Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಪ್ರಾಕೃತಿಕ ವಿಕೋಪ ನಿರ್ವಹಣೆಗೆ ಕಂಟ್ರೋಲ್ ರೂಂ: ಸಂಪರ್ಕ ಸಂಖ್ಯೆ ಇಲ್ಲಿದೆ
    ಉಡುಪಿ ಜಿಲ್ಲೆ

    ಪ್ರಾಕೃತಿಕ ವಿಕೋಪ ನಿರ್ವಹಣೆಗೆ ಕಂಟ್ರೋಲ್ ರೂಂ: ಸಂಪರ್ಕ ಸಂಖ್ಯೆ ಇಲ್ಲಿದೆ

    Updated:10/05/2019No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ: ಜಿಲ್ಲಾ ವ್ಯಾಪ್ತಿಯಲ್ಲಿ ಮಳೆಗಾಲದಲ್ಲಿ ಎದುರಾಗಬಹುದಾದ ಯಾವುದೇ ಸಂಭಾವ್ಯ ಅನಾಹುತಗಳನ್ನು ಸಮರ್ಪಕವಾಗಿ ನಿಭಾಯಿಸುವ ನಿಟ್ಟಿನಲ್ಲಿ ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ತುರ್ತು ವಿಪತ್ತು ನಿರ್ವಹಣೆಗಾಗಿ 24*7 ನಿಯಂತ್ರಣ ಕೊಠಡಿಯನ್ನು ತೆರೆಯಲಾಗಿದ್ದು, ಸಾರ್ವಜನಿಕರು ಈ ಮುಂದಿನ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಕುಂದಾಪ್ರ ಡಾಟ್ ಕಾಂ.

    Click Here

    Call us

    Click Here

    • ಉಡುಪಿ ಜಿಲ್ಲಾಧಿಕಾರಿ ಕಚೇರಿ ದೂ.ಸಂಖ್ಯೆ: 0820-2574802 , ಟೋಲ್ ಫ್ರೀ: 1077
    • ಪೊಲೀಸ್ ಇಲಾಖೆ ದೂ.ಸಂಖ್ಯೆ: 0820-2526444
    • ಜಿಲ್ಲಾ ಪಂಚಾಯತ್ ದೂ.ಸಂಖ್ಯೆ: 0820-2574945
    • ಆರೋಗ್ಯ ಇಲಾಖೆ ದೂ.ಸಂಖ್ಯೆ: 0820-2536650
    • ಮೆಸ್ಕಾಂ ಇಲಾಖೆ ದೂ.ಸಂಖ್ಯೆ: 0820-2521201
    • ಶಿಕ್ಷಣ ಇಲಾಖೆ ದೂ.ಸಂಖ್ಯೆ: 0820-2574970
    • ಉಡುಪಿ ತಾಲೂಕು ಕಚೇರಿ ದೂ.ಸಂಖ್ಯೆ: 0820-2520417
    • ಕಾರ್ಕಳ/ ಹೆಬ್ರಿ ತಾಲೂಕು ಕಚೇರಿ ದೂ.ಸಂಖ್ಯೆ: 08258-230201
    • ಕುಂದಾಪುರ ತಾಲೂಕು ಕಚೇರಿ ದೂ.ಸಂಖ್ಯೆ: 08254-230357
    • ಬೈಂದೂರು ತಾಲೂಕು ಕಚೇರಿ ದೂ.ಸಂಖ್ಯೆ: 08254-251657
    • ಬ್ರಹ್ಮಾವರ ತಾಲೂಕು ಕಚೇರಿ ದೂ.ಸಂಖ್ಯೆ: 0820-2560492
    • ಕಾಪು ತಾಲೂಕು ಕಚೇರಿ ದೂ.ಸಂಖ್ಯೆ: 0820-2591444
    • ಮೀನುಗಾರಿಕೆ ಇಲಾಖೆ ದೂ.ಸಂಖ್ಯೆ: 0820-2537044
    • ಉಡುಪಿ ತಾಲೂಕು ಪಂಚಾಯತ್ ದೂ.ಸಂಖ್ಯೆ: 0820-2520447
    • ಕುಂದಾಪುರ ತಾಲೂಕು ಪಂಚಾಯತ್ ದೂ.ಸಂಖ್ಯೆ: 08254-230360
    • ಕಾರ್ಕಳ ತಾಲೂಕು ಪಂಚಾಯತ್ ದೂ.ಸಂಖ್ಯೆ: 08258-230203
    • ಪೌರಾಯುಕ್ತರು ,ಉಡುಪಿ ನಗರಸಭೆ ದೂ.ಸಂಖ್ಯೆ:0820-2520306
    • ಕಾರ್ಕಳ ಪುರಸಭೆ ಮುಖ್ಯಾಧಿಕಾರಿ ದೂ.ಸಂಖ್ಯೆ: 08258-235664
    • ಕುಂದಾಪುರ ಪುರಸಭೆ ಮುಖ್ಯಾಧಿಕಾರಿ ದೂ.ಸಂಖ್ಯೆ: 08254-235160
    • ಸಾಲಿಗ್ರಾಮ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ದೂ.ಸಂಖ್ಯೆ: 0820-2564229

    ಕುಂದಾಪ್ರ ಡಾಟ್ ಕಾಂ

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026

    ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ

    20/05/2026

    ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    20/05/2026
    Leave A Reply Cancel Reply

    fifteen − four =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.