದಿಗೋಷ್ಠಿ ನಡೆಸಿ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಿದ್ದಾರೆ.

    ರಾಜ್ಯದ 98 ಕಾಲೇಜುಗಳಲ್ಲಿ ಶೂನ್ಯ ಫಲಿತಾಂಶ ಹಾಗೂ 80 ಕಾಲೇಜುಗಳಲ್ಲಿ ಶೇ.100 ರಷ್ಟು ಫಲಿತಾಂಶ ಬಂದಿದೆ. 4,17,573 ವಿದ್ಯಾರ್ಥಿಗಳು ಉತ್ತೀರ್ಣಗೊಂಡಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೇ ಈ ಬಾರಿ ಫಲಿತಾಂಶದಲ್ಲಿ ಏರಿಕೆಯಾಗಿದೆ ಎಂದು ಕಾರ್ಯದರ್ಶಿ ಎಸ್,ಆರ್ ಉಮಾಶಂಕರ್ ತಿಳಿಸಿದ್ದಾರೆ, ಮಧ್ಯಾಹ್ನ 12 ಗಂಟೆ ನಂತರ http://kseeb.kar.nic.in ವೆಬ್ ಸೈಟ್ ನಲ್ಲಿ ಪಡೆಯಬಹುದಾಗಿದೆ.

    ಈ ವರ್ಷವೂ ನಗರದ ಹುಡುಗರಿಗಿಂತ ಹಳ್ಳಿಯ ಹುಡುಗರೇ ಫಲಿತಾಂಶದಲ್ಲಿ ಮೇಲುಗೈ ಸಾಧಿಸಿದ್ದಾರೆ. ಈ ವರ್ಷ ಶೇ.61.73ರಷ್ಟು ಫಲಿತಾಂಶ ಬಂದಿದೆ. ಶೇ.68.24ರಷ್ಟು ವಿದ್ಯಾರ್ಥಿನಿಯರು ಉತ್ತೀರ್ಣರಾಗಿದ್ದಾರೆ. ಕಳೆದ ವರ್ಷಕ್ಕಿಂತ ಈ ಬಾರಿ ಫಲಿತಾಂಶದಲ್ಲಿ ಏರಿಕೆಯಾಗಿದೆ.

    ಈ ಬಾರಿ ಆಯಾ ಮೌಲ್ಯಮಾಪನ ಕೇಂದ್ರಗಳಿಂದಲೇ ಮೌಲ್ಯಮಾಪಕರು ಆನ್ಲೈನ್ನಲ್ಲಿ ಅಂಕಗಳನ್ನು ಅಪ್ಲೋಡ್ ಮಾಡಿದ್ದರಿಂದ ಮೌಲ್ಯಮಾಪನ ಪ್ರಕ್ರಿಯೆ ಬೇಗ ಮುಗಿಯಿತು. ಇದರಿಂದ ಇಲಾಖೆಯು ಸುಮಾರು 15 ದಿನಗಳ ಮೊದಲೇ ಫಲಿತಾಂಶವನ್ನು ಪ್ರಕಟಿಸಲು ಸಾಧ್ಯವಾಗಿದೆ. ಮಾರ್ಚ್ 1ರಿಂದ 18ರವರೆಗೆ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯನ್ನು 6.73 ಲಕ್ಷ ವಿದ್ಯಾರ್ಥಿಗಳು ಬರೆದಿದ್ದರು.

    Click here

    Click here

    Click here

    Call us

    Call us

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಪ್ರೋತ್ಸಾಹಧನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ

    06/12/2025

    ಇಎಸ್ಐ ಮತ್ತು ಇಪಿಎಫ್ ಸೌಲಭ್ಯದಿಂದ ಉದ್ಯೋಗಳಿಗೆ ಭವಿಷ್ಯದಲ್ಲಿ ಆರ್ಥಿಕ ಭದ್ರತೆ: ಪ್ರತೀಕ್ ಬಾಯಲ್

    06/12/2025

    ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ

    05/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಕೋಡಿ ಉಂಜಲೋತ್ಸವ, ಪುಷ್ಪಯಾಗ ಮಹೋತ್ಸವ ಚಪ್ಪರ ಮುಹೂರ್ತ
    • ಶಕ್ತಿ ಮತ್ತು ಸಾಮರ್ಥ್ಯದ ಮೇಲಿನ ನಂಬಿಕೆಯೇ ಗೆಲುವು: ಜೆ.ಪಿ. ಶೆಟ್ಟಿ ಕಟ್ಕೆರೆ
    • ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್‌ಶಿಪ್ ಗರಿ 
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d