Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ದುಬೈ ಅಜ್ಮಾನ್‌ನಲ್ಲಿ ನಮ್ಮ ಕುಂದಾಪ್ರ ಕನ್ನಡ ಬಳಗದ 2ನೇ ವಾರ್ಷಿಕೋತ್ಸವ
    ಕುಂದಾಪುರ

    ದುಬೈ ಅಜ್ಮಾನ್‌ನಲ್ಲಿ ನಮ್ಮ ಕುಂದಾಪ್ರ ಕನ್ನಡ ಬಳಗದ 2ನೇ ವಾರ್ಷಿಕೋತ್ಸವ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ದುಬೈ: ಗಲ್ಫ್ ರಾಷ್ಟ್ರಗಳಲ್ಲಿ ನೆಲೆಸಿರುವ ಕುಂದಾಪುರ ಕನ್ನಡ ಭಾಷಿಕರ ಹೆಮ್ಮೆಯ ಸಂಸ್ಥೆಯ ಎಂದೆನಿಸಿಕೊಂಡಿರುವ ನಮ್ಮ ಕುಂದಾಪ್ರ ಕನ್ನಡ, ದುಬಾಯಿ ಇದರ ಎರಡನೇ ವಾರ್ಷಿಕೋತ್ಸವ ಸಮಾರಂಭ ಜೂನ್ 14ರಂದು ನಡೆಯಲಿದೆ.

    Click Here

    Call us

    Click Here

    ದುಬಾಯಿ ಅಜಮನ್‌ನ ಹ್ಯಾಬಿಟೆಟ್ ಸ್ಕೂಲ್ ತಲ್ಲಹ ಇಲ್ಲಿನ ನಡೆಯಲಿರುವ ಎರಡನೇ ವಾರ್ಷಿಕೋತ್ಸವದ ಅಂಗವಾಗಿ ಕುಟುಂಬ ಮಿಲನ, ಸ್ನೇಹ ಮಿಲನ ಕಾರ್ಯಕ್ರಮಗಳು ನಡೆಯಲಿದ್ದು ವಿವಿಧ ಅತಿಥಿ ಗಣ್ಯರು ಭಾಗವಹಿಸಲಿದ್ದಾರೆ. ಯುಎಇ ರಾಮೀ ಗ್ರೂಪ್ ಆಫ್ ಹೋಟೆಲ್ ಮಾಲಿಕ ವರದರಾಜ ಶೆಟ್ಟಿ, ಸಮಾಜ ಸೇವಕ ಮಣೆಗಾರ್ ಮೀರಾ ಸಾಹೇಬ್, ಎಲಿಗೆಂಟ್ ಕಿಚನ್ ಇಕ್ಯೂಪ್‌ಮೆಂಟ್‌ನ ಮುಖ್ಯಸ್ಥ ದಿನೇಶ್ ದೇವಾಡಿಗ ಅತಿಥಿಯಾಗಿ ಭಾಗವಹಿಸಲಿದ್ದಾರೆ.

    ಕಾರ್ಯಕ್ರಮದಲ್ಲಿ ಕುಂದಾಪ್ರ ಕನ್ನಡ ಉದ್ಯಮ ರತ್ನ ಪ್ರಶಸ್ತಿಯನ್ನು ಫಾರ್ಚೂನ್ ಗ್ರೂಪ್ ಆಫ್ ಹೋಟೆಲ್ಸ್ ಮುಖ್ಯಸ್ಥ ಪ್ರವೀಣ ಶೆಟ್ಟಿ ವಕ್ವಾಡಿ ಅವರಿಗೆ ಪ್ರದಾನಿಸಲಾಗುತ್ತಿದ್ದು, ಕುಂದಾಪ್ರ ಕನ್ನಡ ಭಾಷಾ ರತ್ನ ಪ್ರಶಸ್ತಿಯನ್ನು ಹಿರಿಯ ವಕೀಲ ಎಎಸ್‌ಎನ್ ಹೆಬ್ಬಾರ್ ಅವರಿಗೆ ಪ್ರದಾನ ಮಾಡಲಾಗುತ್ತಿದೆ. ಕುಂದಾಪ್ರ ಕನ್ನಡದ ಔದ್ಯಮಿಕ ಸಾಧನಾ ಪುರಸ್ಕಾರವನ್ನು ಗಲದಾರಿ ಸಮೂಹ ಸಂಸ್ಥೆಯ ಮಹಮ್ಮದ್ ಯಹ್ಯಾ ಖಾಜಿ ಅವರಿಗೆ ಪ್ರದಾನಿಸಲಾಗುತ್ತಿದೆ.

    ಕಾರ್ಯಕ್ರಮದ ಆಕರ್ಷಣೆಯಾಗಿ ಬಿಗ್ ಬಾಸ್ ಖ್ಯಾತಿ ಧನರಾಜ್ ಅವರಿಂದ ಸಾಂಸ್ಕೃತಿಕ ಝಲಕ್, ಖ್ಯಾತ ಭಾಗವತ ರಾಘವೇಂದ್ರ ಆಚಾರ್ಯ ಜನ್ಸಾಲೆ ನೇತೃತ್ವದಲ್ಲಿ ಯಕ್ಷಗಾನ ಪ್ರದರ್ಶನ ಸೇರಿದಂತೆ ವಿವಿಧ ನೃತ್ಯ, ಸಂಗೀತ, ಹಾಸ್ಯ ಕಾರ್ಯಕ್ರಮಗಳು ಜರುಗಲಿದೆ.

    Click here

    Click here

    Click here

    Click Here

    Call us

    Call us

    ನಮ್ಮ ಕುಂದಾಪ್ರ ಕನ್ನಡ ಬಳಗ:
    ದುಬೈನಲ್ಲಿ ಕುಂದಾಪ್ರ ಕನ್ನಡದ ಕಂಪನ್ನು ಪಸರಿಸುವ ಜೊತೆಗೆ ಹತ್ತಾರು ಕಾರ್ಯಕ್ರಮಗಳನ್ನು ಸಂಘಟಿಸಿದ ಹೆಗ್ಗಳಿಕೆ ನಮ್ಮ ಕುಂದಾಪ್ರ ಕನ್ನಡ ಬಳಗದ್ದಾಗಿದೆ. ತಾಲೂಕಿನ ವ್ಯಾಪ್ತಿಯಲ್ಲಿ ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ, ಸಂಕಷ್ಟದಲ್ಲಿರುವವರಿಗೆ ಸಹಾಯ ಸೇರಿದಂತೆ ಜಾಗತಿಕ ಮಟ್ಟದಲ್ಲಿ ಕುಂದಾಪುರ ಭಾಷಿಗರನ್ನು ಒಗ್ಗೂಡಿಸುವುದು ಹಾಗೂ ಪರಸ್ಪರ ಭಾಂದವ್ಯ ಬೆಳೆಸುವುದು ಸಂಸ್ಥೆಯ ಧ್ಯೇಯವಗಿದೆ.

    ನಮ್ಮ ಕುಂದಾಪ್ರ ಕನ್ನಡ ಸಂಸ್ಥೆಗೆ ವರದರಾಜ್ ಶೆಟ್ಟಿ ಪೋಷಕರಾಗಿದ್ದು, ವಕ್ವಾಡಿ ಪ್ರವೀಣ ಕುಮಾರ್ ಶೆಟ್ಟಿ ಹಾಗೂ ಮಣೆಗಾರ್ ಮೀರಾನ್ ಸಾಹೇಬ್ ಗೌರವಾಧ್ಯಕ್ಷರಾಗಿದ್ದಾರೆ. ಸಾಧನದಾಸ್ ಅಧ್ಯಕ್ಷರಾಗಿ, ದಿನೇಶ ದೇವಾಡಿಗ ಉಪಾಧ್ಯಕ್ಷರಾಗಿದ್ದು ಸುಧಾಕರ ಕಾರ್ಯದರ್ಶಿಗಳಾಗಿದ್ದಾರೆ. ಸುಜೀತ್ ಶೆಟ್ಟಿ ಖಜಾಂಚಿಯಾಗಿದ್ದಾರೆ.

     

    ನಮ್ಮ ಕುಂದಾಪ್ರ ಕನ್ನಡ ಬಳಗ ಗಲ್ಫ್
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026

    ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    20/05/2026

    ಹೆಮ್ಮಾಡಿ: ಎಲ್.ಜಿ. ಫೌಂಡೇಶನ್ ವತಿಯಿಂದ ವಿದ್ಯಾರ್ಥಿವೇತನ ವಿತರಣೆ ಹಾಗೂ ಸಾಧಕರಿಗೆ ಸನ್ಮಾನ

    20/05/2026
    Leave A Reply Cancel Reply

    two × three =

    Call us

    Click Here

    Call us

    Call us

    Call us
    Highest Viewed Recently
    • ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.