ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲಾ ವ್ಯಾಪ್ತಿಯಲ್ಲಿ ಮಳೆಗಾಲದಲ್ಲಿ ಎದುರಾಗಬಹುದಾದ ಯಾವುದೇ ಸಂಭಾವ್ಯ ಅನಾಹುತಗಳನ್ನು ಸಮರ್ಪಕವಾಗಿ ನಿಭಾಯಿಸುವ ನಿಟ್ಟಿನಲ್ಲಿ ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ತುರ್ತು ವಿಪತ್ತು ನಿರ್ವಹಣೆಗಾಗಿ 24*7 ನಿಯಂತ್ರಣ ಕೊಠಡಿಯನ್ನು ತೆರೆಯಲಾಗಿದ್ದು, ಸಾರ್ವಜನಿಕರು ಈ ಮುಂದಿನ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಕುಂದಾಪ್ರ ಡಾಟ್ ಕಾಂ.
- ಉಡುಪಿ ಜಿಲ್ಲಾಧಿಕಾರಿ ಕಚೇರಿ ದೂ.ಸಂಖ್ಯೆ: 0820-2574802 , ಟೋಲ್ ಫ್ರೀ: 1077
- ಪೊಲೀಸ್ ಇಲಾಖೆ ದೂ.ಸಂಖ್ಯೆ: 0820-2526444
- ಜಿಲ್ಲಾ ಪಂಚಾಯತ್ ದೂ.ಸಂಖ್ಯೆ: 0820-2574945
- ಆರೋಗ್ಯ ಇಲಾಖೆ ದೂ.ಸಂಖ್ಯೆ: 0820-2536650
- ಮೆಸ್ಕಾಂ ಇಲಾಖೆ ದೂ.ಸಂಖ್ಯೆ: 0820-2521201
- ಶಿಕ್ಷಣ ಇಲಾಖೆ ದೂ.ಸಂಖ್ಯೆ: 0820-2574970
- ಉಡುಪಿ ತಾಲೂಕು ಕಚೇರಿ ದೂ.ಸಂಖ್ಯೆ: 0820-2520417
- ಕಾರ್ಕಳ/ ಹೆಬ್ರಿ ತಾಲೂಕು ಕಚೇರಿ ದೂ.ಸಂಖ್ಯೆ: 08258-230201
- ಕುಂದಾಪುರ ತಾಲೂಕು ಕಚೇರಿ ದೂ.ಸಂಖ್ಯೆ: 08254-230357
- ಬೈಂದೂರು ತಾಲೂಕು ಕಚೇರಿ ದೂ.ಸಂಖ್ಯೆ: 08254-251657
- ಬ್ರಹ್ಮಾವರ ತಾಲೂಕು ಕಚೇರಿ ದೂ.ಸಂಖ್ಯೆ: 0820-2560492
- ಕಾಪು ತಾಲೂಕು ಕಚೇರಿ ದೂ.ಸಂಖ್ಯೆ: 0820-2591444
- ಮೀನುಗಾರಿಕೆ ಇಲಾಖೆ ದೂ.ಸಂಖ್ಯೆ: 0820-2537044
- ಉಡುಪಿ ತಾಲೂಕು ಪಂಚಾಯತ್ ದೂ.ಸಂಖ್ಯೆ: 0820-2520447
- ಕುಂದಾಪುರ ತಾಲೂಕು ಪಂಚಾಯತ್ ದೂ.ಸಂಖ್ಯೆ: 08254-230360
- ಕಾರ್ಕಳ ತಾಲೂಕು ಪಂಚಾಯತ್ ದೂ.ಸಂಖ್ಯೆ: 08258-230203
- ಪೌರಾಯುಕ್ತರು ,ಉಡುಪಿ ನಗರಸಭೆ ದೂ.ಸಂಖ್ಯೆ:0820-2520306
- ಕಾರ್ಕಳ ಪುರಸಭೆ ಮುಖ್ಯಾಧಿಕಾರಿ ದೂ.ಸಂಖ್ಯೆ: 08258-235664
- ಕುಂದಾಪುರ ಪುರಸಭೆ ಮುಖ್ಯಾಧಿಕಾರಿ ದೂ.ಸಂಖ್ಯೆ: 08254-235160
- ಸಾಲಿಗ್ರಾಮ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ದೂ.ಸಂಖ್ಯೆ: 0820-2564229
ಕುಂದಾಪ್ರ ಡಾಟ್ ಕಾಂ